ಅನುಕ್ರಮ

ಚಿಲಿಪಿಲಿ | ಕಿತ್ತಳೆ ತಲೆಯ ನೆಲ ಸಿಳ್ಳಾರ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಿತ್ತಳೆ ತಲೆಯ ನೆಲ ಸಿಳ್ಳಾರ (Orange headed thrush) Zoothera citrina citrina  Latham

Advertisement
Advertisement
ಬಣ್ಣ ಬಣ್ಣದ  ಮುದ್ದಾದ ಚೆಂಡು ಉರುಳುವಂತೆ  ಅತ್ತ ಇತ್ತ ಚುರುಕಾಗಿ  ನೆಲದ ಮೇಲೆ  ಚಲಿಸುವ ಈ ಹಕ್ಕಿ ದಟ್ಟ ಕಾಡಿನ ತರಗೆಲೆಗಳ  ನಡುವೆ ಪುಟು ಪುಟುನೆ ಓಡಾಡಿಕೊಂಡಿರುತ್ತವೆ. ಬಣ್ಣ  ಬಣ್ಣದ ಹಕ್ಕಿಯೇ ಕಂದು ತಲೆ  ನೆಲ ಸಿಳ್ಳಾರ.  ಮೈನಾ  ಹಕ್ಕಿಯ( 21 cm) ಗಾತ್ರದ ಈ ಹಕ್ಕಿ  ಗುಂಡು ಗುಂಡಾಗಿದೆ.

ಹಕ್ಕಿಯ   ರೆಕ್ಕೆ ಬೆನ್ನು, ಬಾಲಗಳು ತೆಳು ನೀಲಿ ಬಣ್ಣದ್ದಾಗಿದೆ. ತಲೆ, ಎದೆ ಹಾಗೂ ಹೊಟ್ಟೆಯ ಭಾಗ ಕಿತ್ತಳೆ ಬಣ್ಣದಲ್ಲಿದೆ.. ಕುತ್ತಿಗೆ ಬೆಳ್ಳಗಿದ್ದು, ಕೆನ್ನೆಯ ಮೇಲೆ ಕರಿ ಪಟ್ಟೆಗಳಿವೆ, ಕಾಲುಗಳು ಉದ್ದವಾಗಿರುತ್ತದೆ. ಹೆಣ್ಣು  ಹಕ್ಕಿ    ತಿಳಿ ಹಸಿರು ಬಣ್ಣವಿರುತ್ತದೆ, ಕೊಕ್ಕು ಕೆಂಬಣ್ಣ. ಮಳೆಗಾಲ ಚಳಿಗಾಲದಲ್ಲಿ ತೀರಾ ಮೌನಿಯಾಗಿದ್ದು  ಗೂಡು ಕಟ್ಟುವ  ಜೂನ್  ಸಮಯದಲ್ಲಿ ಸುಮಧುರವಾಗಿ ಶಿಳ್ಳೆಯ ದನಿಯಲ್ಲಿ  ಹಾಡುತ್ತದೆ. ದನಿಯನ್ನು ಹಿಗ್ಗಿಸಿ ಕುಗ್ಗಿಸಿ  ಕೂಗುವ  ಪರಿ ಆಕರ್ಷಿಸದೆ ಇರದು.

ಪಟ್ಟೆ ನೆಲಗುಟುರಹಕ್ಕಿ, ಇದಕ್ಕಿರುವ ಇನ್ನೊಂದು ಹೆಸರು. ಹಿಮಾಲಯ, ತಮಿಳುನಾಡು ಪಶ್ಚಿಮ ಘಟ್ಟಗಳಲ್ಲಿ   ಹೆಚ್ಚಾಗಿ ಕಂಡು ಬರುತ್ತವೆ.
# ಅಶ್ವಿನಿಮೂರ್ತಿ ಅಯ್ಯನಕಟ್ಟೆ
# ಛಾಯಾಚಿತ್ರ:  ಯು ರಾಧಾಕೃಷ್ಣ ರಾವ್ ಬಾಳಿಲ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ

ರಾಮನಗರ ಜಿಲ್ಲೆಯಲ್ಲಿ  ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…

1 day ago

ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ

ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…

1 day ago

ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ

ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…

1 day ago

ಹಾವೇರಿ ಜಿಲ್ಲೆಯಲ್ಲಿ ಹೆಚ್ಚುವರಿ ಯೂರಿಯಾ ರಸಗೊಬ್ಬರ ಪೂರೈಸುವಂತೆ  ಬೇಡಿಕೆ

ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ  ಪೂರೈಕೆಯಾಗಿದ್ದು,…

1 day ago

ರಾಜ್ಯಕ್ಕೆ ಅಗತ್ಯ ರಸಗೊಬ್ಬರ ಪೂರೈಸುವಂತೆ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ

ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…

1 day ago

ಅಮರನಾಥ ಯಾತ್ರೆ ಮುಂದುವರಿಕೆ | 9, 482 ಯಾತ್ರಿಕರಿಂದ ಪೂಜೆ ಸಲ್ಲಿಕೆ | 3.52 ಲಕ್ಷ ತಲುಪಿದ ಭಕ್ತರ ಸಂಖ್ಯೆ

ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ  ಸುಮಾರು…

1 day ago