Advertisement
ಸುದ್ದಿಗಳು

ಮಂಗಳೂರು | ಭಿಕ್ಷಾಟನೆ ನಡೆಸುತ್ತಿದ್ದ ಮಕ್ಕಳನ್ನು ರಕ್ಷಣೆ ಮಾಡಿದ ಮಕ್ಕಳ ಕಲ್ಯಾಣ ಸಮಿತಿ

Share

ಮಂಗಳೂರು ನಗರಗಳಲ್ಲಿ ಬಿಕ್ಷಾಟನೆ ಜಾಸ್ತಿಯಾಗುತ್ತಿದ್ದು, ಸಣ್ಣ ಸಣ್ಣ ಮಕ್ಕಳನ್ನು ಹಿಡಿದುಕೊಂಡು ಮಹಿಳೆಯರು ವಾಹನ ಚಾಲಕರಿಗೆ ಕಿರಿ ಕಿರಿ ಮಾಡುತ್ತಿರುವ ಹಿನ್ನಲೆ ಸಾರ್ವಜನಿಕರು ಮಕ್ಕಳ ಕಲ್ಯಾಣ ಸಮಿತಿಗೆ ದೂರು ನೀಡಿದ್ದಾರೆ. ಆದುದರಿಂದ ಮಕ್ಕಳ ರಕ್ಷಣಾ ಸಮಿತಿಯ ಅಧಿಕಾರಿಗಳು  ಮಂಗಳೂರು ನಗರದ ಪಂಪ್‌ವೆಲ್, ಪಿವಿಎಸ್, ಲಾಲ್‌ಬಾಗ್ ಜಂಕ್ಷನ್‌ಗಳಲ್ಲಿ ಕಾರ್ಯಾಚರಣೆಗಳನ್ನು ನಡೆಸಿ ಪೆನ್ನು, ಬಾಚಣಿಗೆ ಇತ್ಯಾದಿಗಳನ್ನು ಮಾರಾಟ ಮಾಡುತ್ತಿದ್ದ ಎರಡು ಮಕ್ಕಳು ಮತ್ತು ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಿ ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

14 hours ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

14 hours ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

1 day ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

2 days ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

2 days ago

ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ

ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…

2 days ago