MIRROR FOCUS

ಚಿಲಿಪಿಲಿ | ಬಾಗಿದ ಹುಲ್ಲಿನ ಹುಲ್ಲಕ್ಕಿಯ ತಿನ್ನುವ ರಾಟವಾಳ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಬಿಳಿ ಬೆನ್ನಿನ ರಾಟವಾಳ (White rumped munia) Lonchura striata)
Advertisement
Advertisement

ಗುಂಪು ಗುಂಪಾಗಿ ಈ ಹಕ್ಕಿಗಳು ಕಾಣಸಿಗುತ್ತವೆ. ಹಾರುತ್ತಾ ಬಂದು , ಬಾಗಿದ ಹುಲ್ಲಿನಲ್ಲಿರುವ ಹುಲ್ಲಕ್ಕಿಯನ್ನು ತಿನ್ನುವುದನ್ನು ನೋಡುವುದೇ ಚೆಂದ.

ಕಪ್ಪು , ಬಿಳುಪಿನ ಸುಂದರ ವಿನ್ಯಾಸದಲ್ಲಿರುವ ಪುಟ್ಟ (10cm) ಹಕ್ಕಿ ಇದಾಗಿದೆ.‌ ಹಕ್ಕಿಯ ಹೊಟ್ಟೆಯ ಭಾಗ ಬಿಳುಪಾಗಿರುತ್ತದೆ.
ಪುಟಪುಟನೆ ನೆಲದಲ್ಲಿ ನಡೆಯುವ ಈ ಹಕ್ಕಿ ಗಾತ್ರದಲ್ಲಿ ಗುಬ್ಬಚ್ಚಿಗಿಂತಲೂ ಸ್ವಲ್ಪ ಚಿಕ್ಕದು. ಇವುಗಳ ಕೊಕ್ಕು ದಪ್ಪವಾಗಿದೆ. ಹುಲ್ಲಕ್ಕಿಯೇ ಮುಖ್ಯವಾಗಿ ಇವುಗಳ ಆಹಾರವಾಗಿದೆ. ಗದ್ದೆ, ತೋಟಗಳಲ್ಲಿ ಇವುಗಳನ್ನು ಕಾಣಬಹುದು. ಈ ಹಕ್ಕಿಗಳು ಹುಲ್ಲುಕಡ್ಡಿಗಳನ್ನು ಬಳಸಿ ಮರಗಿಡಗಳಲ್ಲಿ ಗೂಡು ಕಟ್ಟುತ್ತವೆ. ಇದರಲ್ಲಿ ‌ಮೊಟ್ಟೆಗಳನ್ನಿಟ್ಟು ಮರಿ ಮಾಡುತ್ತವೆ. ಗಂಡು, ಹೆಣ್ಣುಗಳೆರಡರಲ್ಲಿಯೂ ಹೆಚ್ಚಿನ ವ್ಯತ್ಯಾಸಗಳಿಲ್ಲ.
# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
# ಛಾಯಾಚಿತ್ರ : ರಾಧಾಕೃಷ್ಣ ಉಡುವೆಕೋಡಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವಕ್ಕೆ ಆದ್ಯತೆ | ಮಹಿಳಾ ನೇತೃತ್ವದ ಅಭಿವೃದ್ಧಿಗೆ ಮುನ್ನುಡಿ

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…

42 minutes ago

ಹಾವೇರಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಅಗತ್ಯವಿರುವ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಳ

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…

1 hour ago

ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ ನೀರಿನ ಪ್ರಮಾಣದಲ್ಲಿ ಇಳಿಕೆ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ…

1 hour ago

ಫಸಲ್ ವಿಮಾ ಯೋಜನೆ | ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ

2025 ರ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ವಿಮಾ…

1 hour ago

ಹಲಸು ಮೇಳ | ರೈತ ಉತ್ಪನ್ನಗಳಿಗೆ ನಗರದಲ್ಲಿ ಜಾಗ ನೀಡಿದ ಕಲ್ಕೂರ..!

ಗ್ರಾಮೀಣ ಭಾಗದಲ್ಲಿ ಬಳಕೆಯಾಗದೇ ಹಾಳಾಗುತ್ತಿರುವ ಹಲಸು ಈಚೆಗೆ ಮೌಲ್ಯವರ್ಧನೆಯಾಗುತ್ತಿದೆ. ಅಡಿಕೆ ಪತ್ರಿಕೆಯಂತಹ ಕೃಷಿ…

2 hours ago

ರಾಜ್ಯದಲ್ಲಿ ಮತ್ತೆ ಚುರುಕಾದ ಮುಂಗಾರು

ರಾಜ್ಯದ ಕರಾವಳಿಯಲ್ಲಿ ನೈಋತ್ಯ ಮುಂಗಾರು ಸಾಮಾನ್ಯವಾಗಿದ್ದು, ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿಯ ಹೆಚ್ಚಿನ ಸ್ಥಳಗಳಲ್ಲಿ,…

5 hours ago