Advertisement
MIRROR FOCUS

ಚಿಲಿಪಿಲಿ | ಕೆಮ್ಮಂಡೆ ಜೇನ್ನೊಣ ಬಾಕ

Share

ಇವುಗಳು ಕೆಮ್ಮಂಡೆಜೇನ್ನೊಣ ಬಾಕಗಳು.  ಕೆಂದಲೆ ಕಳ್ಳಿಪೀರ ಮೈ ಬಣ್ಣ ಹಸಿರು, ನೆತ್ತಿಯ ಮೇಲೆ ಕಂದು ಬಣ್ಣ, ಮೊನಚಾದ ಕೊಕ್ಕುಗಳು ಇದರ ವಿಶೇಷತೆ.

Advertisement
Advertisement

ತೀಕ್ಷವಾದ ಕಣ್ಣುಗಳಿರುವ ಇವುಗಳು ಬೇಟೆಯನ್ನು ಸುಮಾರು 60 ಮೀಟರ್ ದೂರದಿಂದಲೇ ಗುರುತಿಸುವ ಸಾಮರ್ಥ್ಯ ಹೊಂದಿವೆ. ಆಕಾಶದಲ್ಲಿ ಹಾರುತ್ತಲೇ ಬೇಟೆಯನ್ನು ಹಿಡಿದು ಬಿಡುತ್ತವೆ.  ಗಾತ್ರದಲ್ಲಿ ಪುಟ್ಟಹಕ್ಕಿಯಾಗಿದೆ(21cm)

 

 

ಸಾಮಾನ್ಯವಾಗಿ ಇವುಗಳು ಐದರಿಂದ ಹತ್ತರವರೆಗೆ ಗುಂಪಾಗಿ ಇರುತ್ತವೆ. ಎತ್ತರದ ಅಪಾಯಮುಕ್ತ ಪ್ರದೇಶಗಳಲ್ಲಿ ಗೂಡು ಕಟ್ಟುತ್ತವೆ.  ವಿದ್ಯುತ್ ತಂತಿಗಳ ಮೇಲೆ,  ಎತ್ತರದ ಮರದ ಗೆಲ್ಲುಗಳ ಮೇಲೆ ಕುಳಿತು ಸುತ್ತಮುತ್ತಲಿನ ಪರಿಸ್ಥಿತಿಯನ್ನು ಅವಲೋಕಿಸಿ ತಮ್ಮ ಬೇಟೆಯನ್ನು ಹಿಡಿಯುತ್ತವೆ. ಇವುಗಳು ಗಂಟೆಗೆ ನೂರರ ಮೇಲೆ ನೊಣ ಅಥವಾ ಕೀಟಗಳನ್ನು ಭಕ್ಷಿಸುತ್ತವೆ. ಆಹಾರ ಕ್ರಮ ಹಸಿರು ಜೇನ್ನೊಣಬಾಕದಂತೆಯೇ ಇದೆ. ಇದರ ಸ್ವರ ಸಾಮಾನ್ಯವಾಗಿ ನೀಲಿ ಬಾಲದ ಜೇನ್ನೋಣಬಾಕದಂತಿದೆ.

ಇವುಗಳ ಚಲನೆ zig zag  ರೀತಿಯಲ್ಲಿರುತ್ತವೆ. ತನ್ನ ಸೌಂದರ್ಯದೊಂದಿಗೆ ಬುದ್ಧಿವಂತ ಪಕ್ಷಿಯಾಗಿಯೂ ಗುರುತಿಸಿ ಕೊಂಡಿದೆ.  ಈ ಪಕ್ಷಿ  camera friendly ಎಂದೇ ಪ್ರಸಿದ್ಧವಾಗಿದೆ.

#ಅಶ್ವಿನಿ ಮೂರ್ತಿ ಅಯ್ಯನಕಟ್ಟೆ.

ಛಾಯಾಚಿತ್ರ : ರಾಧಾಕೃಷ್ಣ ರಾವ್ ಯು, ಬಾಳಿಲ. 

ರಾಧಾಕೃಷ್ಣ ರಾವ್‌ ಯು , ಬಾಳಿಲ

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಅಡಿಕೆ ನಿಷೇಧ ಇಲ್ಲ – ಈಗ ಅಡಿಕೆ ಬಳಕೆಯ ನಿಯಂತ್ರಣದತ್ತ ಫೋಕಸ್

ಅಡಿಕೆ ನಿಷೇಧಕ್ಕಿಂತ ಬಳಕೆಯ ನಿಯಂತ್ರಣವೇ ಪರಿಣಾಮಕಾರಿ ಎಂದು WHO ಅಭಿಪ್ರಾಯಪಟ್ಟಿದೆ. ಆಗ್ನೇಯ ಏಷ್ಯಾದ…

1 hour ago

ಅಡಿಕೆ ಬಳಕೆಯ ನಿಯಂತ್ರಣಕ್ಕೆ ‘MPOWER’ ನೀತಿ ಅಗತ್ಯ : ವಿಶ್ವ ಆರೋಗ್ಯ ಸಂಸ್ಥೆ

ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…

6 hours ago

ಅರೆಕಾನಟ್ ಚಾಲೆಂಜ್ : ಅಡಿಕೆ ನಿಯಂತ್ರಣ ಕುರಿತು WHO ಉತ್ಸುಕತೆ – ಕ್ಲಿನಿಕಲ್ ಪರೀಕ್ಷೆಗಳ ಅಗತ್ಯಕ್ಕೆ ತಜ್ಞರ ಒತ್ತಾಯ

ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…

6 hours ago

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

16 hours ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

16 hours ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

16 hours ago