Advertisement
MIRROR FOCUS

ಚಿಲಿಪಿಲಿ | ಕೆಮ್ಮಂಡೆ ಜೇನ್ನೊಣ ಬಾಕ

Share

ಇವುಗಳು ಕೆಮ್ಮಂಡೆಜೇನ್ನೊಣ ಬಾಕಗಳು.  ಕೆಂದಲೆ ಕಳ್ಳಿಪೀರ ಮೈ ಬಣ್ಣ ಹಸಿರು, ನೆತ್ತಿಯ ಮೇಲೆ ಕಂದು ಬಣ್ಣ, ಮೊನಚಾದ ಕೊಕ್ಕುಗಳು ಇದರ ವಿಶೇಷತೆ.

ತೀಕ್ಷವಾದ ಕಣ್ಣುಗಳಿರುವ ಇವುಗಳು ಬೇಟೆಯನ್ನು ಸುಮಾರು 60 ಮೀಟರ್ ದೂರದಿಂದಲೇ ಗುರುತಿಸುವ ಸಾಮರ್ಥ್ಯ ಹೊಂದಿವೆ. ಆಕಾಶದಲ್ಲಿ ಹಾರುತ್ತಲೇ ಬೇಟೆಯನ್ನು ಹಿಡಿದು ಬಿಡುತ್ತವೆ.  ಗಾತ್ರದಲ್ಲಿ ಪುಟ್ಟಹಕ್ಕಿಯಾಗಿದೆ(21cm)

 

 

ಸಾಮಾನ್ಯವಾಗಿ ಇವುಗಳು ಐದರಿಂದ ಹತ್ತರವರೆಗೆ ಗುಂಪಾಗಿ ಇರುತ್ತವೆ. ಎತ್ತರದ ಅಪಾಯಮುಕ್ತ ಪ್ರದೇಶಗಳಲ್ಲಿ ಗೂಡು ಕಟ್ಟುತ್ತವೆ.  ವಿದ್ಯುತ್ ತಂತಿಗಳ ಮೇಲೆ,  ಎತ್ತರದ ಮರದ ಗೆಲ್ಲುಗಳ ಮೇಲೆ ಕುಳಿತು ಸುತ್ತಮುತ್ತಲಿನ ಪರಿಸ್ಥಿತಿಯನ್ನು ಅವಲೋಕಿಸಿ ತಮ್ಮ ಬೇಟೆಯನ್ನು ಹಿಡಿಯುತ್ತವೆ. ಇವುಗಳು ಗಂಟೆಗೆ ನೂರರ ಮೇಲೆ ನೊಣ ಅಥವಾ ಕೀಟಗಳನ್ನು ಭಕ್ಷಿಸುತ್ತವೆ. ಆಹಾರ ಕ್ರಮ ಹಸಿರು ಜೇನ್ನೊಣಬಾಕದಂತೆಯೇ ಇದೆ. ಇದರ ಸ್ವರ ಸಾಮಾನ್ಯವಾಗಿ ನೀಲಿ ಬಾಲದ ಜೇನ್ನೋಣಬಾಕದಂತಿದೆ.

ಇವುಗಳ ಚಲನೆ zig zag  ರೀತಿಯಲ್ಲಿರುತ್ತವೆ. ತನ್ನ ಸೌಂದರ್ಯದೊಂದಿಗೆ ಬುದ್ಧಿವಂತ ಪಕ್ಷಿಯಾಗಿಯೂ ಗುರುತಿಸಿ ಕೊಂಡಿದೆ.  ಈ ಪಕ್ಷಿ  camera friendly ಎಂದೇ ಪ್ರಸಿದ್ಧವಾಗಿದೆ.

#ಅಶ್ವಿನಿ ಮೂರ್ತಿ ಅಯ್ಯನಕಟ್ಟೆ.

ಛಾಯಾಚಿತ್ರ : ರಾಧಾಕೃಷ್ಣ ರಾವ್ ಯು, ಬಾಳಿಲ. 

ರಾಧಾಕೃಷ್ಣ ರಾವ್‌ ಯು , ಬಾಳಿಲ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

7 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

12 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

1 day ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

1 day ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

3 days ago