Advertisement
ಅನುಕ್ರಮ

ಚಿಲಿಪಿಲಿ | ಇದು ಮಡಿವಾಳ ಹಕ್ಕಿ

Share

Orintal magpie robin bird, ಮಡಿವಾಳ ಹಕ್ಕಿ.(copsychus saularie)

ಮುಂಜಾವಿನಲ್ಲಿ ಹೂಗಳನ್ನು ಕೊಯ್ಯುತ್ತಿರಬೇಕಾದರೆ, ಅಲ್ಲೇ ತನ್ನಿಷ್ಟದ ಮರದ ಮೇಲೆ ಕುಳಿತು ಈ ಹಕ್ಕಿ ಹಾಡುತ್ತಿದ್ದರೆ ಕತ್ತು ತಿರುಗಿಸಿ ನೋಡದಿರಲಾಗದು. ನೆಲವ ಕೆದಕಿ, ಹುಳು ಹುಪ್ಪಟೆಗಳನ್ನು ತಿನ್ನುತ್ತಾ ನಮ್ಮ ಅಕ್ಕ‌ಪಕ್ಕದಲ್ಲೇ ಕಂಡು ಬರುವ ಹಕ್ಕಿ ಈ ಮಡಿವಾಳ ಹಕ್ಕಿ.

 

ಕಪ್ಪು ಬಿಳುಪಿನ ಬಣ್ಣದಲ್ಲಿ ಸೊಗಸಾಗಿ, ಮಡಿಯಾಗಿ ಕಾಣುತ್ತಿರುವುದರಿಂದಲೇ ಬಹುಶಃ ಮಡಿವಾಳ ಹಕ್ಕಿಯೆಂದು ಹೆಸರು ಬಂದಿದೆಯೇನೋ! ಕೆರೆಕಟ್ಟೆಗಳ ಬದಿಯಲ್ಲಿ ಬಟ್ಟೆ ಒಗೆಯುವ ಕಲ್ಲುಗಳ ಹತ್ತಿರ ಹೆಚ್ಚಾಗಿ ಕಂಡು ಬರುತ್ತವೆ.‌ ಗಾತ್ರದಲ್ಲಿ (19 ರಿಂದ 20 cm) ಇರುತ್ತದೆ. ಮಧುರವಾದ ಸಿಳ್ಳೆಯ ದನಿಯಿಂದ ತನ್ನತ್ತ ಸೆಳೆಯುತ್ತದೆ. ಅಲ್ಲದೆ ಇತರ ಹಕ್ಕಿಗಳ ಸ್ವರಗಳ ಅನುಕರಣೆಯನ್ನೂ ಮಾಡುತ್ತದೆ. ‘ಹಾಡು ಹಕ್ಕಿ’ ಎಂಬ ಹೆಸರೂ ಇದೆ. ಕಪ್ಪು , ಬಿಳುಪು ಈ ಹಕ್ಕಿಯ ಬಣ್ಣ. ಒಂದು ಕಾಲದಲ್ಲಿ ಪಂಜರದಲ್ಲೂ ಈ ಹಕ್ಕಿಯನ್ನು ಸಾಕುತ್ತಿದ್ದುದರಿಂದ ‘ಕೇಜ್ ಬರ್ಡ್ ‘ಎಂದೂ ಹೇಳುತ್ತಾರೆ. ಭಾರತ ಉಪಖಂಡ, ಆಗ್ನೇಯ ಏಷ್ಯಾದ ಭಾಗಗಳಲ್ಲಿ ಕಂಡುಬರುತ್ತವೆ.

# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
ಛಾಯಾಚಿತ್ರ : ರಾಧಾಕೃಷ್ಣ ರಾವ್ ಯು ಬಾಳಿಲ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

7 hours ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

7 hours ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

7 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

16 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

16 hours ago

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…

17 hours ago