Advertisement
ಅನುಕ್ರಮ

ಹಕ್ಕಿಗಳ ಲೋಕದಲ್ಲಿ ನಮ್ಮ “ಚಿಲಿಪಿಲಿ”

Share

ಪ್ರಕೃತಿಯೊಂದಿಗೆ ಬದುಕುವುದು ಇಷ್ಟವಾದ ಸಂಗತಿ. ಅದೆಷ್ಟೋ ಬಗೆಯ ಪ್ರಾಣಿ, ಪಕ್ಷಿಗಳು ಪರಿಸರದಲ್ಲಿ  ಕಾಣಸಿಗುತ್ತವೆ. ಅದರಲ್ಲೂ ಹಕ್ಕಿಗಳು ಎಷ್ಟೋ ಬಗೆಯವು. ಬಣ್ಣ ಬಣ್ಣದ ಹಕ್ಕಿಗಳು ಹಾರಾಡುತ್ತಾ ಸಾಗಿದಾಗ ದಿನವೂ ಹೊಸತು ಹೊಸತು. ಅಂತಹ ಹಕ್ಕಿಗಳ ಛಾಯಾಗ್ರಹಣ ಒಂದು ಹವ್ಯಾಸವಾದರೆ, ಆ ಹಕ್ಕಿಗಳ ಪರಿಚಯ ಇನ್ನೂ ಆಸಕ್ತಿದಾಯಕ. ಈಗ ಅಂತಹದ್ದೊಂದು ಪ್ರಯತ್ನದಲ್ಲಿ ನಾವಿದ್ದೇವೆ.

ಪ್ರಕೃತಿಯ ಹಲವು ಅಚ್ಚರಿಗಳಲ್ಲಿ ಈ ಪಕ್ಷಿ ಪ್ರಪಂಚವೂ ಒಂದು. ಗಮನಿಸಿದಷ್ಟು ಹೊಸ ಹೊಸ ಸಂಗತಿಗಳು .‌ ಪರಿಸರದಲ್ಲಿರುವ ಪ್ರತಿಯೊಂದು ಜೀವಿಗೂ ಅದರದೇ ಮಹತ್ವವಿದೆ. ಪ್ರಕೃತಿಯ ಸಮತೋಲನ ಕಾಪಾಡುವಲ್ಲಿ ಸಣ್ಣ ದೊಡ್ಡ ಪ್ರಾಣಿ , ಪಕ್ಷಿಗಳೆನ್ನದೆ ಎಲ್ಲವೂ ಅನಿವಾರ್ಯ. ಯಾವುದೇ ಒಂದು ಜೀವಿಯ ಅಳಿವು ಅಥವಾ ನಿರ್ನಾಮವಾದರೆ ಪರಿಸರದಲ್ಲಿ ವಿಷಮ ಪರಿಸ್ಥಿತಿ ತಲೆದೋರಬಹುದು. ಆರೋಗ್ಯಯುತ ಪರಿಸರದ ನಿರ್ಮಾಣ ಕಾರ್ಯದಲ್ಲಿ ಪಕ್ಷಿಗಳ ಕೊಡುಗೆ ಅಪಾರ.
ನಮ್ಮ ಪರಿಸರದಲ್ಲಿ ವೈವಿಧ್ಯಮಯ ಪಕ್ಷಿಗಳಿವೆ. ಅವುಗಳ ಹಗುರ ದೇಹ ರಚನೆ, ಬಣ್ಣ, ವಿನ್ಯಾಸ, ಸ್ವರ, ಸಾಮರ್ಥ್ಯ ಎಲ್ಲವೂ ಭಿನ್ನ. ಪ್ರತಿಯೊಂದು ಅದರದೇ ಶೈಲಿಯಲ್ಲಿ ಆಹಾರ ಸಂಗ್ರಹಿಸುತ್ತವೆ. ಗೂಡು ಕಟ್ಟುತ್ತವೆ. ಇವುಗಳ ಜೀವನ ಕ್ರಮವೇ ಅಧ್ಯಯನ ಯೋಗ್ಯವಾದುದು.

ತಾಳ್ಮೆ , ಕಲಿಯುವ ಉತ್ಸಾಹ, ಪಕ್ಷಿಗಳ ಕುರಿತು ಒಂದು ಪುಟ್ಟ ಕುತೂಹಲವಿದ್ದರೆ ಪಕ್ಷಿಗಳು ಆಸಕ್ತಿದಾಯಕ ವಿಷಯ. ಸುಮ್ಮನೆ ಕುಳಿತು ಹಕ್ಕಿಗಳನ್ನು ವೀಕ್ಷಿಸಿದರೂ ಆನಂದವೇ. ಫೋಟೋಗ್ರಫಿಯನ್ನು ಹವ್ಯಾಸವಾಗಿ ರೂಡಿಸಿಕೊಂಡವರು ಹಕ್ಕಿಗಳ ಜೀವನದ ಹೆಚ್ಚಿನ ವಿಷಯಗಳನ್ನು ಆಸಕ್ತಿದಾಯಕವಾಗಿ ಸೆರೆ ಹಿಡಿಯ ಬಲ್ಲರು. ಅವುಗಳ ದಿನನಿತ್ಯದ ಚಟುವಟಿಕೆಗಳನ್ನು ಸೂಕ್ಷ್ಮ ವಾಗಿ ಅಭ್ಯಸಿಸಿ ಹೇಳಬಲ್ಲರು. ಪಕ್ಷಿಗಳ ಸುಂದರ ಪ್ರಪಂಚದತ್ತ ಸ್ವಲ್ಪ ‌ಇಣುಕಿ ನೋಡುವ ಪ್ರಯತ್ನವನ್ನು ಲೇಖಕಿ, ಗೃಹಿಣಿ, ಪರಿಸರ ಆಸಕ್ತಿಯನ್ನು ಹೊಂದಿರುವ ಅಶ್ವಿನಿಮೂರ್ತಿ ಅಯ್ಯನಕಟ್ಟೆ ಅವರು ರೂರಲ್‌ ಮಿರರ್‌ ನಲ್ಲಿ ಚಿಲಿಪಿಲಿ ಅಂಕಣದ ಮೂಲಕ ಬರೆಯುತ್ತಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

4 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

14 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

15 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

15 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

21 hours ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

23 hours ago