MIRROR FOCUS

ಚಿಲಿಪಿಲಿ | ಕೆಮ್ಮಂಡೆ ಜೇನ್ನೊಣ ಬಾಕ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಇವುಗಳು ಕೆಮ್ಮಂಡೆಜೇನ್ನೊಣ ಬಾಕಗಳು.  ಕೆಂದಲೆ ಕಳ್ಳಿಪೀರ ಮೈ ಬಣ್ಣ ಹಸಿರು, ನೆತ್ತಿಯ ಮೇಲೆ ಕಂದು ಬಣ್ಣ, ಮೊನಚಾದ ಕೊಕ್ಕುಗಳು ಇದರ ವಿಶೇಷತೆ.

Advertisement
Advertisement

ತೀಕ್ಷವಾದ ಕಣ್ಣುಗಳಿರುವ ಇವುಗಳು ಬೇಟೆಯನ್ನು ಸುಮಾರು 60 ಮೀಟರ್ ದೂರದಿಂದಲೇ ಗುರುತಿಸುವ ಸಾಮರ್ಥ್ಯ ಹೊಂದಿವೆ. ಆಕಾಶದಲ್ಲಿ ಹಾರುತ್ತಲೇ ಬೇಟೆಯನ್ನು ಹಿಡಿದು ಬಿಡುತ್ತವೆ.  ಗಾತ್ರದಲ್ಲಿ ಪುಟ್ಟಹಕ್ಕಿಯಾಗಿದೆ(21cm)

 

Advertisement

 

ಸಾಮಾನ್ಯವಾಗಿ ಇವುಗಳು ಐದರಿಂದ ಹತ್ತರವರೆಗೆ ಗುಂಪಾಗಿ ಇರುತ್ತವೆ. ಎತ್ತರದ ಅಪಾಯಮುಕ್ತ ಪ್ರದೇಶಗಳಲ್ಲಿ ಗೂಡು ಕಟ್ಟುತ್ತವೆ.  ವಿದ್ಯುತ್ ತಂತಿಗಳ ಮೇಲೆ,  ಎತ್ತರದ ಮರದ ಗೆಲ್ಲುಗಳ ಮೇಲೆ ಕುಳಿತು ಸುತ್ತಮುತ್ತಲಿನ ಪರಿಸ್ಥಿತಿಯನ್ನು ಅವಲೋಕಿಸಿ ತಮ್ಮ ಬೇಟೆಯನ್ನು ಹಿಡಿಯುತ್ತವೆ. ಇವುಗಳು ಗಂಟೆಗೆ ನೂರರ ಮೇಲೆ ನೊಣ ಅಥವಾ ಕೀಟಗಳನ್ನು ಭಕ್ಷಿಸುತ್ತವೆ. ಆಹಾರ ಕ್ರಮ ಹಸಿರು ಜೇನ್ನೊಣಬಾಕದಂತೆಯೇ ಇದೆ. ಇದರ ಸ್ವರ ಸಾಮಾನ್ಯವಾಗಿ ನೀಲಿ ಬಾಲದ ಜೇನ್ನೋಣಬಾಕದಂತಿದೆ.

ಇವುಗಳ ಚಲನೆ zig zag  ರೀತಿಯಲ್ಲಿರುತ್ತವೆ. ತನ್ನ ಸೌಂದರ್ಯದೊಂದಿಗೆ ಬುದ್ಧಿವಂತ ಪಕ್ಷಿಯಾಗಿಯೂ ಗುರುತಿಸಿ ಕೊಂಡಿದೆ.  ಈ ಪಕ್ಷಿ  camera friendly ಎಂದೇ ಪ್ರಸಿದ್ಧವಾಗಿದೆ.

#ಅಶ್ವಿನಿ ಮೂರ್ತಿ ಅಯ್ಯನಕಟ್ಟೆ.

ಛಾಯಾಚಿತ್ರ : ರಾಧಾಕೃಷ್ಣ ರಾವ್ ಯು, ಬಾಳಿಲ. 

Advertisement

ರಾಧಾಕೃಷ್ಣ ರಾವ್‌ ಯು , ಬಾಳಿಲ

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ

ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಸಂಪಾಜೆ ಗ್ರಾಮ ಪಂಚಾಯತ್…

4 hours ago

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಲಭ್ಯ

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ 852.6 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ಸಂಗ್ರಹಿಸಲಾಗಿದ್ದು,…

5 hours ago

ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ 4,790 ಕೋಟಿ ಮೊತ್ತದಲ್ಲಿ 33 ಪ್ಯಾಕೇಜ್

ಬೆಂಗಳೂರಿನಲ್ಲಿ  ಈ ಹಿಂದೆ  ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ…

5 hours ago

ರಾಜ್ಯದ ಜೇನಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ

ರಾಜ್ಯದ ಜೇನುತುಪ್ಪಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಹಾಗೂ ಮಾರುಕಟ್ಟೆ ಒದಗಿಸಲು ತೋಟಗಾರಿಕಾ ಇಲಾಖೆಯಿಂದ…

5 hours ago

ಬಿಬಿಎಂಪಿ ವ್ಯಾಪ್ತಿಯಲ್ಲಿ ಇತ್ತೀಚಿಗೆ ಸುರಿದ ಮಳೆಗೆ 63 ಕೆರೆಗಳು ಭರ್ತಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಶದಲ್ಲಿ 183 ಕೆರೆಗಳಿದ್ದು, ಕಳೆದ ಒಂದು ವಾರದಿಂದ…

5 hours ago

ವಿದ್ಯುತ್ ಮೇಲಿನ ಬಡ್ಡಿ ಮನ್ನಾ ಮಾಡಲು ನಿರ್ಧಾರ | ಸಂಪುಟ ಅನುಮೋದನೆ

ವಿದ್ಯುತ್ ಸರಬರಾಜು ಕಂಪನಿಗಳಿಗೆ  ಗ್ರಾಮ ಪಂಚಾಯಿತಿಗಳು ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಪಾವತಿಸಬೇಕಾಗಿದ್ದ …

5 hours ago