ಮಂಗಳೂರು ನಗರಗಳಲ್ಲಿ ಬಿಕ್ಷಾಟನೆ ಜಾಸ್ತಿಯಾಗುತ್ತಿದ್ದು, ಸಣ್ಣ ಸಣ್ಣ ಮಕ್ಕಳನ್ನು ಹಿಡಿದುಕೊಂಡು ಮಹಿಳೆಯರು ವಾಹನ ಚಾಲಕರಿಗೆ ಕಿರಿ ಕಿರಿ ಮಾಡುತ್ತಿರುವ ಹಿನ್ನಲೆ ಸಾರ್ವಜನಿಕರು ಮಕ್ಕಳ ಕಲ್ಯಾಣ ಸಮಿತಿಗೆ ದೂರು ನೀಡಿದ್ದಾರೆ. ಆದುದರಿಂದ ಮಕ್ಕಳ ರಕ್ಷಣಾ ಸಮಿತಿಯ ಅಧಿಕಾರಿಗಳು ಮಂಗಳೂರು ನಗರದ ಪಂಪ್ವೆಲ್, ಪಿವಿಎಸ್, ಲಾಲ್ಬಾಗ್ ಜಂಕ್ಷನ್ಗಳಲ್ಲಿ ಕಾರ್ಯಾಚರಣೆಗಳನ್ನು ನಡೆಸಿ ಪೆನ್ನು, ಬಾಚಣಿಗೆ ಇತ್ಯಾದಿಗಳನ್ನು ಮಾರಾಟ ಮಾಡುತ್ತಿದ್ದ ಎರಡು ಮಕ್ಕಳು ಮತ್ತು ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಿ ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಿದ್ದಾರೆ.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…