Advertisement
MIRROR FOCUS

ಚಿಲಿಪಿಲಿ | ಕೆಮ್ಮಂಡೆ ಜೇನ್ನೊಣ ಬಾಕ

Share

ಇವುಗಳು ಕೆಮ್ಮಂಡೆಜೇನ್ನೊಣ ಬಾಕಗಳು.  ಕೆಂದಲೆ ಕಳ್ಳಿಪೀರ ಮೈ ಬಣ್ಣ ಹಸಿರು, ನೆತ್ತಿಯ ಮೇಲೆ ಕಂದು ಬಣ್ಣ, ಮೊನಚಾದ ಕೊಕ್ಕುಗಳು ಇದರ ವಿಶೇಷತೆ.

ತೀಕ್ಷವಾದ ಕಣ್ಣುಗಳಿರುವ ಇವುಗಳು ಬೇಟೆಯನ್ನು ಸುಮಾರು 60 ಮೀಟರ್ ದೂರದಿಂದಲೇ ಗುರುತಿಸುವ ಸಾಮರ್ಥ್ಯ ಹೊಂದಿವೆ. ಆಕಾಶದಲ್ಲಿ ಹಾರುತ್ತಲೇ ಬೇಟೆಯನ್ನು ಹಿಡಿದು ಬಿಡುತ್ತವೆ.  ಗಾತ್ರದಲ್ಲಿ ಪುಟ್ಟಹಕ್ಕಿಯಾಗಿದೆ(21cm)

 

 

ಸಾಮಾನ್ಯವಾಗಿ ಇವುಗಳು ಐದರಿಂದ ಹತ್ತರವರೆಗೆ ಗುಂಪಾಗಿ ಇರುತ್ತವೆ. ಎತ್ತರದ ಅಪಾಯಮುಕ್ತ ಪ್ರದೇಶಗಳಲ್ಲಿ ಗೂಡು ಕಟ್ಟುತ್ತವೆ.  ವಿದ್ಯುತ್ ತಂತಿಗಳ ಮೇಲೆ,  ಎತ್ತರದ ಮರದ ಗೆಲ್ಲುಗಳ ಮೇಲೆ ಕುಳಿತು ಸುತ್ತಮುತ್ತಲಿನ ಪರಿಸ್ಥಿತಿಯನ್ನು ಅವಲೋಕಿಸಿ ತಮ್ಮ ಬೇಟೆಯನ್ನು ಹಿಡಿಯುತ್ತವೆ. ಇವುಗಳು ಗಂಟೆಗೆ ನೂರರ ಮೇಲೆ ನೊಣ ಅಥವಾ ಕೀಟಗಳನ್ನು ಭಕ್ಷಿಸುತ್ತವೆ. ಆಹಾರ ಕ್ರಮ ಹಸಿರು ಜೇನ್ನೊಣಬಾಕದಂತೆಯೇ ಇದೆ. ಇದರ ಸ್ವರ ಸಾಮಾನ್ಯವಾಗಿ ನೀಲಿ ಬಾಲದ ಜೇನ್ನೋಣಬಾಕದಂತಿದೆ.

ಇವುಗಳ ಚಲನೆ zig zag  ರೀತಿಯಲ್ಲಿರುತ್ತವೆ. ತನ್ನ ಸೌಂದರ್ಯದೊಂದಿಗೆ ಬುದ್ಧಿವಂತ ಪಕ್ಷಿಯಾಗಿಯೂ ಗುರುತಿಸಿ ಕೊಂಡಿದೆ.  ಈ ಪಕ್ಷಿ  camera friendly ಎಂದೇ ಪ್ರಸಿದ್ಧವಾಗಿದೆ.

#ಅಶ್ವಿನಿ ಮೂರ್ತಿ ಅಯ್ಯನಕಟ್ಟೆ.

ಛಾಯಾಚಿತ್ರ : ರಾಧಾಕೃಷ್ಣ ರಾವ್ ಯು, ಬಾಳಿಲ. 

ರಾಧಾಕೃಷ್ಣ ರಾವ್‌ ಯು , ಬಾಳಿಲ

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

10 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

11 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

18 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

24 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

24 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

2 days ago