Advertisement
ಅನುಕ್ರಮ

ಚಿಲಿಪಿಲಿ | ನೀಲಿ ತಲೆಯ ಬಂಡೆ ಸಿಳ್ಳಾರ

Share

ಈ ಸುಂದರ ವರ್ಣರಂಜಿತ ಹಕ್ಕಿ ನೀಲಿ ತಲೆಯ ಬಂಡೆ ಸಿಳ್ಳಾರ. ಪಶ್ಚಿಮ ಘಟ್ಟಗಳ ಕಾಡುಗಳಲ್ಲಿ ಕಂಡು ಬರುತ್ತದೆ. ಹೆಚ್ಚಾಗಿ ಕಾಡು ಪ್ರದೇಶದಲ್ಲಿಯೇ ಇರುತ್ತವೆ. ಮೊದಲ ನೋಟಕ್ಕೆ ನಮ್ಮನ್ನು ತನ್ನತ್ತ ಸೆಳೆಯುವಲ್ಲಿ ಖಂಡಿತಾ ಈ ಹಕ್ಕಿ ಯಶಸ್ವಿಯಾಗುತ್ತದೆ.

ತನ್ನ ನೀಲಿಬಣ್ಣದ ಬೆನ್ನು ಮತ್ತು ಕೆಳಗಿನ ಹೊಟ್ಟೆಯ ಭಾಗದಲ್ಲಿರುವ ಮಣ್ಣಿನ ಬಣ್ಣ. ರೆಕ್ಕೆಯ ಬಿಳಿ ಬಣ್ಣಗಳಿಂದ ಆಕರ್ಷಣೀಯವಾಗಿದೆ ಈ ಹಕ್ಕಿ. ಇದು ಹಾರುವಾಗ ಬಲುಚೆಂದ. ಹೆಣ್ಣು ಹಕ್ಕಿಯದು ಸಾಮಾನ್ಯ ಕಂದು ಬಣ್ಣ. ಜೊತೆಗೆ ಗೀರುಗಳಿರುವ ಬೆನ್ನು ಮತ್ತು ಕೆಳಗಿನ ಭಾಗ ಕಂದು-ಬಿಳಿಯ ಪೊರೆಯಂತಿರುವ ಬಣ್ಣವಾಗಿದೆ. ಬುಲ್ ಬುಲ್ ಹಕ್ಕಿ ಗಾತ್ರದ ಈ ಹಕ್ಕಿಯು 17 ಸೆ.ಮೀ ನಷ್ಟು ದೊಡ್ಡದಾಗಿರುತ್ತದೆ.‌

# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

# ಛಾಯಾಚಿತ್ರ :  ರಾಧಾಕೃಷ್ಣ ರಾವ್ ಯು ಬಾಳಿಲ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

6 hours ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

22 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

1 day ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago