Advertisement
ಅನುಕ್ರಮ

ಚಿಲಿಪಿಲಿ | ನೀಲಿ ತಲೆಯ ಬಂಡೆ ಸಿಳ್ಳಾರ

Share

ಈ ಸುಂದರ ವರ್ಣರಂಜಿತ ಹಕ್ಕಿ ನೀಲಿ ತಲೆಯ ಬಂಡೆ ಸಿಳ್ಳಾರ. ಪಶ್ಚಿಮ ಘಟ್ಟಗಳ ಕಾಡುಗಳಲ್ಲಿ ಕಂಡು ಬರುತ್ತದೆ. ಹೆಚ್ಚಾಗಿ ಕಾಡು ಪ್ರದೇಶದಲ್ಲಿಯೇ ಇರುತ್ತವೆ. ಮೊದಲ ನೋಟಕ್ಕೆ ನಮ್ಮನ್ನು ತನ್ನತ್ತ ಸೆಳೆಯುವಲ್ಲಿ ಖಂಡಿತಾ ಈ ಹಕ್ಕಿ ಯಶಸ್ವಿಯಾಗುತ್ತದೆ.

ತನ್ನ ನೀಲಿಬಣ್ಣದ ಬೆನ್ನು ಮತ್ತು ಕೆಳಗಿನ ಹೊಟ್ಟೆಯ ಭಾಗದಲ್ಲಿರುವ ಮಣ್ಣಿನ ಬಣ್ಣ. ರೆಕ್ಕೆಯ ಬಿಳಿ ಬಣ್ಣಗಳಿಂದ ಆಕರ್ಷಣೀಯವಾಗಿದೆ ಈ ಹಕ್ಕಿ. ಇದು ಹಾರುವಾಗ ಬಲುಚೆಂದ. ಹೆಣ್ಣು ಹಕ್ಕಿಯದು ಸಾಮಾನ್ಯ ಕಂದು ಬಣ್ಣ. ಜೊತೆಗೆ ಗೀರುಗಳಿರುವ ಬೆನ್ನು ಮತ್ತು ಕೆಳಗಿನ ಭಾಗ ಕಂದು-ಬಿಳಿಯ ಪೊರೆಯಂತಿರುವ ಬಣ್ಣವಾಗಿದೆ. ಬುಲ್ ಬುಲ್ ಹಕ್ಕಿ ಗಾತ್ರದ ಈ ಹಕ್ಕಿಯು 17 ಸೆ.ಮೀ ನಷ್ಟು ದೊಡ್ಡದಾಗಿರುತ್ತದೆ.‌

# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

# ಛಾಯಾಚಿತ್ರ :  ರಾಧಾಕೃಷ್ಣ ರಾವ್ ಯು ಬಾಳಿಲ

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ ಅವಶೇಷ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

7 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

10 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

15 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

22 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

1 day ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

2 days ago