Advertisement
MIRROR FOCUS

ಕೃಷಿ ಪರಿಸರದಲ್ಲಿ ವಿಶೇಷ ಚೇತನ ಮಕ್ಕಳು | ಔಷಧಿ ಸಸ್ಯಗಳು, ಕೃಷಿ ಚಟುವಟಿಕೆ ಗಮನಿಸಿದ ಮಕ್ಕಳು |

Share

ಕೃಷಿ ವಿಶ್ವವಿದ್ಯಾಲಯದಿಂದ ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ  ‘’ಕೃಷಿ ಪರಿಸರದಲ್ಲಿ ವಿಶೇಷ ಚೇತನ ಮಕ್ಕಳೊಂದಿಗೆ ಒಂದು ದಿನ’’ ಕಾರ್ಯಕ್ರಮ ನಡೆಯಿತು. ವಿಶೇಷಷೇತನ ಮಕ್ಕಳು ಔಷಧಿ ಗಿಡಗಳು ಹಾಗೂ ಕೃಷಿ ಚಟುವಟಿಕೆಗಳನ್ನು ಗಮನಿಸಿದರು. 

Advertisement

ಮಕ್ಕಳು ಸಂಗೀತ, ರಸಪ್ರಶ್ನಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ತಮ್ಮ ಕೌಶಲ್ಯ ಪ್ರದರ್ಶಿಸಿದರು. ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿನ ನೂರಕ್ಕೂ ಹೆಚ್ಚು ವಿಶೇಷ ಔಷಧೀಯ ಗುಣಗಳುಳ್ಳ ಸಸಿಗಳ ಬಗ್ಗೆ ಮಾಹಿತಿ ನೀಡಿದ ಸಿಬ್ಬಂದಿ, ಅವುಗಳ ಸದುಪಯೋಗದ ಕುರಿತು ಪೋಷಕರಿಗೆ ಮಾಹಿತಿ ನೀಡಿದರು.

ವಿಶೇಷ ಚೇತನರು ಸಾಮಾನ್ಯರಂತಿರಬೇಕು ಎನ್ನುವ ಆಶಯದೊಂದಿಗೆ ಕಾರ್ಯಕ್ರಮ ರೂಪಿಸಲಾಗಿದೆ. ವಿಶೇಷ ಮನಸ್ಸುಗಳಿಗೆ ಪ್ರತಿಯೊಬ್ಬರೂ ಸ್ಪಂಧಿಸುವ ಮನೋಭಾವ ಬೆಳೆಸಿಕೊಳ್ಳಬೇಕಿದೆ ಎಂದು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ವಿ. ಸುರೇಶ್ ಹೇಳಿದರು.

ಈ ಸಂದರ್ಭದಲ್ಲಿ ಕೃಷಿ ವಿಶ್ವವಿದ್ಯಾಲಯದ ಡೀನ್ ಡಾ.ಮೋಹನ್ ನಾಯ್ಕ, ಪ್ರಾಧ್ಯಾಪಕರಾದ ಡಾ ಕೆ.ಪಿ.ರಘುಪ್ರಸಾದ್, ಡಾ.ಸಿದ್ದಯ್ಯ, ಡಾ.ಮಹದೇವ ಮೂರ್ತಿ, ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

4 hours ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

12 hours ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

12 hours ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

12 hours ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

12 hours ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

22 hours ago