ಅನುಕ್ರಮ

#ಚಿಲಿಪಿಲಿ | ಗದ್ದೆ ಮಿಂಚುಳ್ಳಿ | ನಾಚಿಕೆಯ ಸ್ವಭಾವದ ಈ ಹಕ್ಕಿ ಹೀಗಿರುತ್ತದೆ….|

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಿಂಚುಳ್ಳಿ ಮೊದಲ ನೋಟದಲ್ಲೇ ಆಕರ್ಷಿಸುವ ಹಕ್ಕಿ. ಹಾಗೆಂದು ಇದು ಅಪರೂಪದ ಹಕ್ಕಿಯಲ್ಲ. ನಮ್ಮ ಸುತ್ತಮುತ್ತಲೇ ಇರುವ ಹಕ್ಕಿಯಾಗಿದೆ. ನಿತ್ಯವೂ ನಮ್ಮ ಮನೆಯ ಹಿಂದೆಯೇ ಕಂಡು ಬರುತ್ತವೆ. ಗುಡ್ಡೆಯಲ್ಲಿರುವ ಬಿಲದಲ್ಲಿ ಈ ಹಕ್ಕಿ ತನ್ನ ಗೂಡು ಮಾಡಿ ಕೊಂಡಿದೆ. ಗಾತ್ರ ( 28 cm) ಈ ಹಕ್ಕಿಯದಾಗಿದೆ.

Advertisement

ಈ ಹಕ್ಕಿ ಜಗತ್ತಿನಾದ್ಯಂತ ಕಂಡು ಬರುತ್ತವೆ. ಭಾರತದಲ್ಲಿ 11 ಬಗೆಯ ಮಿಂಚುಳ್ಳಿಗಳಿವೆ. ಇವು ನಾಚಿಕೆಯ ಸ್ವಭಾವದ ಪಕ್ಷಿಗಳಾಗಿವೆ. ಹೊಟ್ಟೆ, ತಲೆಯಲ್ಲಿ ‌ ಚಾಕಲೇಟ್ ಬಣ್ಣಗಳಿವೆ. ಇದರ ಎದೆ , ಕುತ್ತಿಗೆಯ ಮೇಲೆ ಬಿಳಿ ಬಣ್ಣದ ಮಚ್ಚೆಯಿದೆ. ಕೆಂಪಿನ ಬಲಿಷ್ಟ ಕೊಕ್ಕಿದೆ. ಹಾರುವಾಗ ರೆಕ್ಕೆಯಲ್ಲಿರುವ ಬಿಳಿಬಣ್ಣ ಎದ್ದು ಕಾಣುತ್ತದೆ. ಮಿಡತೆ, ಓತಿಕ್ಯಾತ,ಕಪ್ಪೆಗಳು ಇವುಗಳ ಪ್ರಮುಖ ಆಹಾರ. ಸ್ವರ ಸ್ವಲ್ಪ ಕರ್ಕಶವೆನಿಸುವಂತಿದೆ.

# ಅಶ್ವಿನಿಮೂರ್ತಿ ಅಯ್ಯನಕಟ್ಟೆ | # ಛಾಯಾಚಿತ್ರ: ಪಿ.ಜಿ.ಕೃಷ್ಣಮೂರ್ತಿ ಅಯ್ಯನಕಟ್ಟೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ರಾಜ್ಯದ 6 ಕಡೆ ಕೌಶಲ್ಯ ಪ್ರಯೋಗಾಲಯ ನಿರ್ಮಿಸಲು ಸರ್ಕಾರ ನಿರ್ಧಾರ

ಮಂಗಳೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕಚೇರಿ ಕಟ್ಟಡ…

1 hour ago

ಕೋಲಾರದಲ್ಲಿ ಬಾಕಿ ಇರುವ 3610 ಜಮೀನಿನ ಸರ್ವೆ ಮುಂದಿನ ಎರಡು ತಿಂಗಳೊಳಗಾಗಿ ಪೂರ್ಣ

ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳಲ್ಲಿ ರೈತರಿಗೆ ಮಂಜೂರಾಗಿರುವ ಜಮೀನುಗಳಿಗೆ ಪೋಡಿ ದುರಸ್ತಿ ಮಾಡಲಾಗುತ್ತಿದೆ.…

1 hour ago

ಭಾರಿ ಮಳೆಗೆ ಮೂರು ಜನರು ಬಲಿ | ಕರಾವಳಿ ಜಿಲ್ಲೆಗಳಲ್ಲಿ ಜೂ.21 ರವರೆಗೆ ವ್ಯಾಪಕ ಮಳೆ |  ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ.…

1 hour ago

ಎತ್ತಿನಹೊಳೆ ಯೋಜನೆಗಾಗಿ ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಐಐಎನ್ ಪ್ಲಾಟಿನಂ 2025 ರಾಷ್ಟ್ರೀಯ ಪ್ರಶಸ್ತಿ

ಅಕ್ವಡಕ್ಟ್ ಇಂಜಿನಿಯರಿಂಗ್ ತಂತ್ರಜ್ಞಾನದ ಮೂಲಕ ಆರೋಗ್ಯ, ಸುರಕ್ಷತೆ, ಪರಿಸರ ಸ್ನೇಹಿ ಮಾದರಿಯಲ್ಲಿ ಎತ್ತಿನಹೊಳೆ…

1 hour ago

ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮ ಜಾರಿಗೆ ತರಲು ಸರ್ಕಾರ ನಿರ್ಧಾರ

ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮವಾಗಬೇಕಿದ್ದು, ಇದು ಅತ್ಯಂತ ಅವಶ್ಯಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

2 hours ago

ಕೋಲಾರದಲ್ಲಿ ಮಾವು ಬೆಲೆ ಕುಸಿತ | 15,000 ಬೆಂಬಲ ಬೆಲೆ ಘೋಷಿಸುವಂತೆ ಬೆಳೆಗಾರರ ಆಗ್ರಹ

ಕೋಲಾರದಲ್ಲಿ ಮಾವು ಬೆಳೆಗೆ ಬೆಲೆ ಇಲ್ಲದೆ ಕುಸಿತ ಕಂಡಿರುವ ಹಿನ್ನೆಲೆಯಲ್ಲಿ ಬೆಳೆಗಾರರು ತೀವ್ರ…

2 hours ago