Advertisement
ಅನುಕ್ರಮ

ಚಿಲಿಪಿಲಿ | ಹೊನ್ನ ಹಣೆಯ ಎಲೆಹಕ್ಕಿ

Share

ಹೊನ್ನ ಹಣೆಯ ಎಲೆಹಕ್ಕಿ(golden fronted leaf bird ) ( Gold Fronted Chloropsis)
ಈ ಎಲೆಹಕ್ಕಿಯ ಗಾತ್ರ( 19 cm) ಬುಲ್ ಬುಲ್ ಹಕ್ಕಿಯಷ್ಟಿರುತ್ತದೆ. ‌ಸಂಸ್ಕೃತದಲ್ಲಿ ಪಕ್ಷಗುಪ್ತ ,ಪತ್ರಗುಪ್ತ, ಎಂದೂ, ಹಸಿರು ಪಿಕಳಾರ ಎಂದು ಸ್ಥಳೀಯವಾಗಿ ಕರೆಯುತ್ತಾರೆ.

ತಲೆ, ಬೆನ್ನು , ಬಾಲ, ರೆಕ್ಕೆಗಳೆಲ್ಲವೂ ಎಲೆ ಹಸಿರು ಹಸಿರು ಇರುವುದರಿಂದ ಹಸಿರು ಹಕ್ಕಿ ಎಂಬುದು ರೂಡಿಯಲ್ಲಿರುವ ಹೆಸರು.‌
ಕೊಕ್ಕು, ಕುತ್ತಿಗೆ , ಕೆನ್ನೆ ಕಪ್ಪು ಬಣ್ಣದಲ್ಲಿದ್ದು, ಹಣೆಯ ಮದ್ಯದಲ್ಲಿ ಹೊಂಬಣ್ಣವಿದೆ . ಆದುದರಿಂದ ಹೊನ್ನ ಹಣೆಯ ಹಕ್ಕಿ ಎಂಬ ಹೆಸರಿದೆ. ರೆಕ್ಕೆಯ ಬುಡ, ಕೊಕ್ಕಿನ ಬುಡ ನೀಲಿಮಚ್ಚೆ ಇದ್ದು ನೋಡಲು ಆಕರ್ಷಕವಾಗಿ ಕಾಣುತ್ತದೆ.
ಜೋಡಿಯಾಗಿ ಇರುತ್ತವೆ, ಗುಂಪಿನಲ್ಲಿಯೂ ಇರುತ್ತವೆ. ಹೂ ಹಣ್ಣಿನ ಮರಗಳು ನೆಚ್ಚಿನ ತಾಣ. ಕಾಡುಗಳಲ್ಲಿ, ಉದ್ಯಾನವನ ಪ್ರದೇಶಗಳನ್ನು ಹೆಚ್ಚಾಗಿ ಇಷ್ಟ ಪಡುತ್ತವೆ.ಹೂವಿನ ಮಕರಂದ, ಹಣ್ಣುಗಳು, ಕೀಟಗಳು ಇವುಗಳ ಆಹಾರ.

ಭಾರತ, ಬಾಂಗ್ಲಾ, ದೇಶ, ಮಾಯನ್ಮಾರ್, ಶ್ರೀ ಲಂಕಾ ಮೊದಲಾದೆಡೆಗಳಲ್ಲಿ ಕಂಡು ಬರುತ್ತದೆ. ವಲಸೆ ಹಕ್ಕಿಯಾಗಿದೆ.
ತನ್ನ ಆಕರ್ಷಕ ಬಣ್ಣ, ಮಧುರ ಧ್ವನಿಯಿಂದಾಗಿ ಮನುಷ್ಯನ ಇಷ್ಟದ ಹಕ್ಕಿಯಾಗಿದೆ. ಈ ಹಕ್ಕಿಯ ವಿಭಿನ್ನ , ವಿಶಿಷ್ಟ ಚರ್ಯೆಯಿಂದಾಗಿ ಜನರು ಪಂಜರದಲ್ಲಿಟ್ಟು ಸಾಕುತ್ತಾರೆ. ಇದು ಬಹು ಬೇಡಿಕೆಯಲ್ಲಿರುವ ಹಕ್ಕಿಯಾಗಿದೆ.

# ಅಶ್ವಿನಿಮೂರ್ತಿ ಅಯ್ಯನಕಟ್ಟೆ
# ಛಾಯಾಚಿತ್ರ: ಪಿ.ಜಿ.ಕೃಷ್ಣಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

4 hours ago

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

5 hours ago

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…

5 hours ago

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

10 hours ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

13 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

17 hours ago