Advertisement
ಅನುಕ್ರಮ

ಹಕ್ಕಿಗಳ ಲೋಕದಲ್ಲಿ ನಮ್ಮ “ಚಿಲಿಪಿಲಿ”

Share

ಪ್ರಕೃತಿಯೊಂದಿಗೆ ಬದುಕುವುದು ಇಷ್ಟವಾದ ಸಂಗತಿ. ಅದೆಷ್ಟೋ ಬಗೆಯ ಪ್ರಾಣಿ, ಪಕ್ಷಿಗಳು ಪರಿಸರದಲ್ಲಿ  ಕಾಣಸಿಗುತ್ತವೆ. ಅದರಲ್ಲೂ ಹಕ್ಕಿಗಳು ಎಷ್ಟೋ ಬಗೆಯವು. ಬಣ್ಣ ಬಣ್ಣದ ಹಕ್ಕಿಗಳು ಹಾರಾಡುತ್ತಾ ಸಾಗಿದಾಗ ದಿನವೂ ಹೊಸತು ಹೊಸತು. ಅಂತಹ ಹಕ್ಕಿಗಳ ಛಾಯಾಗ್ರಹಣ ಒಂದು ಹವ್ಯಾಸವಾದರೆ, ಆ ಹಕ್ಕಿಗಳ ಪರಿಚಯ ಇನ್ನೂ ಆಸಕ್ತಿದಾಯಕ. ಈಗ ಅಂತಹದ್ದೊಂದು ಪ್ರಯತ್ನದಲ್ಲಿ ನಾವಿದ್ದೇವೆ.

ಪ್ರಕೃತಿಯ ಹಲವು ಅಚ್ಚರಿಗಳಲ್ಲಿ ಈ ಪಕ್ಷಿ ಪ್ರಪಂಚವೂ ಒಂದು. ಗಮನಿಸಿದಷ್ಟು ಹೊಸ ಹೊಸ ಸಂಗತಿಗಳು .‌ ಪರಿಸರದಲ್ಲಿರುವ ಪ್ರತಿಯೊಂದು ಜೀವಿಗೂ ಅದರದೇ ಮಹತ್ವವಿದೆ. ಪ್ರಕೃತಿಯ ಸಮತೋಲನ ಕಾಪಾಡುವಲ್ಲಿ ಸಣ್ಣ ದೊಡ್ಡ ಪ್ರಾಣಿ , ಪಕ್ಷಿಗಳೆನ್ನದೆ ಎಲ್ಲವೂ ಅನಿವಾರ್ಯ. ಯಾವುದೇ ಒಂದು ಜೀವಿಯ ಅಳಿವು ಅಥವಾ ನಿರ್ನಾಮವಾದರೆ ಪರಿಸರದಲ್ಲಿ ವಿಷಮ ಪರಿಸ್ಥಿತಿ ತಲೆದೋರಬಹುದು. ಆರೋಗ್ಯಯುತ ಪರಿಸರದ ನಿರ್ಮಾಣ ಕಾರ್ಯದಲ್ಲಿ ಪಕ್ಷಿಗಳ ಕೊಡುಗೆ ಅಪಾರ.
ನಮ್ಮ ಪರಿಸರದಲ್ಲಿ ವೈವಿಧ್ಯಮಯ ಪಕ್ಷಿಗಳಿವೆ. ಅವುಗಳ ಹಗುರ ದೇಹ ರಚನೆ, ಬಣ್ಣ, ವಿನ್ಯಾಸ, ಸ್ವರ, ಸಾಮರ್ಥ್ಯ ಎಲ್ಲವೂ ಭಿನ್ನ. ಪ್ರತಿಯೊಂದು ಅದರದೇ ಶೈಲಿಯಲ್ಲಿ ಆಹಾರ ಸಂಗ್ರಹಿಸುತ್ತವೆ. ಗೂಡು ಕಟ್ಟುತ್ತವೆ. ಇವುಗಳ ಜೀವನ ಕ್ರಮವೇ ಅಧ್ಯಯನ ಯೋಗ್ಯವಾದುದು.

ತಾಳ್ಮೆ , ಕಲಿಯುವ ಉತ್ಸಾಹ, ಪಕ್ಷಿಗಳ ಕುರಿತು ಒಂದು ಪುಟ್ಟ ಕುತೂಹಲವಿದ್ದರೆ ಪಕ್ಷಿಗಳು ಆಸಕ್ತಿದಾಯಕ ವಿಷಯ. ಸುಮ್ಮನೆ ಕುಳಿತು ಹಕ್ಕಿಗಳನ್ನು ವೀಕ್ಷಿಸಿದರೂ ಆನಂದವೇ. ಫೋಟೋಗ್ರಫಿಯನ್ನು ಹವ್ಯಾಸವಾಗಿ ರೂಡಿಸಿಕೊಂಡವರು ಹಕ್ಕಿಗಳ ಜೀವನದ ಹೆಚ್ಚಿನ ವಿಷಯಗಳನ್ನು ಆಸಕ್ತಿದಾಯಕವಾಗಿ ಸೆರೆ ಹಿಡಿಯ ಬಲ್ಲರು. ಅವುಗಳ ದಿನನಿತ್ಯದ ಚಟುವಟಿಕೆಗಳನ್ನು ಸೂಕ್ಷ್ಮ ವಾಗಿ ಅಭ್ಯಸಿಸಿ ಹೇಳಬಲ್ಲರು. ಪಕ್ಷಿಗಳ ಸುಂದರ ಪ್ರಪಂಚದತ್ತ ಸ್ವಲ್ಪ ‌ಇಣುಕಿ ನೋಡುವ ಪ್ರಯತ್ನವನ್ನು ಲೇಖಕಿ, ಗೃಹಿಣಿ, ಪರಿಸರ ಆಸಕ್ತಿಯನ್ನು ಹೊಂದಿರುವ ಅಶ್ವಿನಿಮೂರ್ತಿ ಅಯ್ಯನಕಟ್ಟೆ ಅವರು ರೂರಲ್‌ ಮಿರರ್‌ ನಲ್ಲಿ ಚಿಲಿಪಿಲಿ ಅಂಕಣದ ಮೂಲಕ ಬರೆಯುತ್ತಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

23 minutes ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

8 hours ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

8 hours ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

8 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

17 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

17 hours ago