Advertisement
ಅಂಕಣ

ಚಿಲಿಪಿಲಿ | ಹೊನ್ನ ಹಣೆಯ ಎಲೆಹಕ್ಕಿ

Share

ಹೊನ್ನ ಹಣೆಯ ಎಲೆಹಕ್ಕಿ(golden fronted leaf bird ) ( Gold Fronted Chloropsis)
ಈ ಎಲೆಹಕ್ಕಿಯ ಗಾತ್ರ( 19 cm) ಬುಲ್ ಬುಲ್ ಹಕ್ಕಿಯಷ್ಟಿರುತ್ತದೆ. ‌ಸಂಸ್ಕೃತದಲ್ಲಿ ಪಕ್ಷಗುಪ್ತ ,ಪತ್ರಗುಪ್ತ, ಎಂದೂ, ಹಸಿರು ಪಿಕಳಾರ ಎಂದು ಸ್ಥಳೀಯವಾಗಿ ಕರೆಯುತ್ತಾರೆ.

Advertisement
Advertisement

ತಲೆ, ಬೆನ್ನು , ಬಾಲ, ರೆಕ್ಕೆಗಳೆಲ್ಲವೂ ಎಲೆ ಹಸಿರು ಹಸಿರು ಇರುವುದರಿಂದ ಹಸಿರು ಹಕ್ಕಿ ಎಂಬುದು ರೂಡಿಯಲ್ಲಿರುವ ಹೆಸರು.‌
ಕೊಕ್ಕು, ಕುತ್ತಿಗೆ , ಕೆನ್ನೆ ಕಪ್ಪು ಬಣ್ಣದಲ್ಲಿದ್ದು, ಹಣೆಯ ಮದ್ಯದಲ್ಲಿ ಹೊಂಬಣ್ಣವಿದೆ . ಆದುದರಿಂದ ಹೊನ್ನ ಹಣೆಯ ಹಕ್ಕಿ ಎಂಬ ಹೆಸರಿದೆ. ರೆಕ್ಕೆಯ ಬುಡ, ಕೊಕ್ಕಿನ ಬುಡ ನೀಲಿಮಚ್ಚೆ ಇದ್ದು ನೋಡಲು ಆಕರ್ಷಕವಾಗಿ ಕಾಣುತ್ತದೆ.
ಜೋಡಿಯಾಗಿ ಇರುತ್ತವೆ, ಗುಂಪಿನಲ್ಲಿಯೂ ಇರುತ್ತವೆ. ಹೂ ಹಣ್ಣಿನ ಮರಗಳು ನೆಚ್ಚಿನ ತಾಣ. ಕಾಡುಗಳಲ್ಲಿ, ಉದ್ಯಾನವನ ಪ್ರದೇಶಗಳನ್ನು ಹೆಚ್ಚಾಗಿ ಇಷ್ಟ ಪಡುತ್ತವೆ.ಹೂವಿನ ಮಕರಂದ, ಹಣ್ಣುಗಳು, ಕೀಟಗಳು ಇವುಗಳ ಆಹಾರ.

Advertisement

ಭಾರತ, ಬಾಂಗ್ಲಾ, ದೇಶ, ಮಾಯನ್ಮಾರ್, ಶ್ರೀ ಲಂಕಾ ಮೊದಲಾದೆಡೆಗಳಲ್ಲಿ ಕಂಡು ಬರುತ್ತದೆ. ವಲಸೆ ಹಕ್ಕಿಯಾಗಿದೆ.
ತನ್ನ ಆಕರ್ಷಕ ಬಣ್ಣ, ಮಧುರ ಧ್ವನಿಯಿಂದಾಗಿ ಮನುಷ್ಯನ ಇಷ್ಟದ ಹಕ್ಕಿಯಾಗಿದೆ. ಈ ಹಕ್ಕಿಯ ವಿಭಿನ್ನ , ವಿಶಿಷ್ಟ ಚರ್ಯೆಯಿಂದಾಗಿ ಜನರು ಪಂಜರದಲ್ಲಿಟ್ಟು ಸಾಕುತ್ತಾರೆ. ಇದು ಬಹು ಬೇಡಿಕೆಯಲ್ಲಿರುವ ಹಕ್ಕಿಯಾಗಿದೆ.

# ಅಶ್ವಿನಿಮೂರ್ತಿ ಅಯ್ಯನಕಟ್ಟೆ
# ಛಾಯಾಚಿತ್ರ: ಪಿ.ಜಿ.ಕೃಷ್ಣಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

Karnataka Weather |11-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |

ಈಗಿನ ಪ್ರಕಾರ ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.

1 hour ago

ಕೃಷಿ ಬೆಳೆಯಲು ಕೃಷಿಯೂ ಪಠ್ಯದ ಭಾಗವಾಗಬೇಕು | ಪದ್ಮಶ್ರೀ ಸತ್ಯನಾರಾಯಣ ಬೆಳೆರಿ ಅಭಿಪ್ರಾಯ |

ಶಿಕ್ಷಣ ಪದ್ದತಿ ಬದಲಾಗಬೇಕು. ಕೃಷಿಯೂ ಪಠ್ಯದಭಾಗವಾಬೇಕು.ಎಳವೆಯಲ್ಲಿಯೇ ಕೃಷಿಯನ್ನು ಕಲಿಯುವ ಹಾಗೆ ಆಗಬೇಕು ಎನ್ನುತ್ತಾರೆ…

15 hours ago

ಅಕ್ಷಯ ತೃತೀಯ | ಅನಂತ ಶುಭವನ್ನು ತರುವ ಹಬ್ಬ | ಚಿನ್ನ ಖರೀದಿಸುವುದೊಂದೇ ಅಕ್ಷಯ ತೃತೀಯ ಅಲ್ಲ..!

ಅಕ್ಷಯ ತೃತೀಯ(Akshaya Trutiya)... ಅಕ್ಷಯ ತೃತೀಯ ಮೇ.10 ಶುಕ್ರವಾರ, ಈ ದಿನದಂದು ಚಂದ್ರ…

23 hours ago

ಪಾರಂಪರಿಕ ಬೀಜೋತ್ಸವ | ದಾವಣಗೆರೆಯಲ್ಲಿ ಮೇ.12 ರಂದು ನಡೆಯಲಿದೆ ಸಂಭ್ರಮದ ಬೀಜ ವೈಭವ |

ಬೀಜ(Seed) ಎಂಬುದು ಬರೀ ಬಿತ್ತನೆ ವಸ್ತುವಲ್ಲ. ಅದು ಕೃಷಿಯ(Agriculture) ಜೀವನಾಡಿ. ಸಾವಿರಾರು ವರ್ಷಗಳಿಂದ…

23 hours ago

ಭಾರತದಲ್ಲಿ ಹಿಂದೂಗಳ ಸಂಖ್ಯೆ ಇಳಿಕೆ…!

ಭಾರತದಲ್ಲಿ ಎಲ್ಲಾ ಧರ್ಮದವರಿಗೂ ಸಮಾನ ಹಕ್ಕು ಇದೆ. ವಿವಿಧತೆಯಲ್ಲಿ ಏಕತೆಯನ್ನು ಸಾರುವ ದೇಶ…

24 hours ago