Advertisement
ಅನುಕ್ರಮ

ಚಿಲಿಪಿಲಿ | ಕಿತ್ತಳೆ ತಲೆಯ ನೆಲ ಸಿಳ್ಳಾರ

Share

ಕಿತ್ತಳೆ ತಲೆಯ ನೆಲ ಸಿಳ್ಳಾರ (Orange headed thrush) Zoothera citrina citrina  Latham

ಬಣ್ಣ ಬಣ್ಣದ  ಮುದ್ದಾದ ಚೆಂಡು ಉರುಳುವಂತೆ  ಅತ್ತ ಇತ್ತ ಚುರುಕಾಗಿ  ನೆಲದ ಮೇಲೆ  ಚಲಿಸುವ ಈ ಹಕ್ಕಿ ದಟ್ಟ ಕಾಡಿನ ತರಗೆಲೆಗಳ  ನಡುವೆ ಪುಟು ಪುಟುನೆ ಓಡಾಡಿಕೊಂಡಿರುತ್ತವೆ. ಬಣ್ಣ  ಬಣ್ಣದ ಹಕ್ಕಿಯೇ ಕಂದು ತಲೆ  ನೆಲ ಸಿಳ್ಳಾರ.  ಮೈನಾ  ಹಕ್ಕಿಯ( 21 cm) ಗಾತ್ರದ ಈ ಹಕ್ಕಿ  ಗುಂಡು ಗುಂಡಾಗಿದೆ.

ಹಕ್ಕಿಯ   ರೆಕ್ಕೆ ಬೆನ್ನು, ಬಾಲಗಳು ತೆಳು ನೀಲಿ ಬಣ್ಣದ್ದಾಗಿದೆ. ತಲೆ, ಎದೆ ಹಾಗೂ ಹೊಟ್ಟೆಯ ಭಾಗ ಕಿತ್ತಳೆ ಬಣ್ಣದಲ್ಲಿದೆ.. ಕುತ್ತಿಗೆ ಬೆಳ್ಳಗಿದ್ದು, ಕೆನ್ನೆಯ ಮೇಲೆ ಕರಿ ಪಟ್ಟೆಗಳಿವೆ, ಕಾಲುಗಳು ಉದ್ದವಾಗಿರುತ್ತದೆ. ಹೆಣ್ಣು  ಹಕ್ಕಿ    ತಿಳಿ ಹಸಿರು ಬಣ್ಣವಿರುತ್ತದೆ, ಕೊಕ್ಕು ಕೆಂಬಣ್ಣ. ಮಳೆಗಾಲ ಚಳಿಗಾಲದಲ್ಲಿ ತೀರಾ ಮೌನಿಯಾಗಿದ್ದು  ಗೂಡು ಕಟ್ಟುವ  ಜೂನ್  ಸಮಯದಲ್ಲಿ ಸುಮಧುರವಾಗಿ ಶಿಳ್ಳೆಯ ದನಿಯಲ್ಲಿ  ಹಾಡುತ್ತದೆ. ದನಿಯನ್ನು ಹಿಗ್ಗಿಸಿ ಕುಗ್ಗಿಸಿ  ಕೂಗುವ  ಪರಿ ಆಕರ್ಷಿಸದೆ ಇರದು.

ಪಟ್ಟೆ ನೆಲಗುಟುರಹಕ್ಕಿ, ಇದಕ್ಕಿರುವ ಇನ್ನೊಂದು ಹೆಸರು. ಹಿಮಾಲಯ, ತಮಿಳುನಾಡು ಪಶ್ಚಿಮ ಘಟ್ಟಗಳಲ್ಲಿ   ಹೆಚ್ಚಾಗಿ ಕಂಡು ಬರುತ್ತವೆ.
# ಅಶ್ವಿನಿಮೂರ್ತಿ ಅಯ್ಯನಕಟ್ಟೆ
# ಛಾಯಾಚಿತ್ರ:  ಯು ರಾಧಾಕೃಷ್ಣ ರಾವ್ ಬಾಳಿಲ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ ಅವಶೇಷ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

7 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

10 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

15 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

22 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

1 day ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

2 days ago