Advertisement
MIRROR FOCUS

ಚಿಲಿಪಿಲಿ | ಕೆಮ್ಮಂಡೆ ಜೇನ್ನೊಣ ಬಾಕ

Share

ಇವುಗಳು ಕೆಮ್ಮಂಡೆಜೇನ್ನೊಣ ಬಾಕಗಳು.  ಕೆಂದಲೆ ಕಳ್ಳಿಪೀರ ಮೈ ಬಣ್ಣ ಹಸಿರು, ನೆತ್ತಿಯ ಮೇಲೆ ಕಂದು ಬಣ್ಣ, ಮೊನಚಾದ ಕೊಕ್ಕುಗಳು ಇದರ ವಿಶೇಷತೆ.

ತೀಕ್ಷವಾದ ಕಣ್ಣುಗಳಿರುವ ಇವುಗಳು ಬೇಟೆಯನ್ನು ಸುಮಾರು 60 ಮೀಟರ್ ದೂರದಿಂದಲೇ ಗುರುತಿಸುವ ಸಾಮರ್ಥ್ಯ ಹೊಂದಿವೆ. ಆಕಾಶದಲ್ಲಿ ಹಾರುತ್ತಲೇ ಬೇಟೆಯನ್ನು ಹಿಡಿದು ಬಿಡುತ್ತವೆ.  ಗಾತ್ರದಲ್ಲಿ ಪುಟ್ಟಹಕ್ಕಿಯಾಗಿದೆ(21cm)

 

 

ಸಾಮಾನ್ಯವಾಗಿ ಇವುಗಳು ಐದರಿಂದ ಹತ್ತರವರೆಗೆ ಗುಂಪಾಗಿ ಇರುತ್ತವೆ. ಎತ್ತರದ ಅಪಾಯಮುಕ್ತ ಪ್ರದೇಶಗಳಲ್ಲಿ ಗೂಡು ಕಟ್ಟುತ್ತವೆ.  ವಿದ್ಯುತ್ ತಂತಿಗಳ ಮೇಲೆ,  ಎತ್ತರದ ಮರದ ಗೆಲ್ಲುಗಳ ಮೇಲೆ ಕುಳಿತು ಸುತ್ತಮುತ್ತಲಿನ ಪರಿಸ್ಥಿತಿಯನ್ನು ಅವಲೋಕಿಸಿ ತಮ್ಮ ಬೇಟೆಯನ್ನು ಹಿಡಿಯುತ್ತವೆ. ಇವುಗಳು ಗಂಟೆಗೆ ನೂರರ ಮೇಲೆ ನೊಣ ಅಥವಾ ಕೀಟಗಳನ್ನು ಭಕ್ಷಿಸುತ್ತವೆ. ಆಹಾರ ಕ್ರಮ ಹಸಿರು ಜೇನ್ನೊಣಬಾಕದಂತೆಯೇ ಇದೆ. ಇದರ ಸ್ವರ ಸಾಮಾನ್ಯವಾಗಿ ನೀಲಿ ಬಾಲದ ಜೇನ್ನೋಣಬಾಕದಂತಿದೆ.

ಇವುಗಳ ಚಲನೆ zig zag  ರೀತಿಯಲ್ಲಿರುತ್ತವೆ. ತನ್ನ ಸೌಂದರ್ಯದೊಂದಿಗೆ ಬುದ್ಧಿವಂತ ಪಕ್ಷಿಯಾಗಿಯೂ ಗುರುತಿಸಿ ಕೊಂಡಿದೆ.  ಈ ಪಕ್ಷಿ  camera friendly ಎಂದೇ ಪ್ರಸಿದ್ಧವಾಗಿದೆ.

#ಅಶ್ವಿನಿ ಮೂರ್ತಿ ಅಯ್ಯನಕಟ್ಟೆ.

ಛಾಯಾಚಿತ್ರ : ರಾಧಾಕೃಷ್ಣ ರಾವ್ ಯು, ಬಾಳಿಲ. 

ರಾಧಾಕೃಷ್ಣ ರಾವ್‌ ಯು , ಬಾಳಿಲ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

1 hour ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

1 hour ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

8 hours ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

10 hours ago

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…

17 hours ago

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

20 hours ago