ಮಕ್ಕಳಿಗೆ ಪರಿಸರದ ಬಗ್ಗೆ ಕಾಳಜಿ ಮತ್ತು ಪ್ಲಾಸ್ಟಿಕ್ ಬಳಕೆ ಕುರಿತು ಹೆಚ್ಚು ತಿಳುವಳಿಕೆ ನೀಡಬೇಕಾದ ಅಗತ್ಯವಿದೆ ಎಂದು ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅಭಿಪ್ರಾಯಪಟ್ಟಿದ್ದಾರೆ.
ದಾವಣಗೆರೆಯಲ್ಲಿ ಜವಾಹರ್ ಬಾಲ್ ಮಂಚ್ ವತಿಯಿಂದ ಆಯೋಜಿಸಿದ್ದ ರಾಜ್ಯಮಟ್ಟದ ಮಕ್ಕಳೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಳೆನೀರು ಸಂಗ್ರಹ, ಪರಿಸರ ಸ್ವಚ್ಛತೆ ಮತ್ತು ಪ್ಲಾಸ್ಟಿಕ್ ಬಳಕೆಯನ್ನು ಶೂನ್ಯಕ್ಕೆ ತರುವ ನಿಟ್ಟಿನಲ್ಲಿ ಮಕ್ಕಳಿಗೆ ಹೆಚ್ಚು ಮಾಹಿತಿ ನೀಡಬೇಕು ಎಂದು ತಿಳಿಸಿದ್ದಾರೆ. ಮಕ್ಕಳೋತ್ಸವದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ 200 ಕ್ಕೂ ಅಧಿಕ ಮಕ್ಕಳು ಭಾಗವಹಿಸಿದ್ದರು. ಇಲ್ಲಿ ವಿಜೇತರಾದ ಮಕ್ಕಳು ಜೈಪುರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಮಕ್ಕಳೋತ್ಸವದಲ್ಲಿ ಭಾಗವಹಿಸಲಿದ್ದಾರೆ.
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…