Advertisement
ಚಿಲಿಪಿಲಿ

ಚಿಲಿಪಿಲಿ | ಮಟ ಪಕ್ಷಿ ನೋಡಿದ್ದೀರಾ ?

Share
ಅಂಗಳದಲ್ಲಿನ ತೆಂಗಿನ ಮರದ ಗರಿಗಳಲ್ಲಿ ಎರಡು ಹಕ್ಕಿಗಳು ಜಗಳ ಮಾಡುತ್ತಿದ್ದುವು. ಅವುಗಳಲ್ಲಿ  ಒಂದು ಕಾಗೆ ಇನ್ನೊಂದು  ಹಕ್ಕಿಯ ಹೆಸರು ಗೊತ್ತಿರಲಿಲ್ಲ. ಅದೇನೆಂದು  ಹುಡುಕಿದಾಗ ಮಟಪಕ್ಷಿಯೆಂದರೆ ಇದೇ ಹಕ್ಕಿ ಎಂದು ತಿಳಿಯಿತು.
ಕನ್ನಡದಲ್ಲಿ ಮರಕೋಗಿಲೆ, ಮಟ ಪಕ್ಷಿ, ಕದುಗನ ಪಕ್ಷಿ,  ತುಳುವಿನಲ್ಲಿ ಕುಟ್ಟ್ಲುಂಕು, ಕೆತ್ತಿಕಳುವೆ, ಕೊಡವ ಭಾಷೆಯಲ್ಲಿ  ನೂಕರಬಾಲ ಎಂಬ ಹೆಸರುಗಳಿವೆ. ಈ ಹಕ್ಕಿಗೆ ಉದ್ದವಾದ ಕಪ್ಪು ಬಿಳುಪಿನ ಆಕರ್ಷಕವಾದ   ಬಾಲ(30 ಸೆ ಮೀ) ವಿದೆ. ಒಟ್ಟು 50 ಸೆ ಮೀ ಉದ್ದವಿದೆ.  ಮೈಬಣ್ಣ  ಕಂದು, ಬಿಳುಪು ಕಪ್ಪು ಬಣ್ಣಗಳ ಚೆಲುವಿನ ಚಿತ್ತಾರದ  ಪ್ರತೀಕವೇ  ಮರ ಕೋಗಿಲೆ.
ಈ ಹಕ್ಕಿ ನೋಡಲು ಮಾತ್ರ ಸುಂದರವಾಗಿಲ್ಲ, ರೈತನ ಮಿತ್ರನೂ ಹೌದು.  ತೆಂಗಿನ ಮರವನ್ನು ಕೊರೆಯುವ ಕೆಂಪು ಹುಳುಗಳನ್ನು(Red palm weevil) ಹುಡುಕಿ ಹುಡುಕಿ  ತಿನ್ನುತ್ತವೆ. ಅಲ್ಲದೆ ಇತರ ಮರಕೊರೆಯುವ ಹುಳು ಹುಪ್ಪಟೆಗಳನ್ನು ಭಕ್ಷಿಸಿ ರೈತನ ಬೆಳೆಗಳ ರಕ್ಷಣೆಯನ್ನು ಮಾಡುತ್ತವೆ.
# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |

ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.

8 hours ago

ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್

''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…

8 hours ago

ರಾಜ್ಯದ ಹಲವೆಡೆ ಮಳೆ | ತಂಪಾದ ಬರದ ನೆಲ | ಸಿಡಿಲು ಬಡಿದು ಬಾಲಕಿ ಸಾವು

ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…

8 hours ago

ಸತ್ಯ……..ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ……..

ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.

8 hours ago

ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?

 ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್‌ ಇಂಡಸ್ಟ್ರೀಸ್‌(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…

9 hours ago

ಕೃಷಿಯಲ್ಲಿ ಯುವ ರೈತನ ಸಾಧನೆ | 200 ರೂ. ಗೆ 1 ಕೆ.ಜಿ ಬೀನ್ಸ್ ಮಾರಾಟ ಮಾಡಿ 20 ಲಕ್ಷ ಬಂಪರ್‌ ಲಾಭ |

ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…

9 hours ago