Advertisement
ಅನುಕ್ರಮ

#ಚಿಲಿಪಿಲಿ | ಗದ್ದೆ ಮಿಂಚುಳ್ಳಿ | ನಾಚಿಕೆಯ ಸ್ವಭಾವದ ಈ ಹಕ್ಕಿ ಹೀಗಿರುತ್ತದೆ….|

Share

ಮಿಂಚುಳ್ಳಿ ಮೊದಲ ನೋಟದಲ್ಲೇ ಆಕರ್ಷಿಸುವ ಹಕ್ಕಿ. ಹಾಗೆಂದು ಇದು ಅಪರೂಪದ ಹಕ್ಕಿಯಲ್ಲ. ನಮ್ಮ ಸುತ್ತಮುತ್ತಲೇ ಇರುವ ಹಕ್ಕಿಯಾಗಿದೆ. ನಿತ್ಯವೂ ನಮ್ಮ ಮನೆಯ ಹಿಂದೆಯೇ ಕಂಡು ಬರುತ್ತವೆ. ಗುಡ್ಡೆಯಲ್ಲಿರುವ ಬಿಲದಲ್ಲಿ ಈ ಹಕ್ಕಿ ತನ್ನ ಗೂಡು ಮಾಡಿ ಕೊಂಡಿದೆ. ಗಾತ್ರ ( 28 cm) ಈ ಹಕ್ಕಿಯದಾಗಿದೆ.

ಈ ಹಕ್ಕಿ ಜಗತ್ತಿನಾದ್ಯಂತ ಕಂಡು ಬರುತ್ತವೆ. ಭಾರತದಲ್ಲಿ 11 ಬಗೆಯ ಮಿಂಚುಳ್ಳಿಗಳಿವೆ. ಇವು ನಾಚಿಕೆಯ ಸ್ವಭಾವದ ಪಕ್ಷಿಗಳಾಗಿವೆ. ಹೊಟ್ಟೆ, ತಲೆಯಲ್ಲಿ ‌ ಚಾಕಲೇಟ್ ಬಣ್ಣಗಳಿವೆ. ಇದರ ಎದೆ , ಕುತ್ತಿಗೆಯ ಮೇಲೆ ಬಿಳಿ ಬಣ್ಣದ ಮಚ್ಚೆಯಿದೆ. ಕೆಂಪಿನ ಬಲಿಷ್ಟ ಕೊಕ್ಕಿದೆ. ಹಾರುವಾಗ ರೆಕ್ಕೆಯಲ್ಲಿರುವ ಬಿಳಿಬಣ್ಣ ಎದ್ದು ಕಾಣುತ್ತದೆ. ಮಿಡತೆ, ಓತಿಕ್ಯಾತ,ಕಪ್ಪೆಗಳು ಇವುಗಳ ಪ್ರಮುಖ ಆಹಾರ. ಸ್ವರ ಸ್ವಲ್ಪ ಕರ್ಕಶವೆನಿಸುವಂತಿದೆ.

# ಅಶ್ವಿನಿಮೂರ್ತಿ ಅಯ್ಯನಕಟ್ಟೆ | # ಛಾಯಾಚಿತ್ರ: ಪಿ.ಜಿ.ಕೃಷ್ಣಮೂರ್ತಿ ಅಯ್ಯನಕಟ್ಟೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

37 minutes ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

11 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

16 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

17 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

19 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

20 hours ago