Advertisement
ಅಂಕಣ

ಚಿಲಿಪಿಲಿ | ಹಕ್ಕಿಗಳ ಕೂಗನ್ನು ಅನುಕರಣೆ ಮಾಡಬಲ್ಲ ಕಾಜಾಣ ಹಕ್ಕಿ..! |

Share

ನಮ್ಮ ಸುತ್ತಲೂ ಹಲವು ಹಕ್ಕಿಗಳ ಕಲರವ ಕೇಳುತ್ತಿರುತ್ತವೆ. ಒಂದೊಂದು ಹಕ್ಕಿಯ ದನಿಯೂ ಬೇರೆ ಬೇರೆ. ಕೆಲವೊಮ್ಮೆ ಹೋಲಿಕೆ ಇದ್ದು ನಮ್ಮನ್ನು ಬೆಸ್ತು ಬೀಳಿಸುವ ಹಕ್ಕಿಗಳೂ ಇವೆ. ಹೊಸ ಹಕ್ಕಿಯ ದನಿಯೆಂದು ಬೆಂಬತ್ತಿ ಹೋದರೆ ಹೊಸ ದನಿಯೊಡೆಯನನ್ನು ಕಾಣದೆ ವಾಪಾಸ್ ಆಗ ಬೇಕಾದೀತು. ಕೆಲವು ಹಕ್ಕಿಗಳು ಹಲವು ರೀತಿಯಲ್ಲಿ ಕೂಗ ಬಲ್ಲವು. ಅಂತಹ ವಿಶಿಷ್ಟ ಹಕ್ಕಿಗಳ ಸಾಲಿನಲ್ಲಿ ಈ ಕಾಜಾಣ ಹಕ್ಕಿಯೂ ನಿಲ್ಲುತ್ತದೆ. ಹತ್ತಕ್ಕೂ ಮಿಕ್ಕಿ ಇತರ ಹಕ್ಕಿಗಳ ಕೂಗನ್ನು ಅನುಕರಣೆ ಮಾಡ ಬಲ್ಲುದು.

Advertisement
Advertisement

Advertisement
ಮೈನಾ ಗಾತ್ರದ (31 cm-35 ಛcm) ಈ ಹಕ್ಕಿ ನೀಲಿಗಪ್ಪಿನ ಬಣ್ಣದ್ದಾಗಿದೆ. ತಲೆಯಲ್ಲಿ ಪುಟ್ಟ ಜುಟ್ಟಿನಂತ ರಚನೆಯಿದೆ. ಗಟ್ಟಿಗಂಟಲಿನ ಹಕ್ಕಿಯಾಗಿದೆ. ಭಾರತ , ಬಾಂಗ್ಲಾ, ಬರ್ಮಾ ಮೊದಲಾದ ಕಡೆಗಳಲ್ಲಿ ಕಂಡು ಬರುತ್ತವೆ. ಹತ್ತಾರು ಉಪಜಾತಿಗಳು ಕಾಜಾಣದಲ್ಲಿವೆ. ಗಂಡು ಹೆಣ್ಣುಗಳಲ್ಲಿ ವ್ಯತ್ಯಾಸ ಗಳಿಲ್ಲ. ಆಕ್ರಮಣಕಾರಿ ಹಕ್ಕಿಯಾಗಿದ್ದು ರಾಜ ಕಾಗೆ ಎಂಬ ಹೆಸರೂ ಇದೆ. ವೈರಿ ಎಷ್ಟೇ ಪ್ರಬಲವಾಗಿದ್ದರೂ ಅದರ ಮೇಲೆ ಎಗರಿ ಬೀಳುವ ಧೈರ್ಯಶಾಲಿ ಹಕ್ಕಿಯಾಗಿದೆ. ಒಂಟಿ ಅಥವಾ ಜೋಡಿಯಾಗಿರುತ್ತದೆ. ಗುಂಪಿನಲ್ಲಿರುವುದು ಅಪರೂಪ. ಒಮ್ಮೆಗೆ 3-5 ಮೊಟ್ಟೆಗಳನ್ನಿಡುತ್ತವೆ. ಮರಿಗಳ ಜವಾಬ್ದಾರಿಯನ್ನು ಎರಡೂ ಹಕ್ಕಿಗಳು ಹಂಚಿಕೊಳ್ಳುತ್ತವೆ. ಕೀಟಗಳು, ಹಣ್ಣುಗಳು, ಇವುಗಳ ಆಹಾರವಾಗಿದೆ.
ಬರಹ :
# ಅಶ್ವಿನಿಮೂರ್ತಿ ಅಯ್ಯನಕಟ್ಟೆ # ಛಾಯಾಚಿತ್ರ :ಪಿ.ಜಿ.ಕೃಷ್ಣಮೂರ್ತಿ ಅಯ್ಯನಕಟ್ಟೆ
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

Karnataka Weather | 29-04-2024 | ರಾಜ್ಯದ ಹಲವು ಕಡೆ ಅಧಿಕ ತಾಪಮಾನ | ಮಲೆನಾಡು ಭಾಗದ ಕೆಲವು ಕಡೆ ಮಳೆ ನಿರೀಕ್ಷೆ |

ಈಗಿನಂತೆ ಅಧಿಕ ತಾಪಮಾನದ ವಾತಾವರಣದ ಇನ್ನೂ 3 ರಿಂದ 4 ದಿನಗಳ ಕಾಲ…

47 mins ago

ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ನಾಯಕ | ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ

ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ…

1 hour ago

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |

ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ…

16 hours ago

ಮಾವು ಮಾಂತ್ರಿಕ ಹಾಗೂ ಸುಬ್ರಾಯ ಭಟ್ಟರ 200ಕ್ಕೂ ಹೆಚ್ಚು ನಾಡು ಮಾವು ಹಾಗೂ ಹಲಸು ತಳಿ ಸಂರಕ್ಷಣೆ

ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…

16 hours ago

ಭಾರತದಲ್ಲಿ ಏರಿದ ತಾಪಮಾನ | ಅತ್ತ ತಾಂಜೇನಿಯಾದಲ್ಲಿ ಭಾರೀ ಮಳೆ, ಪ್ರವಾಹ | 155 ಮಂದಿ ಸಾವು |

ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…

21 hours ago

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮುಂದಿನ ವಾರ ಕಾಡಲಿದೆ ರಣ ಬಿಸಿಲು | ದೂರ ಸಾಗಿದ ಮಳೆ | ಬಿಸಿ ಗಾಳಿಯ ಮುನ್ಸೂಚನೆ |

ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…

21 hours ago