Advertisement
ಅನುಕ್ರಮ

ಚಿಲಿಪಿಲಿ | ನೀಲಿಬಾಲದ ಜೇನ್ನೊಣ ಬಾಕ

Share
ನೀಲಿಬಾಲದ ಜೇನ್ನೋಣ ಬಾಕ  (Blue tailed bee eater)
ತನ್ನ ವರ್ಣಮಯ ಬಣ್ಣಗಳಿಂದಲೇ  ಗುರುತಿಸಲ್ಪಡುವ ಈ ಹಕ್ಕಿಯೇ ನೀಲಿಬಾಲದ ಜೇನ್ನೋಣ ಬಾಕ ಅಥವಾ ನೀಲಿ ಬಾಲದ ಕಳ್ಳಿಪೀರ.  ಹಸಿರು ಜೇನ್ನೋಣ ಬಾಕದಿಂದ ಗಾತ್ರದಲ್ಲಿ ದೊಡ್ಡದು(31 cm).  ಹಲವು ವರ್ಣಗಳಲ್ಲಿರುವ ಇವುಗಳ ಬಾಲದ ಭಾಗ ನೀಲಿಯಾಗಿರುತ್ತದೆ.
ಗುಂಪಾಗಿ ಇರುವ ಇವುಗಳು  ಬೇಟೆಯನ್ನು  ದೂರದಿಂದಲೇ ಗುರುತಿಸುತ್ತವೆ. ಎತ್ತರದ ಪ್ರದೇಶದಲ್ಲಿ, ವಿದ್ಯುತ್ ತಂತಿಗಳ ಮೇಲೆ ಹೆಚ್ಚಾಗಿ ಕಂಡು ಬರುತ್ತವೆ. ತಮ್ಮ ಬೇಟೆಯನ್ನು ಗುರುತಿಸುವ ಅನುಕೂಲತೆಗಾಗಿ ಈ ಪ್ರದೇಶಗಳ ನ್ನು ಆಯ್ದುಕೊಳ್ಳುತ್ತವೆ.
ಗಂಡು ಹೆಣ್ಣು ಹಕ್ಕಿಗಳೆರಡೂ ಗೂಡು ಕಟ್ಟುವುದರಲ್ಲಿ , ಮೊಟ್ಟೆ, ಮರಿಗಳ ರಕ್ಷಣೆಯಲ್ಲಿ , ಆಹಾರ ಸಂಗ್ರಹದಲ್ಲಿ  ಒಟ್ಟಿಗೆ ಪಾಲ್ಗೊಳ್ಳುತ್ತವೆ. ಮಾರ್ಚ್ ನಿಂದ ಜೂನ್ ವರೆಗೆ ಮೊಟ್ಟೆ ಇಡುವ ಕಾಲ. ಈಶಾನ್ಯ ಭಾರತ, ನೇಪಾಳ, ಬಾಂಗ್ಲಾ ದೇಶಗಳಲ್ಲಿ ಸಂತಾನಾಭಿವೃದ್ಧಿ ಮಾಡಿ  ಚಳಿಗಾಲದ ಹೊತ್ತಿಗೆ ನಮ್ಮಲ್ಲಿಗೆ  ಬರುತ್ತವೆ.  ಹೆಚ್ಚಾಗಿ ನೀರಿನ ಆಶ್ರಯದ ಪಕ್ಕದಲ್ಲಿರಲು ಇಷ್ಟ ಪಡುತ್ತವೆ.
ಚಿತ್ರ : ರಾಧಾಕೃಷ್ಣ ರಾವ್‌ ಯು  ಬಾಳಿಲ
ರಾಧಾಕೃಷ್ಣ ರಾವ್‌ ಯು , ಬಾಳಿಲ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

14 hours ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

16 hours ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

22 hours ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

1 day ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

1 day ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

2 days ago