Advertisement
ಅನುಕ್ರಮ

ಚಿಲಿಪಿಲಿ | ಇದು ಮಡಿವಾಳ ಹಕ್ಕಿ

Share

Orintal magpie robin bird, ಮಡಿವಾಳ ಹಕ್ಕಿ.(copsychus saularie)

ಮುಂಜಾವಿನಲ್ಲಿ ಹೂಗಳನ್ನು ಕೊಯ್ಯುತ್ತಿರಬೇಕಾದರೆ, ಅಲ್ಲೇ ತನ್ನಿಷ್ಟದ ಮರದ ಮೇಲೆ ಕುಳಿತು ಈ ಹಕ್ಕಿ ಹಾಡುತ್ತಿದ್ದರೆ ಕತ್ತು ತಿರುಗಿಸಿ ನೋಡದಿರಲಾಗದು. ನೆಲವ ಕೆದಕಿ, ಹುಳು ಹುಪ್ಪಟೆಗಳನ್ನು ತಿನ್ನುತ್ತಾ ನಮ್ಮ ಅಕ್ಕ‌ಪಕ್ಕದಲ್ಲೇ ಕಂಡು ಬರುವ ಹಕ್ಕಿ ಈ ಮಡಿವಾಳ ಹಕ್ಕಿ.

 

ಕಪ್ಪು ಬಿಳುಪಿನ ಬಣ್ಣದಲ್ಲಿ ಸೊಗಸಾಗಿ, ಮಡಿಯಾಗಿ ಕಾಣುತ್ತಿರುವುದರಿಂದಲೇ ಬಹುಶಃ ಮಡಿವಾಳ ಹಕ್ಕಿಯೆಂದು ಹೆಸರು ಬಂದಿದೆಯೇನೋ! ಕೆರೆಕಟ್ಟೆಗಳ ಬದಿಯಲ್ಲಿ ಬಟ್ಟೆ ಒಗೆಯುವ ಕಲ್ಲುಗಳ ಹತ್ತಿರ ಹೆಚ್ಚಾಗಿ ಕಂಡು ಬರುತ್ತವೆ.‌ ಗಾತ್ರದಲ್ಲಿ (19 ರಿಂದ 20 cm) ಇರುತ್ತದೆ. ಮಧುರವಾದ ಸಿಳ್ಳೆಯ ದನಿಯಿಂದ ತನ್ನತ್ತ ಸೆಳೆಯುತ್ತದೆ. ಅಲ್ಲದೆ ಇತರ ಹಕ್ಕಿಗಳ ಸ್ವರಗಳ ಅನುಕರಣೆಯನ್ನೂ ಮಾಡುತ್ತದೆ. ‘ಹಾಡು ಹಕ್ಕಿ’ ಎಂಬ ಹೆಸರೂ ಇದೆ. ಕಪ್ಪು , ಬಿಳುಪು ಈ ಹಕ್ಕಿಯ ಬಣ್ಣ. ಒಂದು ಕಾಲದಲ್ಲಿ ಪಂಜರದಲ್ಲೂ ಈ ಹಕ್ಕಿಯನ್ನು ಸಾಕುತ್ತಿದ್ದುದರಿಂದ ‘ಕೇಜ್ ಬರ್ಡ್ ‘ಎಂದೂ ಹೇಳುತ್ತಾರೆ. ಭಾರತ ಉಪಖಂಡ, ಆಗ್ನೇಯ ಏಷ್ಯಾದ ಭಾಗಗಳಲ್ಲಿ ಕಂಡುಬರುತ್ತವೆ.

# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
ಛಾಯಾಚಿತ್ರ : ರಾಧಾಕೃಷ್ಣ ರಾವ್ ಯು ಬಾಳಿಲ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

44 minutes ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

6 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

10 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

14 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

2 days ago