Advertisement
ಅನುಕ್ರಮ

ಚಿಲಿಪಿಲಿ | ಮರಕುಟಿಗ ಹಕ್ಕಿಯನ್ನು ನೋಡಿದ್ದೀರಾ?

Share
ಹೊಂಬೆನ್ನಿನ ಮರಕುಟಿಕ(Black rumped flame back)
ಪ್ರಕೃತಿಯಲ್ಲಿರುವ ಎಲ್ಲಾ ಜೀವಿಗಳು ಒಂದಕ್ಕೊಂದು ಅವಲಂಬಿತವೇ. ಮರಕುಟಿಕ ಹೆಸರು ಕೇಳುವಾಗ ಒಂದು ಪುಟ್ಟ ಕಥೆ ನೆನಪಿಗೆ ಬರುತ್ತದೆ. ಗೂಡು ಕಟ್ಟ ಬೇಕೆಂಬ ಇಚ್ಚೆಯಿಂದ ಮರಗಳ ಬಳಿ ಹೋಗಿ ಕೇಳಿದರೆ ಯಾವ ಮರಗಳೂ ಬಿಡಲಿಲ್ಲ. ಕೊನೆಗೆ ಒಂದು ಮರ ಜಾಗ ಕೊಟ್ಟಿತು. ಉಳಿದ ಮರಗಳೆಲ್ಲ ಕೊಡಲಿಯೇಟಿಗೆ ಬಲಿಯಾಗಿ, ಮರಕುಟಿಕದ ಪೊಟರೆ ಇರುವ ಮರ ಮಾತ್ರ ಉಳಿಯಿತು ಇದು ಕತೆ.
ವಾಸ್ತವ ಏನೆಂದರೆ ಈ ಹಕ್ಕಿ ಒಣಮರಗಳಲ್ಲೇ ಪೊಟರೆ ಕೊರೆಯುತ್ತವೆ. ಸೆಕುಂಡಿಗೆ 20 ಬಾರಿ , ಗಂಟೆಗೆ 18 ಕಿ.ಮೀ ವೇಗದಲ್ಲಿ , ದಿನವೊಂದಕ್ಕೆ 8 ರಿಂದ 12 ಸಾವಿರ ಬಾರಿ ಕೊಕ್ಕಿನಿಂದ ಕುಟ್ಟುತ್ತವೆ. ಪೊಟರೆ ಕೊರೆಯುವ ಕಾರ್ಯ ದಲ್ಲಿ ಗಂಡು ,ಹೆಣ್ಣು ಹಕ್ಕಿಗಳೆರಡೂ ಪಾಲ್ಗೊಳ್ಳುತ್ತವೆ. ಬಲಿಷ್ಟವಾದ , ನೇರವಾದ ಕೊಕ್ಕು ಇವುಗಳದಾಗಿದ್ದು ದೇಹರಚನೆ ಮರಕೊರೆಯಲು ಅನುಕೂಲವಾಗುವಂತಿದೆ.

ದಕ್ಷಿಣ ಏಷ್ಯಾದಲ್ಲಿ ಕಂಡು ಬರುವ ಈ ಹಕ್ಕಿ ದೊಡ್ಡ(26- 29 ಸೆ.ಮೀ) ಹಕ್ಕಿಯಾಗಿದೆ. 1200 ಮೀಟರ್ ಎತ್ತರದಲ್ಲಿಯೂ ಹಾರುವ ಸಾಮರ್ಥ್ಯ ಈ ಹಕ್ಕಿಗಿದೆ.
ಈ ಹಕ್ಕಿಗಳು ಆಸ್ಟ್ರೇಲಿಯಾ ಹೊರತುಪಡಿಸಿ ಎಲ್ಲೆಡೆ ಕಂಡು‌ ಬರುತ್ತವೆ. ಸುಮಾರು 200 ವಿವಿಧ ಪ್ರಭೇದಗಳನ್ನು ಗುರುತಿಸಲಾಗಿದೆ.
* ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
ಛಾಯಾಚಿತ್ರ : ರಾಧಾಕೃಷ್ಣ ರಾವ್ ಯು ‌ಬಾಳಿಲ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

11 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

12 hours ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

12 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

12 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

12 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

20 hours ago