Advertisement
ಅನುಕ್ರಮ

ಚಿಲಿಪಿಲಿ | ಕಾಡು ಇಷ್ಟದ ಈ ಹಕ್ಕಿ ಕೆಂಪು ಕುತ್ತಿಗೆಯ ಪಿಕಳಾರ |

Share

ಬಣ್ಣ ಬಣ್ಣದ ಹಕ್ಕಿಗಳು ಸುಲಭವಾಗಿ ಜನರನ್ನು ತನ್ನತ್ತ ಸೆಳೆಯುತ್ತವೆ. ಕೆಮ್ಮೀಸೆ ಪಿಕಳಾರ ಸಾಮಾನ್ಯವಾಗಿ ಕಂಡು ಬರುತ್ತವೆ ಇವುಗಳ ವರ್ಣ ವ್ಯತ್ಯಾಸಗಳನ್ನಾಧರಿಸಿ ಐದು ಉಪಜಾತಿಗಳಾಗಿ ಗುರುತಿಸಲಾಗಿದೆ. ಅವುಗಳಲ್ಲಿ ಒಂದು ಕೆಂಪು ಕುತ್ತಿಗೆಯ ಪಿಕಳಾರವಾಗಿದೆ.

Advertisement

ಬುಲ್ ಬುಲ್ ಗಾತ್ರದ ಹಕ್ಕಿ( 18 cm, ) ಇದಾಗಿದೆ. ಮೈಬಣ್ಣವು ಹೊಂಬಣ್ಣದ ಅರಶಿನವಾಗಿದ್ದು( ಆಲಿವ್ ಆಯಿಲ್ ಬಣ್ಣ) ರೆಕ್ಕೆಗಳು ಕಂದು ಬಣ್ಣದ್ದಾಗಿವೆ. ಕೊಕ್ಕಿನ ಕೆಳಭಾಗ( ಗಂಟಲಿನ ಭಾಗ) ಕೆಂಪಾಗಿದ್ದು, ತಲೆಯ ಮೇಲೆ ಇತರ ಪಿಕಳಾರದಂತೆ ಜುಟ್ಟಿನಂತಹ ರಚನೆಯಿರುವುದು. ಜೋಡಿಗಳಾಗಿ ಅಥವಾ ಚದುರಿದ ಗುಂಪುಗಳಾಗಿ ಕಂಡು ಬರುತ್ತವೆ. ನಿತ್ಯ ಹರಿದ್ವರ್ಣದ ಕಾಡುಗಳು ಇವುಗಳಿಗೆ ಇಷ್ಟ. ಇವುಗಳು ಸಣ್ಣಪುಟ್ಟ ಕೀಟಗಳನ್ನು, ಹಣ್ಣುಗಳನ್ನು, ತಿಂದು ಜೀವಿಸುತ್ತವೆ.
ಪೊದೆಗಳ ಕವಲುಗಳಲ್ಲಿ ಪಾಚಿ ಹಾಗೂ ಹುಲ್ಲುಗಳನ್ನು ಸಂಗ್ರಹಿಸಿ ಬಟ್ಟಲಾಕಾರದ ಗೂಡು ಕಟ್ಟುತ್ತವೆ.

ಬರಹ :
# ಅಶ್ವಿನಿಮೂರ್ತಿ ಅಯ್ಯನಕಟ್ಟೆ  # ಛಾಯಾಚಿತ್ರ: ಪಿ.ಜಿ.ಕೃಷ್ಣಮೂರ್ತಿ ಅಯ್ಯನಕಟ್ಟೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

2 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

17 hours ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

17 hours ago

ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು

ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …

17 hours ago

ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ

ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…

17 hours ago

ಸಫಾರಿ ಆರಂಭಿಸಲು ಮತ್ತೆ ಅನುಮತಿ | ಸಮಯ ಕಡಿತ, GPS-ಡ್ಯಾಶ್ ಕ್ಯಾಮ್ ಕಡ್ಡಾಯ – ಸಚಿವ ಈಶ್ವರ್ ಖಂಡ್ರೆ

ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…

17 hours ago