Advertisement
ಅಂಕಣ

ಚಿಲಿಪಿಲಿ | ಹಕ್ಕಿಗಳ ಕೂಗನ್ನು ಅನುಕರಣೆ ಮಾಡಬಲ್ಲ ಕಾಜಾಣ ಹಕ್ಕಿ..! |

Share

ನಮ್ಮ ಸುತ್ತಲೂ ಹಲವು ಹಕ್ಕಿಗಳ ಕಲರವ ಕೇಳುತ್ತಿರುತ್ತವೆ. ಒಂದೊಂದು ಹಕ್ಕಿಯ ದನಿಯೂ ಬೇರೆ ಬೇರೆ. ಕೆಲವೊಮ್ಮೆ ಹೋಲಿಕೆ ಇದ್ದು ನಮ್ಮನ್ನು ಬೆಸ್ತು ಬೀಳಿಸುವ ಹಕ್ಕಿಗಳೂ ಇವೆ. ಹೊಸ ಹಕ್ಕಿಯ ದನಿಯೆಂದು ಬೆಂಬತ್ತಿ ಹೋದರೆ ಹೊಸ ದನಿಯೊಡೆಯನನ್ನು ಕಾಣದೆ ವಾಪಾಸ್ ಆಗ ಬೇಕಾದೀತು. ಕೆಲವು ಹಕ್ಕಿಗಳು ಹಲವು ರೀತಿಯಲ್ಲಿ ಕೂಗ ಬಲ್ಲವು. ಅಂತಹ ವಿಶಿಷ್ಟ ಹಕ್ಕಿಗಳ ಸಾಲಿನಲ್ಲಿ ಈ ಕಾಜಾಣ ಹಕ್ಕಿಯೂ ನಿಲ್ಲುತ್ತದೆ. ಹತ್ತಕ್ಕೂ ಮಿಕ್ಕಿ ಇತರ ಹಕ್ಕಿಗಳ ಕೂಗನ್ನು ಅನುಕರಣೆ ಮಾಡ ಬಲ್ಲುದು.

Advertisement
Advertisement
Advertisement
Advertisement

Advertisement
ಮೈನಾ ಗಾತ್ರದ (31 cm-35 ಛcm) ಈ ಹಕ್ಕಿ ನೀಲಿಗಪ್ಪಿನ ಬಣ್ಣದ್ದಾಗಿದೆ. ತಲೆಯಲ್ಲಿ ಪುಟ್ಟ ಜುಟ್ಟಿನಂತ ರಚನೆಯಿದೆ. ಗಟ್ಟಿಗಂಟಲಿನ ಹಕ್ಕಿಯಾಗಿದೆ. ಭಾರತ , ಬಾಂಗ್ಲಾ, ಬರ್ಮಾ ಮೊದಲಾದ ಕಡೆಗಳಲ್ಲಿ ಕಂಡು ಬರುತ್ತವೆ. ಹತ್ತಾರು ಉಪಜಾತಿಗಳು ಕಾಜಾಣದಲ್ಲಿವೆ. ಗಂಡು ಹೆಣ್ಣುಗಳಲ್ಲಿ ವ್ಯತ್ಯಾಸ ಗಳಿಲ್ಲ. ಆಕ್ರಮಣಕಾರಿ ಹಕ್ಕಿಯಾಗಿದ್ದು ರಾಜ ಕಾಗೆ ಎಂಬ ಹೆಸರೂ ಇದೆ. ವೈರಿ ಎಷ್ಟೇ ಪ್ರಬಲವಾಗಿದ್ದರೂ ಅದರ ಮೇಲೆ ಎಗರಿ ಬೀಳುವ ಧೈರ್ಯಶಾಲಿ ಹಕ್ಕಿಯಾಗಿದೆ. ಒಂಟಿ ಅಥವಾ ಜೋಡಿಯಾಗಿರುತ್ತದೆ. ಗುಂಪಿನಲ್ಲಿರುವುದು ಅಪರೂಪ. ಒಮ್ಮೆಗೆ 3-5 ಮೊಟ್ಟೆಗಳನ್ನಿಡುತ್ತವೆ. ಮರಿಗಳ ಜವಾಬ್ದಾರಿಯನ್ನು ಎರಡೂ ಹಕ್ಕಿಗಳು ಹಂಚಿಕೊಳ್ಳುತ್ತವೆ. ಕೀಟಗಳು, ಹಣ್ಣುಗಳು, ಇವುಗಳ ಆಹಾರವಾಗಿದೆ.
ಬರಹ :
# ಅಶ್ವಿನಿಮೂರ್ತಿ ಅಯ್ಯನಕಟ್ಟೆ # ಛಾಯಾಚಿತ್ರ :ಪಿ.ಜಿ.ಕೃಷ್ಣಮೂರ್ತಿ ಅಯ್ಯನಕಟ್ಟೆ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ

ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…

10 hours ago

ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…

10 hours ago

ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು

ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…

10 hours ago

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

18 hours ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

19 hours ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

20 hours ago