ಮಕ್ಕಳಿಗೆ ಪರಿಸರದ ಬಗ್ಗೆ ಕಾಳಜಿ ಮತ್ತು ಪ್ಲಾಸ್ಟಿಕ್ ಬಳಕೆ ಕುರಿತು ಹೆಚ್ಚು ತಿಳುವಳಿಕೆ ನೀಡಬೇಕಾದ ಅಗತ್ಯವಿದೆ ಎಂದು ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅಭಿಪ್ರಾಯಪಟ್ಟಿದ್ದಾರೆ.
ದಾವಣಗೆರೆಯಲ್ಲಿ ಜವಾಹರ್ ಬಾಲ್ ಮಂಚ್ ವತಿಯಿಂದ ಆಯೋಜಿಸಿದ್ದ ರಾಜ್ಯಮಟ್ಟದ ಮಕ್ಕಳೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಳೆನೀರು ಸಂಗ್ರಹ, ಪರಿಸರ ಸ್ವಚ್ಛತೆ ಮತ್ತು ಪ್ಲಾಸ್ಟಿಕ್ ಬಳಕೆಯನ್ನು ಶೂನ್ಯಕ್ಕೆ ತರುವ ನಿಟ್ಟಿನಲ್ಲಿ ಮಕ್ಕಳಿಗೆ ಹೆಚ್ಚು ಮಾಹಿತಿ ನೀಡಬೇಕು ಎಂದು ತಿಳಿಸಿದ್ದಾರೆ. ಮಕ್ಕಳೋತ್ಸವದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ 200 ಕ್ಕೂ ಅಧಿಕ ಮಕ್ಕಳು ಭಾಗವಹಿಸಿದ್ದರು. ಇಲ್ಲಿ ವಿಜೇತರಾದ ಮಕ್ಕಳು ಜೈಪುರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಮಕ್ಕಳೋತ್ಸವದಲ್ಲಿ ಭಾಗವಹಿಸಲಿದ್ದಾರೆ.
ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…
“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…