Advertisement
ಅನುಕ್ರಮ

ಹಕ್ಕಿಗಳ ಲೋಕದಲ್ಲಿ ನಮ್ಮ “ಚಿಲಿಪಿಲಿ”

Share

ಪ್ರಕೃತಿಯೊಂದಿಗೆ ಬದುಕುವುದು ಇಷ್ಟವಾದ ಸಂಗತಿ. ಅದೆಷ್ಟೋ ಬಗೆಯ ಪ್ರಾಣಿ, ಪಕ್ಷಿಗಳು ಪರಿಸರದಲ್ಲಿ  ಕಾಣಸಿಗುತ್ತವೆ. ಅದರಲ್ಲೂ ಹಕ್ಕಿಗಳು ಎಷ್ಟೋ ಬಗೆಯವು. ಬಣ್ಣ ಬಣ್ಣದ ಹಕ್ಕಿಗಳು ಹಾರಾಡುತ್ತಾ ಸಾಗಿದಾಗ ದಿನವೂ ಹೊಸತು ಹೊಸತು. ಅಂತಹ ಹಕ್ಕಿಗಳ ಛಾಯಾಗ್ರಹಣ ಒಂದು ಹವ್ಯಾಸವಾದರೆ, ಆ ಹಕ್ಕಿಗಳ ಪರಿಚಯ ಇನ್ನೂ ಆಸಕ್ತಿದಾಯಕ. ಈಗ ಅಂತಹದ್ದೊಂದು ಪ್ರಯತ್ನದಲ್ಲಿ ನಾವಿದ್ದೇವೆ.

ಪ್ರಕೃತಿಯ ಹಲವು ಅಚ್ಚರಿಗಳಲ್ಲಿ ಈ ಪಕ್ಷಿ ಪ್ರಪಂಚವೂ ಒಂದು. ಗಮನಿಸಿದಷ್ಟು ಹೊಸ ಹೊಸ ಸಂಗತಿಗಳು .‌ ಪರಿಸರದಲ್ಲಿರುವ ಪ್ರತಿಯೊಂದು ಜೀವಿಗೂ ಅದರದೇ ಮಹತ್ವವಿದೆ. ಪ್ರಕೃತಿಯ ಸಮತೋಲನ ಕಾಪಾಡುವಲ್ಲಿ ಸಣ್ಣ ದೊಡ್ಡ ಪ್ರಾಣಿ , ಪಕ್ಷಿಗಳೆನ್ನದೆ ಎಲ್ಲವೂ ಅನಿವಾರ್ಯ. ಯಾವುದೇ ಒಂದು ಜೀವಿಯ ಅಳಿವು ಅಥವಾ ನಿರ್ನಾಮವಾದರೆ ಪರಿಸರದಲ್ಲಿ ವಿಷಮ ಪರಿಸ್ಥಿತಿ ತಲೆದೋರಬಹುದು. ಆರೋಗ್ಯಯುತ ಪರಿಸರದ ನಿರ್ಮಾಣ ಕಾರ್ಯದಲ್ಲಿ ಪಕ್ಷಿಗಳ ಕೊಡುಗೆ ಅಪಾರ.
ನಮ್ಮ ಪರಿಸರದಲ್ಲಿ ವೈವಿಧ್ಯಮಯ ಪಕ್ಷಿಗಳಿವೆ. ಅವುಗಳ ಹಗುರ ದೇಹ ರಚನೆ, ಬಣ್ಣ, ವಿನ್ಯಾಸ, ಸ್ವರ, ಸಾಮರ್ಥ್ಯ ಎಲ್ಲವೂ ಭಿನ್ನ. ಪ್ರತಿಯೊಂದು ಅದರದೇ ಶೈಲಿಯಲ್ಲಿ ಆಹಾರ ಸಂಗ್ರಹಿಸುತ್ತವೆ. ಗೂಡು ಕಟ್ಟುತ್ತವೆ. ಇವುಗಳ ಜೀವನ ಕ್ರಮವೇ ಅಧ್ಯಯನ ಯೋಗ್ಯವಾದುದು.

ತಾಳ್ಮೆ , ಕಲಿಯುವ ಉತ್ಸಾಹ, ಪಕ್ಷಿಗಳ ಕುರಿತು ಒಂದು ಪುಟ್ಟ ಕುತೂಹಲವಿದ್ದರೆ ಪಕ್ಷಿಗಳು ಆಸಕ್ತಿದಾಯಕ ವಿಷಯ. ಸುಮ್ಮನೆ ಕುಳಿತು ಹಕ್ಕಿಗಳನ್ನು ವೀಕ್ಷಿಸಿದರೂ ಆನಂದವೇ. ಫೋಟೋಗ್ರಫಿಯನ್ನು ಹವ್ಯಾಸವಾಗಿ ರೂಡಿಸಿಕೊಂಡವರು ಹಕ್ಕಿಗಳ ಜೀವನದ ಹೆಚ್ಚಿನ ವಿಷಯಗಳನ್ನು ಆಸಕ್ತಿದಾಯಕವಾಗಿ ಸೆರೆ ಹಿಡಿಯ ಬಲ್ಲರು. ಅವುಗಳ ದಿನನಿತ್ಯದ ಚಟುವಟಿಕೆಗಳನ್ನು ಸೂಕ್ಷ್ಮ ವಾಗಿ ಅಭ್ಯಸಿಸಿ ಹೇಳಬಲ್ಲರು. ಪಕ್ಷಿಗಳ ಸುಂದರ ಪ್ರಪಂಚದತ್ತ ಸ್ವಲ್ಪ ‌ಇಣುಕಿ ನೋಡುವ ಪ್ರಯತ್ನವನ್ನು ಲೇಖಕಿ, ಗೃಹಿಣಿ, ಪರಿಸರ ಆಸಕ್ತಿಯನ್ನು ಹೊಂದಿರುವ ಅಶ್ವಿನಿಮೂರ್ತಿ ಅಯ್ಯನಕಟ್ಟೆ ಅವರು ರೂರಲ್‌ ಮಿರರ್‌ ನಲ್ಲಿ ಚಿಲಿಪಿಲಿ ಅಂಕಣದ ಮೂಲಕ ಬರೆಯುತ್ತಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

5 hours ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

6 hours ago

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

19 hours ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

1 day ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

2 days ago