Advertisement
ಅನುಕ್ರಮ

ಚಿಲಿಪಿಲಿ | ಇದು ಜೇನು ಗಿಡುಗ | ಜೇನು ಗೂಡಿಗೆ ಕೈ ಹಾಕುವ ಹಕ್ಕಿ ಇದು…! |

Share

ಜೇನು ಗಿಡುಗ( Oriental Honey buzard(Pernis ptilorhyncus) : ಜೇನು ಗೂಡಿನ ಹತ್ತಿರ ಹೋಗಲು ಸಾಮಾನ್ಯವಾಗಿ ಎಲ್ಲರೂ ಹಿಂದೆ ಬೀಳುತ್ತಾರೆ. ಜೇನುಹುಳುಗಳ ಒಗ್ಗಟ್ಟಿನ ಮಂತ್ರ ಹಾಗಿದೆ. ಶತ್ರುಗಳನ್ನು ಬಹು ಬೇಗ ಪತ್ತೆ ಮಾಡಿ ಬಿಡುತ್ತವೆ. ಅಲ್ಲದೆ ಹೆದರಿಸಿ, ಕಚ್ಚಿ ಓಡಿಸಿಯೇ ಬಿಡುತ್ತದೆ. ಆದರೆ ಈ ಜೇನುಗಿಡುಗ ಮಾತ್ರ ಕ್ಯಾರೇ ಮಾಡದೆ ಸೀದಾ ಜೇನು ಗೂಡಿಗೆ ತನ್ನ ಬಲಿಷ್ಠ ಕೊಕ್ಕು ನುಗ್ಗಿಸಿ ಜೇನು ಕುಡಿಯುವುದು ಇದರ ವಿಶೇಷತೆಯಾಗಿದೆ.

ಸಣ್ಣ ತಲೆ ಉದ್ದ ಕುತ್ತಿಗೆಯ ಹಕ್ಕಿಯಾಗಿದೆ. ಸಾಮಾನ್ಯ ದೊಡ್ಡದಾಗಿರುವ (68 cm) ಇದು ಚಳಿಗಾಲದಲ್ಲಿ ವಲಸೆ ಹೋಗುವ ಹಕ್ಕಿಯಾಗಿದೆ. ಎತ್ತರ ಪ್ರದೇಶಗಳನ್ನು ಇಷ್ಟಪಡುತ್ತವೆ. ಮಧುವನ್ನು ಮೆಚ್ಚುವ ಜೇನುಗಿಡುಗ, ಕೀಟಗಳು, ಸಣ್ಣ ಹಕ್ಕುಗಳು, ಕಪ್ಪೆಗಳನ್ನು ತಿನ್ನುವುದೂ ಇದೆ. ಕೆಲಸಗಳನ್ನು ಗಂಡು ಹೆಣ್ಣು ಹಕ್ಕಿಗಳೆರಡೂ ಹಂಚಿಕೊಳ್ಳುತ್ತವೆ. ಸಾಮಾನ್ಯವಾಗಿ ಒಮ್ಮೆಗೆ ಎರಡು ಮೊಟ್ಟೆಗಳನ್ನಿಡುತ್ತವೆ.‌

# ಅಶ್ವಿನಿಮೂರ್ತಿ ಅಯ್ಯನಕಟ್ಟೆ
# ಛಾಯಾಚಿತ್ರ :ಪಿ.ಜಿ ಕೃಷ್ಣಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

2 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

2 hours ago

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…

3 hours ago

ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…

4 hours ago

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

17 hours ago