Advertisement
ಅಂಕಣ

ಚಿಲಿಪಿಲಿ | ಇದು ಮಡಿವಾಳ ಹಕ್ಕಿ

Share

Orintal magpie robin bird, ಮಡಿವಾಳ ಹಕ್ಕಿ.(copsychus saularie)

Advertisement
Advertisement
Advertisement
Advertisement

ಮುಂಜಾವಿನಲ್ಲಿ ಹೂಗಳನ್ನು ಕೊಯ್ಯುತ್ತಿರಬೇಕಾದರೆ, ಅಲ್ಲೇ ತನ್ನಿಷ್ಟದ ಮರದ ಮೇಲೆ ಕುಳಿತು ಈ ಹಕ್ಕಿ ಹಾಡುತ್ತಿದ್ದರೆ ಕತ್ತು ತಿರುಗಿಸಿ ನೋಡದಿರಲಾಗದು. ನೆಲವ ಕೆದಕಿ, ಹುಳು ಹುಪ್ಪಟೆಗಳನ್ನು ತಿನ್ನುತ್ತಾ ನಮ್ಮ ಅಕ್ಕ‌ಪಕ್ಕದಲ್ಲೇ ಕಂಡು ಬರುವ ಹಕ್ಕಿ ಈ ಮಡಿವಾಳ ಹಕ್ಕಿ.

Advertisement

Advertisement

 

Advertisement

ಕಪ್ಪು ಬಿಳುಪಿನ ಬಣ್ಣದಲ್ಲಿ ಸೊಗಸಾಗಿ, ಮಡಿಯಾಗಿ ಕಾಣುತ್ತಿರುವುದರಿಂದಲೇ ಬಹುಶಃ ಮಡಿವಾಳ ಹಕ್ಕಿಯೆಂದು ಹೆಸರು ಬಂದಿದೆಯೇನೋ! ಕೆರೆಕಟ್ಟೆಗಳ ಬದಿಯಲ್ಲಿ ಬಟ್ಟೆ ಒಗೆಯುವ ಕಲ್ಲುಗಳ ಹತ್ತಿರ ಹೆಚ್ಚಾಗಿ ಕಂಡು ಬರುತ್ತವೆ.‌ ಗಾತ್ರದಲ್ಲಿ (19 ರಿಂದ 20 cm) ಇರುತ್ತದೆ. ಮಧುರವಾದ ಸಿಳ್ಳೆಯ ದನಿಯಿಂದ ತನ್ನತ್ತ ಸೆಳೆಯುತ್ತದೆ. ಅಲ್ಲದೆ ಇತರ ಹಕ್ಕಿಗಳ ಸ್ವರಗಳ ಅನುಕರಣೆಯನ್ನೂ ಮಾಡುತ್ತದೆ. ‘ಹಾಡು ಹಕ್ಕಿ’ ಎಂಬ ಹೆಸರೂ ಇದೆ. ಕಪ್ಪು , ಬಿಳುಪು ಈ ಹಕ್ಕಿಯ ಬಣ್ಣ. ಒಂದು ಕಾಲದಲ್ಲಿ ಪಂಜರದಲ್ಲೂ ಈ ಹಕ್ಕಿಯನ್ನು ಸಾಕುತ್ತಿದ್ದುದರಿಂದ ‘ಕೇಜ್ ಬರ್ಡ್ ‘ಎಂದೂ ಹೇಳುತ್ತಾರೆ. ಭಾರತ ಉಪಖಂಡ, ಆಗ್ನೇಯ ಏಷ್ಯಾದ ಭಾಗಗಳಲ್ಲಿ ಕಂಡುಬರುತ್ತವೆ.

# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
ಛಾಯಾಚಿತ್ರ : ರಾಧಾಕೃಷ್ಣ ರಾವ್ ಯು ಬಾಳಿಲ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇರಳದ ಕೆಲವು ಕಡೆ ತಾಪಮಾನ ಏರಿಕೆಯ ಎಚ್ಚರಿಕೆ | 3 ಡಿಗ್ರಿ ಏರಿಕೆಯ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ |

ಕೇರಳದ ಕೆಲವು ಪ್ರದೇಶಗಳಲ್ಲಿ ತಾಪಮಾನದಲ್ಲಿ ಗಣನೀಯ ಏರಿಕೆಯ ಬಗ್ಗೆ ಎಚ್ಚರಿಕೆ ನೀಡಿದೆ. ಮುಂದಿನ…

24 mins ago

ನಾಳೆ ಶಿವರಾತ್ರಿ | ಎಲ್ಲೆಲ್ಲೂ “ಶಿವೋಹಂ…ಶಿವೋಹಂ..” |

ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುವ ಶಿವರಾತ್ರಿ, ಶಿವ ಭಕ್ತರ ಪಾಲಿಗೆ…

55 mins ago

ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗೆ ಸನ್ಮಾನ | ಪರಿಶುದ್ಧ ಭಕ್ತಿ ಮತ್ತು ದೃಢನಂಬಿಕೆಯಿಂದ ದೇವರ ಅನುಗ್ರಹ ಪ್ರಾಪ್ತಿ: ಡಿ. ವೀರೇಂದ್ರ ಹೆಗ್ಗಡೆ

ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ…

2 hours ago

ತುಂಬೆಯಲ್ಲಿ ನೇತ್ರಾವತಿ ನದಿಗೆ ಗಂಗಾಪೂಜೆ | ಅಣೆಕಟ್ಟಿನಲ್ಲಿ 6 ಮೀ ಆಳದವರೆಗೆ  ನೀರು ಸಂಗ್ರಹ |

ಮಂಗಳೂರು ಮಹಾನಗರಪಾಲಿಕೆ ವತಿಯಿಂದ ತುಂಬೆಯಲ್ಲಿರುವ ಕಿಂಡಿ ಅಣೆಕಟ್ಟಿನ ಬಳಿ ನೇತ್ರಾವತಿ ನದಿಗೆ ಗಂಗಾ…

2 hours ago

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ

ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…

15 hours ago

ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…

15 hours ago