Advertisement
ಅನುಕ್ರಮ

ಚಿಲಿಪಿಲಿ | ಕಿತ್ತಳೆ ತಲೆಯ ನೆಲ ಸಿಳ್ಳಾರ

Share

ಕಿತ್ತಳೆ ತಲೆಯ ನೆಲ ಸಿಳ್ಳಾರ (Orange headed thrush) Zoothera citrina citrina  Latham

ಬಣ್ಣ ಬಣ್ಣದ  ಮುದ್ದಾದ ಚೆಂಡು ಉರುಳುವಂತೆ  ಅತ್ತ ಇತ್ತ ಚುರುಕಾಗಿ  ನೆಲದ ಮೇಲೆ  ಚಲಿಸುವ ಈ ಹಕ್ಕಿ ದಟ್ಟ ಕಾಡಿನ ತರಗೆಲೆಗಳ  ನಡುವೆ ಪುಟು ಪುಟುನೆ ಓಡಾಡಿಕೊಂಡಿರುತ್ತವೆ. ಬಣ್ಣ  ಬಣ್ಣದ ಹಕ್ಕಿಯೇ ಕಂದು ತಲೆ  ನೆಲ ಸಿಳ್ಳಾರ.  ಮೈನಾ  ಹಕ್ಕಿಯ( 21 cm) ಗಾತ್ರದ ಈ ಹಕ್ಕಿ  ಗುಂಡು ಗುಂಡಾಗಿದೆ.

ಹಕ್ಕಿಯ   ರೆಕ್ಕೆ ಬೆನ್ನು, ಬಾಲಗಳು ತೆಳು ನೀಲಿ ಬಣ್ಣದ್ದಾಗಿದೆ. ತಲೆ, ಎದೆ ಹಾಗೂ ಹೊಟ್ಟೆಯ ಭಾಗ ಕಿತ್ತಳೆ ಬಣ್ಣದಲ್ಲಿದೆ.. ಕುತ್ತಿಗೆ ಬೆಳ್ಳಗಿದ್ದು, ಕೆನ್ನೆಯ ಮೇಲೆ ಕರಿ ಪಟ್ಟೆಗಳಿವೆ, ಕಾಲುಗಳು ಉದ್ದವಾಗಿರುತ್ತದೆ. ಹೆಣ್ಣು  ಹಕ್ಕಿ    ತಿಳಿ ಹಸಿರು ಬಣ್ಣವಿರುತ್ತದೆ, ಕೊಕ್ಕು ಕೆಂಬಣ್ಣ. ಮಳೆಗಾಲ ಚಳಿಗಾಲದಲ್ಲಿ ತೀರಾ ಮೌನಿಯಾಗಿದ್ದು  ಗೂಡು ಕಟ್ಟುವ  ಜೂನ್  ಸಮಯದಲ್ಲಿ ಸುಮಧುರವಾಗಿ ಶಿಳ್ಳೆಯ ದನಿಯಲ್ಲಿ  ಹಾಡುತ್ತದೆ. ದನಿಯನ್ನು ಹಿಗ್ಗಿಸಿ ಕುಗ್ಗಿಸಿ  ಕೂಗುವ  ಪರಿ ಆಕರ್ಷಿಸದೆ ಇರದು.

ಪಟ್ಟೆ ನೆಲಗುಟುರಹಕ್ಕಿ, ಇದಕ್ಕಿರುವ ಇನ್ನೊಂದು ಹೆಸರು. ಹಿಮಾಲಯ, ತಮಿಳುನಾಡು ಪಶ್ಚಿಮ ಘಟ್ಟಗಳಲ್ಲಿ   ಹೆಚ್ಚಾಗಿ ಕಂಡು ಬರುತ್ತವೆ.
# ಅಶ್ವಿನಿಮೂರ್ತಿ ಅಯ್ಯನಕಟ್ಟೆ
# ಛಾಯಾಚಿತ್ರ:  ಯು ರಾಧಾಕೃಷ್ಣ ರಾವ್ ಬಾಳಿಲ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

31 minutes ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

17 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

24 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago