ಕೃಷಿ ಪರಿಸರದಲ್ಲಿ ವಿಶೇಷ ಚೇತನ ಮಕ್ಕಳು | ಔಷಧಿ ಸಸ್ಯಗಳು, ಕೃಷಿ ಚಟುವಟಿಕೆ ಗಮನಿಸಿದ ಮಕ್ಕಳು |

October 29, 2024
6:14 AM

ಕೃಷಿ ವಿಶ್ವವಿದ್ಯಾಲಯದಿಂದ ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ  ‘’ಕೃಷಿ ಪರಿಸರದಲ್ಲಿ ವಿಶೇಷ ಚೇತನ ಮಕ್ಕಳೊಂದಿಗೆ ಒಂದು ದಿನ’’ ಕಾರ್ಯಕ್ರಮ ನಡೆಯಿತು. ವಿಶೇಷಷೇತನ ಮಕ್ಕಳು ಔಷಧಿ ಗಿಡಗಳು ಹಾಗೂ ಕೃಷಿ ಚಟುವಟಿಕೆಗಳನ್ನು ಗಮನಿಸಿದರು. 

Advertisement
Advertisement

ಮಕ್ಕಳು ಸಂಗೀತ, ರಸಪ್ರಶ್ನಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ತಮ್ಮ ಕೌಶಲ್ಯ ಪ್ರದರ್ಶಿಸಿದರು. ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿನ ನೂರಕ್ಕೂ ಹೆಚ್ಚು ವಿಶೇಷ ಔಷಧೀಯ ಗುಣಗಳುಳ್ಳ ಸಸಿಗಳ ಬಗ್ಗೆ ಮಾಹಿತಿ ನೀಡಿದ ಸಿಬ್ಬಂದಿ, ಅವುಗಳ ಸದುಪಯೋಗದ ಕುರಿತು ಪೋಷಕರಿಗೆ ಮಾಹಿತಿ ನೀಡಿದರು.

ವಿಶೇಷ ಚೇತನರು ಸಾಮಾನ್ಯರಂತಿರಬೇಕು ಎನ್ನುವ ಆಶಯದೊಂದಿಗೆ ಕಾರ್ಯಕ್ರಮ ರೂಪಿಸಲಾಗಿದೆ. ವಿಶೇಷ ಮನಸ್ಸುಗಳಿಗೆ ಪ್ರತಿಯೊಬ್ಬರೂ ಸ್ಪಂಧಿಸುವ ಮನೋಭಾವ ಬೆಳೆಸಿಕೊಳ್ಳಬೇಕಿದೆ ಎಂದು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ವಿ. ಸುರೇಶ್ ಹೇಳಿದರು.

ಈ ಸಂದರ್ಭದಲ್ಲಿ ಕೃಷಿ ವಿಶ್ವವಿದ್ಯಾಲಯದ ಡೀನ್ ಡಾ.ಮೋಹನ್ ನಾಯ್ಕ, ಪ್ರಾಧ್ಯಾಪಕರಾದ ಡಾ ಕೆ.ಪಿ.ರಘುಪ್ರಸಾದ್, ಡಾ.ಸಿದ್ದಯ್ಯ, ಡಾ.ಮಹದೇವ ಮೂರ್ತಿ, ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸಂಪಾಜೆ ಗ್ರಾಮದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ
June 11, 2025
10:20 PM
by: The Rural Mirror ಸುದ್ದಿಜಾಲ
ಭಾರೀ ಮಳೆ ಸಾಧ್ಯತೆ | ಕೊಡಗು-ಉಡುಪಿ ಜಿಲ್ಲೆಯಲ್ಲಿ ಎಚ್ಚರಿಕೆ | ಕೊಡಗಿನಲ್ಲಿ ಅಂಗನವಾಡಿ ಕೇಂದ್ರಗಳಿಗೆ ರಜೆ | ಉಡುಪಿಯಲ್ಲಿ ಶಾಲೆಗಳಿಗೆ ರಜೆ |
June 11, 2025
9:14 PM
by: ದ ರೂರಲ್ ಮಿರರ್.ಕಾಂ
ನಿಮ್ಮಲ್ಲಿ ಎಳೆ ಅಡಿಕೆ ಬೀಳ್ತಾ ಇದೆಯಾ…? ಕೇಳಲು ಶುರು ಮಾಡಿದ್ದಾರೆ ಅಡಿಕೆ ಬೆಳೆಗಾರರು..!
June 11, 2025
3:30 PM
by: ವಿಶೇಷ ಪ್ರತಿನಿಧಿ
ಹವಾಮಾನ ವರದಿ | 11-06-2025 | ಮುಂದಿನ 2 ದಿವಸಗಳ ಕಾಲ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆ | ಮುನ್ಸೂಚನೆಯಂತೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಇಲ್ಲ |
June 11, 2025
2:14 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group