ರಾಷ್ಟ್ರೀಯ

ರಾಷ್ಟ್ರೀಯ ಭದ್ರತೆಗೆ ಅಪಾಯನ್ನುಂಟು ಮಾಡುವ 54 ಚೀನಾ ಮೂಲದ ಆಪ್ ನಿಷೇಧಿಸಿದ ಸರ್ಕಾರ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಚೀನಾದ 54 ಆಪ್‌ಗಳನ್ನು ನಿಷೇಧಿಸಲು ಕೇಂದ್ರ ಸರಕಾರ ಹೊಸ ಸೂಚನೆಗಳನ್ನು ಹೊರಡಿಸಿದೆ. ಅವು ಖಾಸಗಿತನ ಮತ್ತು ರಾಷ್ಟ್ರೀಯ ಭದ್ರತೆಗೆ ದಕ್ಕೆ ತಂದಿವೆ ಎಂದು ಮೂಲಗಳು ಸೋಮವಾರದಂದು ತಿಳಿಸಿದೆ.

Advertisement

ವರದಿಯ ಪ್ರಕಾರ, ಹೆಚ್ಚಿನ ಸಂಖ್ಯೆಯ ಈ ಮೊಬೈಲ್ ಅಪ್ಲಿಕೇಶನ್‌ಗಳು ಟೆನ್ಸೆಂಟ್, ಅಲಿಬಾಬಾ ಮತ್ತು ನೆಟ್‌ಈಸ್‌ನಂತಹ ಟೆಕ್ ದೈತ್ಯರಿಗೆ ಸೇರಿದೆ. ಈ ಅಪ್ಲಿಕೇಶನ್‌ಗಳಲ್ಲಿ ಕೆಲವು ಬ್ಯೂಟಿ ಕ್ಯಾಮೆರಾ, ಸ್ವೀಟ್ ಸೆಲ್ಫಿ ಎಚ್‌ಡಿ, ಬ್ಯೂಟಿ ಕ್ಯಾಮೆರಾ-ಸೆಲ್ಫಿ ಕ್ಯಾಮೆರಾ, ಈಕ್ವಲೈಜರ್ ಮತ್ತು ಬಾಸ್ ಬೂಸ್ಟರ್, ಸೇಲ್ಸ್ ಫೋರ್ಸ್ ಇತ್ಯಾದಿಗಳನ್ನು ರದ್ದುಗೊಳಿಸಲಾಗಿದೆ.

ಈ ಅಪ್ಲಿಕೇಶನ್‌ಗಳು ಹೆಚ್ಚಾಗಿ 2020 ರಿಂದ ದೇಶದಲ್ಲಿ ನಿಷೇಧಿಸಲ್ಪಟ್ಟಿರುವ ಅಪ್ಲಿಕೇಶನ್‌ಗಳ ಮರು ನಾಮಕರಣಗೊಂಡವುಗಳಾಗಿವೆ. ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯ ತನ್ನ ಇತ್ತೀಚಿನ ಆದೇಶದಲ್ಲಿ ಈ ಅಪ್ಲಿಕೇಶನ್‌ಗಳು ಭಾರತೀಯ ಸೂಕ್ಷ್ಮ ಡೇಟಾವನ್ನು ಚೀನಾದಂತಹ ವಿದೇಶಗಳಲ್ಲಿನ ಸರ್ವರ್‌ಗಳಿಗೆ ವರ್ಗಾಯಿಸುತ್ತಿದೆ ಎಂದು ಹೇಳಿದೆ.

Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ವೃಷಭದಲ್ಲಿ ಶುಕ್ರ ಸಂಚಾರದಿಂದ ಮಹಾಲಕ್ಷ್ಮೀ ರಾಜಯೋಗ

ವೃಷಭ ರಾಶಿಯಲ್ಲಿ ಶುಕ್ರನ ಸಂಚಾರ ಒಂದು ಶುಭಕರವಾದ ಮತ್ತು ಧನವೃದ್ಧಿಯ ತತ್ವವನ್ನು ಸಾರುವ…

20 minutes ago

ಒಂದು ಸೇತುವೆಯ ಹೋರಾಟದ ಕತೆ | ಕೊನೆಗೂ ಕೈಗೂಡಿತು ಬೃಹತ್‌ ಸೇತುವೆ | ಅದು ಅಂಬಾರಗೂಡ್ಲು-ಕಳಸವಳ್ಳಿ ಸೇತುವೆ |

ಅನೇಕ ವರ್ಷಗಳ ಬೇಡಿಕೆ-ಹೋರಟದ ಬಳಿಕ ಬೃಹತ್‌ ಸೇತುವೆಯೊಂದು ನಿರ್ಮಾಣವಾಗಿದೆ. ಅಂಬಾರಗೂಡ್ಲು-ಕಳಸವಳ್ಳಿ ಸೇತುವೆಯ ಹೋರಾಟದ…

7 hours ago

ಅರಿವು ಕೇಂದ್ರಗಳಿಗೆ ಅಲೆಕ್ಸಾ ಸಾಧನ ವಿತರಿಸುವ ‘ತರಂಗಿಣಿ’ ಕಾರ್ಯಕ್ರಮ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ರಾಜ್ಯದ ಗ್ರಾಮೀಣ ಪ್ರದೇಶಗಳ ಗ್ರಾಮ ಪಂಚಾಯತಿ…

7 hours ago

ಕೊಟ್ಟಿಯೂರ್‌ ದೇವಸ್ಥಾನ | ದಿಢೀರ್‌ ಗಮನ ಸೆಳೆದ ಶಿವಕ್ಷೇತ್ರದ ವಿಶೇಷ ಏನು..?

ಈ ವರ್ಷ ವಿಶೇಷವಾಗಿ ಗಮನ ಸೆಳೆದ ಕ್ಷೇತ್ರ ಕೊಟ್ಟಿಯೂರ್ ಅಥವಾ ತೃಚ್ಚೇರುಮನ ಕ್ಷೇತ್ರ…

7 hours ago

ತುಂಗಭದ್ರಾ ಜಲಾಶಯದ ನೀರಿನ ಪ್ರಮಾಣದಲ್ಲಿ ಗಣನೀಯ ಏರಿಕೆ

ತುಂಗಭದ್ರಾ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನಲ್ಲಿ ಗಣನೀಯ ಏರಿಕೆಯಾಗಿದ್ದು,  ಪ್ರಸಕ್ತ ಜಲಾಶಯದಲ್ಲಿ 77.144…

8 hours ago

ಚಿತ್ರಕಲಾ ಪರಿಷತ್ತಿನಲ್ಲಿ ಚಿತ್ರಕಲಾ ಪ್ರದರ್ಶನ | ಐದು ಜನರ ಕಲಾವಿದರ ಕಲಾಕೃತಿಗಳ ಅನಾವರಣ

ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ವಿವಿಧ ಕಲಾವಿದರ ಚಿತ್ರಕಲಾ ಪ್ರದರ್ಶನವನ್ನು ಹಮ್ಮಿಕೊಳ್ಳಾಗಿತ್ತು. ವಿವಿಧ ಚಿತ್ರಕಲಾವಿದರ…

9 hours ago