Advertisement
MIRROR FOCUS

ಚಿಲಿಪಿಲಿ | ಕೆಮ್ಮಂಡೆ ಜೇನ್ನೊಣ ಬಾಕ

Share

ಇವುಗಳು ಕೆಮ್ಮಂಡೆಜೇನ್ನೊಣ ಬಾಕಗಳು.  ಕೆಂದಲೆ ಕಳ್ಳಿಪೀರ ಮೈ ಬಣ್ಣ ಹಸಿರು, ನೆತ್ತಿಯ ಮೇಲೆ ಕಂದು ಬಣ್ಣ, ಮೊನಚಾದ ಕೊಕ್ಕುಗಳು ಇದರ ವಿಶೇಷತೆ.

Advertisement
Advertisement

Advertisement

ತೀಕ್ಷವಾದ ಕಣ್ಣುಗಳಿರುವ ಇವುಗಳು ಬೇಟೆಯನ್ನು ಸುಮಾರು 60 ಮೀಟರ್ ದೂರದಿಂದಲೇ ಗುರುತಿಸುವ ಸಾಮರ್ಥ್ಯ ಹೊಂದಿವೆ. ಆಕಾಶದಲ್ಲಿ ಹಾರುತ್ತಲೇ ಬೇಟೆಯನ್ನು ಹಿಡಿದು ಬಿಡುತ್ತವೆ.  ಗಾತ್ರದಲ್ಲಿ ಪುಟ್ಟಹಕ್ಕಿಯಾಗಿದೆ(21cm)

 

Advertisement

 

Advertisement

ಸಾಮಾನ್ಯವಾಗಿ ಇವುಗಳು ಐದರಿಂದ ಹತ್ತರವರೆಗೆ ಗುಂಪಾಗಿ ಇರುತ್ತವೆ. ಎತ್ತರದ ಅಪಾಯಮುಕ್ತ ಪ್ರದೇಶಗಳಲ್ಲಿ ಗೂಡು ಕಟ್ಟುತ್ತವೆ.  ವಿದ್ಯುತ್ ತಂತಿಗಳ ಮೇಲೆ,  ಎತ್ತರದ ಮರದ ಗೆಲ್ಲುಗಳ ಮೇಲೆ ಕುಳಿತು ಸುತ್ತಮುತ್ತಲಿನ ಪರಿಸ್ಥಿತಿಯನ್ನು ಅವಲೋಕಿಸಿ ತಮ್ಮ ಬೇಟೆಯನ್ನು ಹಿಡಿಯುತ್ತವೆ. ಇವುಗಳು ಗಂಟೆಗೆ ನೂರರ ಮೇಲೆ ನೊಣ ಅಥವಾ ಕೀಟಗಳನ್ನು ಭಕ್ಷಿಸುತ್ತವೆ. ಆಹಾರ ಕ್ರಮ ಹಸಿರು ಜೇನ್ನೊಣಬಾಕದಂತೆಯೇ ಇದೆ. ಇದರ ಸ್ವರ ಸಾಮಾನ್ಯವಾಗಿ ನೀಲಿ ಬಾಲದ ಜೇನ್ನೋಣಬಾಕದಂತಿದೆ.

ಇವುಗಳ ಚಲನೆ zig zag  ರೀತಿಯಲ್ಲಿರುತ್ತವೆ. ತನ್ನ ಸೌಂದರ್ಯದೊಂದಿಗೆ ಬುದ್ಧಿವಂತ ಪಕ್ಷಿಯಾಗಿಯೂ ಗುರುತಿಸಿ ಕೊಂಡಿದೆ.  ಈ ಪಕ್ಷಿ  camera friendly ಎಂದೇ ಪ್ರಸಿದ್ಧವಾಗಿದೆ.

Advertisement

#ಅಶ್ವಿನಿ ಮೂರ್ತಿ ಅಯ್ಯನಕಟ್ಟೆ.

ಛಾಯಾಚಿತ್ರ : ರಾಧಾಕೃಷ್ಣ ರಾವ್ ಯು, ಬಾಳಿಲ. 

Advertisement

ರಾಧಾಕೃಷ್ಣ ರಾವ್‌ ಯು , ಬಾಳಿಲ

Advertisement

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ನೀವು ನಿರಂತರವಾಗಿ ಹೆಡ್‌ಫೋನ್ ಬಳಸುತ್ತಿದ್ದರೆ ಜಾಗರೂಕರಾಗಿರಿ..! | ಕಿವಿಯ ಮೇಲೆ ಪರಿಣಾಮಗಳು…..

ಇತ್ತೀಚಿನ ದಿನಗಳಲ್ಲಿ, ಜನರು ಮೊಬೈಲ್ ಫೋನ್‌ಗಳನ್ನು(Mobile Phone) ಹಿಡಿದಿಟ್ಟುಕೊಳ್ಳುವ ಬದಲು ಇಯರ್‌ಫೋನ್(Ear Phone)…

19 hours ago

ಸೆಗಣಿಯಲ್ಲಡಗಿದೆ ಬೆಳೆಗೆ ಅವಶ್ಯಕ ಪೋಷಕಾಂಶಗಳು | ನೈಸರ್ಗಿಕ ಕೃಷಿಯಲ್ಲಿ ದೇಸೀ ಗೋವಿನ ಮಹತ್ವ ಬಹಳ ಮುಖ್ಯ |

ಸಸ್ಯಗಳು ಆರೋಗ್ಯಪೂರ್ಣವಾಗಿರಬೇಕಾದರೆ ಸರಿಯಾದ ಪೋಷಕಾಂಶಗಳು ಬೇಕು. ಗೋವಿನ ಸಗಣಿಯಲ್ಲಿ(Cow dung) ಪೂರ್ಣ ಪ್ರಮಾಣದ…

20 hours ago

ಗದಗ ಜಿಮ್ಸ್ ಆಸ್ಪತ್ರೆಗೆ ತಟ್ಟಿದ ಬರದ ಬಿಸಿ | ನೀರಿಲ್ಲದೆ ರೋಗಿಗಳ ಪರದಾಟ | ದಾರಿಕಾಣದಾದ ಸಿಬ್ಬಂದಿಗಳು

ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…

20 hours ago

ಹವಾಮಾನ ಸಂಕಷ್ಟ | ಕಾದ ಭೂಮಿಗೆ ‘ರೆಡ್‌ ಅಲರ್ಟ್‌’ | ಜಗತ್ತಿನ ತಾಪಮಾನ 1.5 ಡಿಗ್ರಿ ಇಳಿಕೆ ಸಾಧ್ಯವಾಗುತ್ತಿಲ್ಲ…!

ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ ಜಗತ್ತಿನಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಉತ್ಪಾದನೆ ಮೇಲೂ…

20 hours ago

Karnataka Weather | 17-05-2024 | ಹೆಚ್ಚಿನ ಕಡೆಗಳಲ್ಲಿ ಗುಡುಗು ಸಹಿತ ಮಳೆ | ಮೇ 22ರ ನಂತರ ವಾಯುಭಾರ ಕುಸಿತ ಸಾಧ್ಯತೆ |

ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…

22 hours ago