Advertisement
ಅಂಕಣ

ಚಿಲಿಪಿಲಿ | ಕಾಡು ಇಷ್ಟದ ಈ ಹಕ್ಕಿ ಕೆಂಪು ಕುತ್ತಿಗೆಯ ಪಿಕಳಾರ |

Share

ಬಣ್ಣ ಬಣ್ಣದ ಹಕ್ಕಿಗಳು ಸುಲಭವಾಗಿ ಜನರನ್ನು ತನ್ನತ್ತ ಸೆಳೆಯುತ್ತವೆ. ಕೆಮ್ಮೀಸೆ ಪಿಕಳಾರ ಸಾಮಾನ್ಯವಾಗಿ ಕಂಡು ಬರುತ್ತವೆ ಇವುಗಳ ವರ್ಣ ವ್ಯತ್ಯಾಸಗಳನ್ನಾಧರಿಸಿ ಐದು ಉಪಜಾತಿಗಳಾಗಿ ಗುರುತಿಸಲಾಗಿದೆ. ಅವುಗಳಲ್ಲಿ ಒಂದು ಕೆಂಪು ಕುತ್ತಿಗೆಯ ಪಿಕಳಾರವಾಗಿದೆ.

Advertisement
Advertisement

ಬುಲ್ ಬುಲ್ ಗಾತ್ರದ ಹಕ್ಕಿ( 18 cm, ) ಇದಾಗಿದೆ. ಮೈಬಣ್ಣವು ಹೊಂಬಣ್ಣದ ಅರಶಿನವಾಗಿದ್ದು( ಆಲಿವ್ ಆಯಿಲ್ ಬಣ್ಣ) ರೆಕ್ಕೆಗಳು ಕಂದು ಬಣ್ಣದ್ದಾಗಿವೆ. ಕೊಕ್ಕಿನ ಕೆಳಭಾಗ( ಗಂಟಲಿನ ಭಾಗ) ಕೆಂಪಾಗಿದ್ದು, ತಲೆಯ ಮೇಲೆ ಇತರ ಪಿಕಳಾರದಂತೆ ಜುಟ್ಟಿನಂತಹ ರಚನೆಯಿರುವುದು. ಜೋಡಿಗಳಾಗಿ ಅಥವಾ ಚದುರಿದ ಗುಂಪುಗಳಾಗಿ ಕಂಡು ಬರುತ್ತವೆ. ನಿತ್ಯ ಹರಿದ್ವರ್ಣದ ಕಾಡುಗಳು ಇವುಗಳಿಗೆ ಇಷ್ಟ. ಇವುಗಳು ಸಣ್ಣಪುಟ್ಟ ಕೀಟಗಳನ್ನು, ಹಣ್ಣುಗಳನ್ನು, ತಿಂದು ಜೀವಿಸುತ್ತವೆ.
ಪೊದೆಗಳ ಕವಲುಗಳಲ್ಲಿ ಪಾಚಿ ಹಾಗೂ ಹುಲ್ಲುಗಳನ್ನು ಸಂಗ್ರಹಿಸಿ ಬಟ್ಟಲಾಕಾರದ ಗೂಡು ಕಟ್ಟುತ್ತವೆ.

Advertisement

ಬರಹ :
# ಅಶ್ವಿನಿಮೂರ್ತಿ ಅಯ್ಯನಕಟ್ಟೆ  # ಛಾಯಾಚಿತ್ರ: ಪಿ.ಜಿ.ಕೃಷ್ಣಮೂರ್ತಿ ಅಯ್ಯನಕಟ್ಟೆ.
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

Karnataka Weather | 08-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |

ಮೇ 9 ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಸಹ ಮಳೆ ಆರಂಭವಾಗುವ ಮುನ್ಸೂಚೆನೆ…

50 mins ago

ಛಾತಿ ಇಲ್ಲದ ನಾಗರಿಕರನ್ನು ರೂಪಿಸುತ್ತಿರುವ ಶಿಕ್ಷಣ

ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…

20 hours ago

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |

ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌…

21 hours ago

ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !

ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.

1 day ago

Karnataka Weather | 07-05-2024 | ಮಳೆಯ ಸೂಚನೆ ಬಂದೇ ಬಿಟ್ಟಿದೆ |ಹಲವು ಕಡೆ ಗುಡುಗು-ಸಿಡಿಲು ಇರಬಹುದು, ಇರಲಿ ಎಚ್ಚರಿಕೆ |

ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ…

1 day ago

ಆಹಾರ ಬದಲಾವಣೆಯಿಂದ ವಾತಾವರಣದ ತಾಪಮಾನ ಏರಿಕೆಯ ಸಮಸ್ಯೆಗೂ ಪರಿಹಾರ…! | ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಖಾದರ್ ಪ್ರತಿಪಾದನೆ |

ಆಹಾರ ಬದಲಾವಣೆಯ ಕಾರಣದಿಂದ ವಾತಾವರಣದ ತಾಪಮಾನ ನಿಯಂತ್ರಣ ಸಾಧ್ಯ..ಹೀಗೆಂದು ಹೇಳಿದಾಗ, ಎಲ್ಲರೂ ಅಚ್ಚರಿ…

1 day ago