Advertisement
ಅನುಕ್ರಮ

ಚಿಲಿಪಿಲಿ | ಇದು ಮಡಿವಾಳ ಹಕ್ಕಿ

Share

Orintal magpie robin bird, ಮಡಿವಾಳ ಹಕ್ಕಿ.(copsychus saularie)

Advertisement

ಮುಂಜಾವಿನಲ್ಲಿ ಹೂಗಳನ್ನು ಕೊಯ್ಯುತ್ತಿರಬೇಕಾದರೆ, ಅಲ್ಲೇ ತನ್ನಿಷ್ಟದ ಮರದ ಮೇಲೆ ಕುಳಿತು ಈ ಹಕ್ಕಿ ಹಾಡುತ್ತಿದ್ದರೆ ಕತ್ತು ತಿರುಗಿಸಿ ನೋಡದಿರಲಾಗದು. ನೆಲವ ಕೆದಕಿ, ಹುಳು ಹುಪ್ಪಟೆಗಳನ್ನು ತಿನ್ನುತ್ತಾ ನಮ್ಮ ಅಕ್ಕ‌ಪಕ್ಕದಲ್ಲೇ ಕಂಡು ಬರುವ ಹಕ್ಕಿ ಈ ಮಡಿವಾಳ ಹಕ್ಕಿ.

 

ಕಪ್ಪು ಬಿಳುಪಿನ ಬಣ್ಣದಲ್ಲಿ ಸೊಗಸಾಗಿ, ಮಡಿಯಾಗಿ ಕಾಣುತ್ತಿರುವುದರಿಂದಲೇ ಬಹುಶಃ ಮಡಿವಾಳ ಹಕ್ಕಿಯೆಂದು ಹೆಸರು ಬಂದಿದೆಯೇನೋ! ಕೆರೆಕಟ್ಟೆಗಳ ಬದಿಯಲ್ಲಿ ಬಟ್ಟೆ ಒಗೆಯುವ ಕಲ್ಲುಗಳ ಹತ್ತಿರ ಹೆಚ್ಚಾಗಿ ಕಂಡು ಬರುತ್ತವೆ.‌ ಗಾತ್ರದಲ್ಲಿ (19 ರಿಂದ 20 cm) ಇರುತ್ತದೆ. ಮಧುರವಾದ ಸಿಳ್ಳೆಯ ದನಿಯಿಂದ ತನ್ನತ್ತ ಸೆಳೆಯುತ್ತದೆ. ಅಲ್ಲದೆ ಇತರ ಹಕ್ಕಿಗಳ ಸ್ವರಗಳ ಅನುಕರಣೆಯನ್ನೂ ಮಾಡುತ್ತದೆ. ‘ಹಾಡು ಹಕ್ಕಿ’ ಎಂಬ ಹೆಸರೂ ಇದೆ. ಕಪ್ಪು , ಬಿಳುಪು ಈ ಹಕ್ಕಿಯ ಬಣ್ಣ. ಒಂದು ಕಾಲದಲ್ಲಿ ಪಂಜರದಲ್ಲೂ ಈ ಹಕ್ಕಿಯನ್ನು ಸಾಕುತ್ತಿದ್ದುದರಿಂದ ‘ಕೇಜ್ ಬರ್ಡ್ ‘ಎಂದೂ ಹೇಳುತ್ತಾರೆ. ಭಾರತ ಉಪಖಂಡ, ಆಗ್ನೇಯ ಏಷ್ಯಾದ ಭಾಗಗಳಲ್ಲಿ ಕಂಡುಬರುತ್ತವೆ.

# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
ಛಾಯಾಚಿತ್ರ : ರಾಧಾಕೃಷ್ಣ ರಾವ್ ಯು ಬಾಳಿಲ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

3 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

8 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

8 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

8 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

20 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

1 day ago