Advertisement
MIRROR FOCUS

ಚಿಲಿಪಿಲಿ | ಕೆಮ್ಮಂಡೆ ಜೇನ್ನೊಣ ಬಾಕ

Share

ಇವುಗಳು ಕೆಮ್ಮಂಡೆಜೇನ್ನೊಣ ಬಾಕಗಳು.  ಕೆಂದಲೆ ಕಳ್ಳಿಪೀರ ಮೈ ಬಣ್ಣ ಹಸಿರು, ನೆತ್ತಿಯ ಮೇಲೆ ಕಂದು ಬಣ್ಣ, ಮೊನಚಾದ ಕೊಕ್ಕುಗಳು ಇದರ ವಿಶೇಷತೆ.

ತೀಕ್ಷವಾದ ಕಣ್ಣುಗಳಿರುವ ಇವುಗಳು ಬೇಟೆಯನ್ನು ಸುಮಾರು 60 ಮೀಟರ್ ದೂರದಿಂದಲೇ ಗುರುತಿಸುವ ಸಾಮರ್ಥ್ಯ ಹೊಂದಿವೆ. ಆಕಾಶದಲ್ಲಿ ಹಾರುತ್ತಲೇ ಬೇಟೆಯನ್ನು ಹಿಡಿದು ಬಿಡುತ್ತವೆ.  ಗಾತ್ರದಲ್ಲಿ ಪುಟ್ಟಹಕ್ಕಿಯಾಗಿದೆ(21cm)

 

 

ಸಾಮಾನ್ಯವಾಗಿ ಇವುಗಳು ಐದರಿಂದ ಹತ್ತರವರೆಗೆ ಗುಂಪಾಗಿ ಇರುತ್ತವೆ. ಎತ್ತರದ ಅಪಾಯಮುಕ್ತ ಪ್ರದೇಶಗಳಲ್ಲಿ ಗೂಡು ಕಟ್ಟುತ್ತವೆ.  ವಿದ್ಯುತ್ ತಂತಿಗಳ ಮೇಲೆ,  ಎತ್ತರದ ಮರದ ಗೆಲ್ಲುಗಳ ಮೇಲೆ ಕುಳಿತು ಸುತ್ತಮುತ್ತಲಿನ ಪರಿಸ್ಥಿತಿಯನ್ನು ಅವಲೋಕಿಸಿ ತಮ್ಮ ಬೇಟೆಯನ್ನು ಹಿಡಿಯುತ್ತವೆ. ಇವುಗಳು ಗಂಟೆಗೆ ನೂರರ ಮೇಲೆ ನೊಣ ಅಥವಾ ಕೀಟಗಳನ್ನು ಭಕ್ಷಿಸುತ್ತವೆ. ಆಹಾರ ಕ್ರಮ ಹಸಿರು ಜೇನ್ನೊಣಬಾಕದಂತೆಯೇ ಇದೆ. ಇದರ ಸ್ವರ ಸಾಮಾನ್ಯವಾಗಿ ನೀಲಿ ಬಾಲದ ಜೇನ್ನೋಣಬಾಕದಂತಿದೆ.

ಇವುಗಳ ಚಲನೆ zig zag  ರೀತಿಯಲ್ಲಿರುತ್ತವೆ. ತನ್ನ ಸೌಂದರ್ಯದೊಂದಿಗೆ ಬುದ್ಧಿವಂತ ಪಕ್ಷಿಯಾಗಿಯೂ ಗುರುತಿಸಿ ಕೊಂಡಿದೆ.  ಈ ಪಕ್ಷಿ  camera friendly ಎಂದೇ ಪ್ರಸಿದ್ಧವಾಗಿದೆ.

#ಅಶ್ವಿನಿ ಮೂರ್ತಿ ಅಯ್ಯನಕಟ್ಟೆ.

ಛಾಯಾಚಿತ್ರ : ರಾಧಾಕೃಷ್ಣ ರಾವ್ ಯು, ಬಾಳಿಲ. 

ರಾಧಾಕೃಷ್ಣ ರಾವ್‌ ಯು , ಬಾಳಿಲ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

3 hours ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

3 hours ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

3 hours ago

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

18 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

19 hours ago