Advertisement
MIRROR FOCUS

ಕೃಷಿ ಪರಿಸರದಲ್ಲಿ ವಿಶೇಷ ಚೇತನ ಮಕ್ಕಳು | ಔಷಧಿ ಸಸ್ಯಗಳು, ಕೃಷಿ ಚಟುವಟಿಕೆ ಗಮನಿಸಿದ ಮಕ್ಕಳು |

Share

ಕೃಷಿ ವಿಶ್ವವಿದ್ಯಾಲಯದಿಂದ ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ  ‘’ಕೃಷಿ ಪರಿಸರದಲ್ಲಿ ವಿಶೇಷ ಚೇತನ ಮಕ್ಕಳೊಂದಿಗೆ ಒಂದು ದಿನ’’ ಕಾರ್ಯಕ್ರಮ ನಡೆಯಿತು. ವಿಶೇಷಷೇತನ ಮಕ್ಕಳು ಔಷಧಿ ಗಿಡಗಳು ಹಾಗೂ ಕೃಷಿ ಚಟುವಟಿಕೆಗಳನ್ನು ಗಮನಿಸಿದರು. 

ಮಕ್ಕಳು ಸಂಗೀತ, ರಸಪ್ರಶ್ನಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ತಮ್ಮ ಕೌಶಲ್ಯ ಪ್ರದರ್ಶಿಸಿದರು. ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿನ ನೂರಕ್ಕೂ ಹೆಚ್ಚು ವಿಶೇಷ ಔಷಧೀಯ ಗುಣಗಳುಳ್ಳ ಸಸಿಗಳ ಬಗ್ಗೆ ಮಾಹಿತಿ ನೀಡಿದ ಸಿಬ್ಬಂದಿ, ಅವುಗಳ ಸದುಪಯೋಗದ ಕುರಿತು ಪೋಷಕರಿಗೆ ಮಾಹಿತಿ ನೀಡಿದರು.

Advertisement

ವಿಶೇಷ ಚೇತನರು ಸಾಮಾನ್ಯರಂತಿರಬೇಕು ಎನ್ನುವ ಆಶಯದೊಂದಿಗೆ ಕಾರ್ಯಕ್ರಮ ರೂಪಿಸಲಾಗಿದೆ. ವಿಶೇಷ ಮನಸ್ಸುಗಳಿಗೆ ಪ್ರತಿಯೊಬ್ಬರೂ ಸ್ಪಂಧಿಸುವ ಮನೋಭಾವ ಬೆಳೆಸಿಕೊಳ್ಳಬೇಕಿದೆ ಎಂದು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ವಿ. ಸುರೇಶ್ ಹೇಳಿದರು.

ಈ ಸಂದರ್ಭದಲ್ಲಿ ಕೃಷಿ ವಿಶ್ವವಿದ್ಯಾಲಯದ ಡೀನ್ ಡಾ.ಮೋಹನ್ ನಾಯ್ಕ, ಪ್ರಾಧ್ಯಾಪಕರಾದ ಡಾ ಕೆ.ಪಿ.ರಘುಪ್ರಸಾದ್, ಡಾ.ಸಿದ್ದಯ್ಯ, ಡಾ.ಮಹದೇವ ಮೂರ್ತಿ, ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭೂಕುಸಿತ ಎಚ್ಚರಿಕೆ: ಸಾರ್ವಜನಿಕರು ಎಚ್ಚರ ವಹಿಸಲು ಸೂಚನೆ

ರಾಜ್ಯದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಜುಲೈ 5ರಿಂದ 9ರವರೆಗೆ ಒಂದು ಅಥವಾ ಎರಡು…

14 hours ago

ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…

1 day ago

ನಿರಂತರ ಮಳೆ ಹಿನ್ನೆಲೆ ಜುಲೈ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…

1 day ago

ಗ್ರಾಮಸಭೆಗೆ ಜನ ಯಾಕೆ ಬರುತ್ತಿಲ್ಲ? ಗ್ರಾಮಸಭೆಗಳು ಔಪಚಾರಿಕತೆಗೆ ಸೀಮಿತವೇ?

ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…

2 days ago