Advertisement
ಅನುಕ್ರಮ

ಚಿಲಿಪಿಲಿ | ಕಿತ್ತಳೆ ತಲೆಯ ನೆಲ ಸಿಳ್ಳಾರ

Share

ಕಿತ್ತಳೆ ತಲೆಯ ನೆಲ ಸಿಳ್ಳಾರ (Orange headed thrush) Zoothera citrina citrina  Latham

ಬಣ್ಣ ಬಣ್ಣದ  ಮುದ್ದಾದ ಚೆಂಡು ಉರುಳುವಂತೆ  ಅತ್ತ ಇತ್ತ ಚುರುಕಾಗಿ  ನೆಲದ ಮೇಲೆ  ಚಲಿಸುವ ಈ ಹಕ್ಕಿ ದಟ್ಟ ಕಾಡಿನ ತರಗೆಲೆಗಳ  ನಡುವೆ ಪುಟು ಪುಟುನೆ ಓಡಾಡಿಕೊಂಡಿರುತ್ತವೆ. ಬಣ್ಣ  ಬಣ್ಣದ ಹಕ್ಕಿಯೇ ಕಂದು ತಲೆ  ನೆಲ ಸಿಳ್ಳಾರ.  ಮೈನಾ  ಹಕ್ಕಿಯ( 21 cm) ಗಾತ್ರದ ಈ ಹಕ್ಕಿ  ಗುಂಡು ಗುಂಡಾಗಿದೆ.

ಹಕ್ಕಿಯ   ರೆಕ್ಕೆ ಬೆನ್ನು, ಬಾಲಗಳು ತೆಳು ನೀಲಿ ಬಣ್ಣದ್ದಾಗಿದೆ. ತಲೆ, ಎದೆ ಹಾಗೂ ಹೊಟ್ಟೆಯ ಭಾಗ ಕಿತ್ತಳೆ ಬಣ್ಣದಲ್ಲಿದೆ.. ಕುತ್ತಿಗೆ ಬೆಳ್ಳಗಿದ್ದು, ಕೆನ್ನೆಯ ಮೇಲೆ ಕರಿ ಪಟ್ಟೆಗಳಿವೆ, ಕಾಲುಗಳು ಉದ್ದವಾಗಿರುತ್ತದೆ. ಹೆಣ್ಣು  ಹಕ್ಕಿ    ತಿಳಿ ಹಸಿರು ಬಣ್ಣವಿರುತ್ತದೆ, ಕೊಕ್ಕು ಕೆಂಬಣ್ಣ. ಮಳೆಗಾಲ ಚಳಿಗಾಲದಲ್ಲಿ ತೀರಾ ಮೌನಿಯಾಗಿದ್ದು  ಗೂಡು ಕಟ್ಟುವ  ಜೂನ್  ಸಮಯದಲ್ಲಿ ಸುಮಧುರವಾಗಿ ಶಿಳ್ಳೆಯ ದನಿಯಲ್ಲಿ  ಹಾಡುತ್ತದೆ. ದನಿಯನ್ನು ಹಿಗ್ಗಿಸಿ ಕುಗ್ಗಿಸಿ  ಕೂಗುವ  ಪರಿ ಆಕರ್ಷಿಸದೆ ಇರದು.

ಪಟ್ಟೆ ನೆಲಗುಟುರಹಕ್ಕಿ, ಇದಕ್ಕಿರುವ ಇನ್ನೊಂದು ಹೆಸರು. ಹಿಮಾಲಯ, ತಮಿಳುನಾಡು ಪಶ್ಚಿಮ ಘಟ್ಟಗಳಲ್ಲಿ   ಹೆಚ್ಚಾಗಿ ಕಂಡು ಬರುತ್ತವೆ.
# ಅಶ್ವಿನಿಮೂರ್ತಿ ಅಯ್ಯನಕಟ್ಟೆ
# ಛಾಯಾಚಿತ್ರ:  ಯು ರಾಧಾಕೃಷ್ಣ ರಾವ್ ಬಾಳಿಲ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

5 hours ago

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

5 hours ago

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…

6 hours ago

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

11 hours ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

14 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

18 hours ago