ಕೃಷಿ ಪರಿಸರದಲ್ಲಿ ವಿಶೇಷ ಚೇತನ ಮಕ್ಕಳು | ಔಷಧಿ ಸಸ್ಯಗಳು, ಕೃಷಿ ಚಟುವಟಿಕೆ ಗಮನಿಸಿದ ಮಕ್ಕಳು |

October 29, 2024
6:14 AM

ಕೃಷಿ ವಿಶ್ವವಿದ್ಯಾಲಯದಿಂದ ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ  ‘’ಕೃಷಿ ಪರಿಸರದಲ್ಲಿ ವಿಶೇಷ ಚೇತನ ಮಕ್ಕಳೊಂದಿಗೆ ಒಂದು ದಿನ’’ ಕಾರ್ಯಕ್ರಮ ನಡೆಯಿತು. ವಿಶೇಷಷೇತನ ಮಕ್ಕಳು ಔಷಧಿ ಗಿಡಗಳು ಹಾಗೂ ಕೃಷಿ ಚಟುವಟಿಕೆಗಳನ್ನು ಗಮನಿಸಿದರು. 

ಮಕ್ಕಳು ಸಂಗೀತ, ರಸಪ್ರಶ್ನಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ತಮ್ಮ ಕೌಶಲ್ಯ ಪ್ರದರ್ಶಿಸಿದರು. ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿನ ನೂರಕ್ಕೂ ಹೆಚ್ಚು ವಿಶೇಷ ಔಷಧೀಯ ಗುಣಗಳುಳ್ಳ ಸಸಿಗಳ ಬಗ್ಗೆ ಮಾಹಿತಿ ನೀಡಿದ ಸಿಬ್ಬಂದಿ, ಅವುಗಳ ಸದುಪಯೋಗದ ಕುರಿತು ಪೋಷಕರಿಗೆ ಮಾಹಿತಿ ನೀಡಿದರು.

ವಿಶೇಷ ಚೇತನರು ಸಾಮಾನ್ಯರಂತಿರಬೇಕು ಎನ್ನುವ ಆಶಯದೊಂದಿಗೆ ಕಾರ್ಯಕ್ರಮ ರೂಪಿಸಲಾಗಿದೆ. ವಿಶೇಷ ಮನಸ್ಸುಗಳಿಗೆ ಪ್ರತಿಯೊಬ್ಬರೂ ಸ್ಪಂಧಿಸುವ ಮನೋಭಾವ ಬೆಳೆಸಿಕೊಳ್ಳಬೇಕಿದೆ ಎಂದು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ವಿ. ಸುರೇಶ್ ಹೇಳಿದರು.

ಈ ಸಂದರ್ಭದಲ್ಲಿ ಕೃಷಿ ವಿಶ್ವವಿದ್ಯಾಲಯದ ಡೀನ್ ಡಾ.ಮೋಹನ್ ನಾಯ್ಕ, ಪ್ರಾಧ್ಯಾಪಕರಾದ ಡಾ ಕೆ.ಪಿ.ರಘುಪ್ರಸಾದ್, ಡಾ.ಸಿದ್ದಯ್ಯ, ಡಾ.ಮಹದೇವ ಮೂರ್ತಿ, ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ
March 12, 2026
11:48 AM
by: ಸಾಯಿಶೇಖರ್ ಕರಿಕಳ
ಗ್ಯಾಸ್‌ ಸರಬರಾಜು ಆತಂಕ : ಹೋಟೆಲ್‌ ಉದ್ಯಮಕ್ಕೆ ಹೊಡೆತ, ಗೃಹ ಬಳಕೆದಾರರಿಗೆ ಆದ್ಯತೆ
March 12, 2026
11:36 AM
by: ಮಿರರ್‌ ಡೆಸ್ಕ್
ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ
March 12, 2026
7:20 AM
by: ಮಿರರ್‌ ಡೆಸ್ಕ್
ಪೆಟ್ರೋಲಿಯಂಗೆ ಪರ್ಯಾಯದತ್ತ : ಕೃಷಿ ಸಂಪನ್ಮೂಲಗಳಿಂದ ಬಯೋ ಉತ್ಪನ್ನಗಳತ್ತ ಆದ್ಯತೆ
March 12, 2026
7:16 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror