ಅನುಕ್ರಮ

ಚಿಲಿಪಿಲಿ | ವಲಸೆ ಹಕ್ಕಿ ಯುರೋಪಿಯನ್ ಜೇನುನೊಣ ಬಾಕ..! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸಾಮಾನ್ಯ ಜೇನುನೊಣ ಬಾಕವೆಂದೇ ಈ ಫೋಟೋಗಳನ್ನು ಕ್ಲಿಕ್ಕಿಸಿದ್ದು. ಆಮೇಲೆ ಕಂಪ್ಯೂಟರ್ ನಲ್ಲಿ ದೊಡ್ಡದು ಮಾಡಿ ನೋಡಿದಾಗಲೇ ತಿಳಿದದ್ದು ಇದು ನಾವು ನಿತ್ಯ ನೋಡುವ ಜೇನುನೊಣಬಾಕ ಅಲ್ಲ, ಇವುಗಳು ಯುರೋಪಿಯನ್ ಜೇನುನೊಣಬಾಕಗಳೆಂದು…!

Advertisement

ಇವುಗಳು ವಲಸೆ ಹಕ್ಕಿಗಳು. ಚಳಿಗಾಲದಲ್ಲಿ ಉತ್ತರದಿಂದ ದಕ್ಷಿಣಕ್ಕೆ ಚಳಿ ಕಡಿಮೆ ಇರುವ ಪ್ರದೇಶಕ್ಕೆ ವಲಸೆ ಬರುತ್ತವೆ.
ಯುರೋಪಿಯನ್ ರೋಲರ್ ವಲಸೆ ಹಕ್ಕಿಯಾಗಿದೆ . ಪಾರಿವಾಳ ಗಾತ್ರದ (31cm) ಹಕ್ಕಿಯಾಗಿದೆ. ಹಸಿರು, ನೀಲಿ, ಚಿನ್ನದ ಬಣ್ಣಗಳಿಂದ ಕೂಡಿದೆ. ಕಾಮನಬಿಲ್ಲಿನಂತಹ ಹಕ್ಕಿ.ಉದ್ದ ಕೊಕ್ಕು ಹಕ್ಕಿಯಾಗಿದೆ.

ನೀಳವಾದ ಗರಿಗಳು ಈ ಹಕ್ಕಿಯ ವಿಶೇಷತೆ.ಎತ್ತರದ ಪ್ರದೇಶಗಳಲ್ಲಿ , ಮರದ ಗೆಲ್ಲುಗಳಲ್ಲಿ, ವಿದ್ಯುತ್ ತಂತಿಗಳ ಮೇಲೆ ಬೇಟೆಗಾಗಿ ಕಾಯುತ್ತವೆ. ಬೇಟೆಯನ್ನು ನಿಖರವಾಗಿ ಗುರುತಿಸಿ ಹಿಡಿಯುತ್ತವೆ. ಗುರಿ ತಪ್ಪುವ ಮಾತೇ ಇಲ್ಲ. ಆಕಾಶದಲ್ಲಿ ಹಾರುವಾಗ ಜೇನ್ನೋಣಗಳನ್ನು , ಮಿಡತೆ, ಜೀರುಂಡೆಗಳು ಹಿಡಿದು ತಿನ್ನುತ್ತವೆ. ನಿಖರವಾದ ಬೇಟೆಯನ್ನು ಕುಳಿತ ಜಾಗದಿಂದಲೇ ಗುರುತಿಸಿ ಹಿಡಿಯುತ್ತವೆ ಮತ್ತು ಪುನಃ ಅದೇ ಸುರಕ್ಷಿತ ಜಾಗದಲ್ಲಿ ಬಂದು ಬೇಟೆಯನ್ನು ತಿನ್ನುತ್ತವೆ. ಈ ಹಕ್ಕಿಗಳು ಗುಂಪಾಗಿರುತ್ತವೆ.

Advertisement

# ಅಶ್ವಿನಿಮೂರ್ತಿ ಅಯ್ಯನಕಟ್ಟೆ

# ಛಾಯಾಚಿತ್ರ : ಪಿ.ಜಿ.ಕೃಷ್ಣಮೂರ್ತಿ ಅಯ್ಯನಕಟ್ಟೆ

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ನಕಲಿ, ಕಳಪೆ ಗುಣಮಟ್ಟದ ರಸಗೊಬ್ಬರ ಪೂರೈಕೆ | ಕಠಿಣ ಕ್ರಮಕ್ಕೆ  ರಾಜ್ಯ ಸರ್ಕಾರಕ್ಕೆ ಕೇಂದ್ರದಿಂದ ನಿರ್ದೇಶನ

ನಕಲಿ ಮತ್ತು ಕಳಪೆ ಗುಣಮಟ್ಟದ ರಸಗೊಬ್ಬರಗಳ ಪೂರೈಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ…

49 minutes ago

ಮಂಡ್ಯದಲ್ಲಿ  ಸ್ವಸಹಾಯ ಸಂಘದ ಮಹಿಳೆಯರಿಗೆ ಮೇಕೆ, ಕುರಿ, ಕೋಳಿ ಸಾಕಾಣಿಕೆ ಅವಕಾಶ

ಸಹಾಯ ಸಂಘದ ಮಹಿಳೆಯರಿಗೆ ಮೇಕೆ, ಕುರಿ, ಕೋಳಿ ಸಾಕಾಣಿಕೆಯಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅವಕಾಶವಿದೆ…

1 hour ago

ಇಂಧನ ಆಮದು ದೇಶಗಳ ಗುಂಪು ವಿಸ್ತರಿಸಿದ ಭಾರತ – 2 ಲಕ್ಷ ಚ.ಕಿ.ಮೀ. ಪ್ರದೇಶದಲ್ಲಿ ಹೈಡ್ರೋಕಾರ್ಬನ್ ಪರಿಶೋಧನೆ

ವಿಶ್ವದ ಹಲವು ಭಾಗಗಳಲ್ಲಿನ ಭೌಗೋಳಿಕ ರಾಜಕೀಯ ಪರಿಸ್ಥಿತಿಗಳ ಹೊರತಾಗಿಯೂ ಭಾರತವು ಇಂಧನ ಲಭ್ಯತೆ,…

1 hour ago

ಮುಳ್ಳಯ್ಯನಗಿರಿಗೆ 600 ವಾಹನಗಳಿಗೆ ಪ್ರವೇಶ | ವಾಹನಗಳ ದಟ್ಟಣೆ ನಿಯಂತ್ರಿಸಲು ಕ್ರಮ

ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ ಭಾಗದಲ್ಲಿ ವಾಹನಗಳ ದಟ್ಟಣೆ ನಿಯಂತ್ರಿಸಲು ಜಿಲ್ಲಾಡಳಿತ ವಾಹನಗಳಿಗೆ ಎರಡು…

1 hour ago

ಯಾದಗಿರಿಯಲ್ಲಿ ಹೆಸರು ಬೆಳೆಗೆ ಹಳದಿ ನಂಜಾಣು ರೋಗ ಬಾಧೆ

ಯಾದಗಿರಿಯಲ್ಲಿ ಹೆಸರು ಬೆಳೆಗೆ ಹಳದಿ ನಂಜಾಣು ರೋಗದ ಭಾದೆ ಕಾಣಿಸಿಕೊಂಡಿದ್ದು, ಇದರ ತಡೆಗೆ…

2 hours ago

ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಧಾರಾಕಾರ ಮಳೆ | ಮಳೆಗೆ ಎಲ್ಲೆಲ್ಲಿ ಏನೇನಾಯ್ತು…? |

ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ಮುಲ್ಕಿಯಲ್ಲಿ 30…

2 hours ago