Advertisement
MIRROR FOCUS

ಕೃಷಿ ಪರಿಸರದಲ್ಲಿ ವಿಶೇಷ ಚೇತನ ಮಕ್ಕಳು | ಔಷಧಿ ಸಸ್ಯಗಳು, ಕೃಷಿ ಚಟುವಟಿಕೆ ಗಮನಿಸಿದ ಮಕ್ಕಳು |

Share

ಕೃಷಿ ವಿಶ್ವವಿದ್ಯಾಲಯದಿಂದ ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ  ‘’ಕೃಷಿ ಪರಿಸರದಲ್ಲಿ ವಿಶೇಷ ಚೇತನ ಮಕ್ಕಳೊಂದಿಗೆ ಒಂದು ದಿನ’’ ಕಾರ್ಯಕ್ರಮ ನಡೆಯಿತು. ವಿಶೇಷಷೇತನ ಮಕ್ಕಳು ಔಷಧಿ ಗಿಡಗಳು ಹಾಗೂ ಕೃಷಿ ಚಟುವಟಿಕೆಗಳನ್ನು ಗಮನಿಸಿದರು. 

ಮಕ್ಕಳು ಸಂಗೀತ, ರಸಪ್ರಶ್ನಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ತಮ್ಮ ಕೌಶಲ್ಯ ಪ್ರದರ್ಶಿಸಿದರು. ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿನ ನೂರಕ್ಕೂ ಹೆಚ್ಚು ವಿಶೇಷ ಔಷಧೀಯ ಗುಣಗಳುಳ್ಳ ಸಸಿಗಳ ಬಗ್ಗೆ ಮಾಹಿತಿ ನೀಡಿದ ಸಿಬ್ಬಂದಿ, ಅವುಗಳ ಸದುಪಯೋಗದ ಕುರಿತು ಪೋಷಕರಿಗೆ ಮಾಹಿತಿ ನೀಡಿದರು.

ವಿಶೇಷ ಚೇತನರು ಸಾಮಾನ್ಯರಂತಿರಬೇಕು ಎನ್ನುವ ಆಶಯದೊಂದಿಗೆ ಕಾರ್ಯಕ್ರಮ ರೂಪಿಸಲಾಗಿದೆ. ವಿಶೇಷ ಮನಸ್ಸುಗಳಿಗೆ ಪ್ರತಿಯೊಬ್ಬರೂ ಸ್ಪಂಧಿಸುವ ಮನೋಭಾವ ಬೆಳೆಸಿಕೊಳ್ಳಬೇಕಿದೆ ಎಂದು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ವಿ. ಸುರೇಶ್ ಹೇಳಿದರು.

ಈ ಸಂದರ್ಭದಲ್ಲಿ ಕೃಷಿ ವಿಶ್ವವಿದ್ಯಾಲಯದ ಡೀನ್ ಡಾ.ಮೋಹನ್ ನಾಯ್ಕ, ಪ್ರಾಧ್ಯಾಪಕರಾದ ಡಾ ಕೆ.ಪಿ.ರಘುಪ್ರಸಾದ್, ಡಾ.ಸಿದ್ದಯ್ಯ, ಡಾ.ಮಹದೇವ ಮೂರ್ತಿ, ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

23 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

1 day ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

1 day ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

1 day ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

2 days ago