Advertisement
ರಾಷ್ಟ್ರೀಯ

ರಾಷ್ಟ್ರೀಯ ಭದ್ರತೆಗೆ ಅಪಾಯನ್ನುಂಟು ಮಾಡುವ 54 ಚೀನಾ ಮೂಲದ ಆಪ್ ನಿಷೇಧಿಸಿದ ಸರ್ಕಾರ |

Share

ಚೀನಾದ 54 ಆಪ್‌ಗಳನ್ನು ನಿಷೇಧಿಸಲು ಕೇಂದ್ರ ಸರಕಾರ ಹೊಸ ಸೂಚನೆಗಳನ್ನು ಹೊರಡಿಸಿದೆ. ಅವು ಖಾಸಗಿತನ ಮತ್ತು ರಾಷ್ಟ್ರೀಯ ಭದ್ರತೆಗೆ ದಕ್ಕೆ ತಂದಿವೆ ಎಂದು ಮೂಲಗಳು ಸೋಮವಾರದಂದು ತಿಳಿಸಿದೆ.

ವರದಿಯ ಪ್ರಕಾರ, ಹೆಚ್ಚಿನ ಸಂಖ್ಯೆಯ ಈ ಮೊಬೈಲ್ ಅಪ್ಲಿಕೇಶನ್‌ಗಳು ಟೆನ್ಸೆಂಟ್, ಅಲಿಬಾಬಾ ಮತ್ತು ನೆಟ್‌ಈಸ್‌ನಂತಹ ಟೆಕ್ ದೈತ್ಯರಿಗೆ ಸೇರಿದೆ. ಈ ಅಪ್ಲಿಕೇಶನ್‌ಗಳಲ್ಲಿ ಕೆಲವು ಬ್ಯೂಟಿ ಕ್ಯಾಮೆರಾ, ಸ್ವೀಟ್ ಸೆಲ್ಫಿ ಎಚ್‌ಡಿ, ಬ್ಯೂಟಿ ಕ್ಯಾಮೆರಾ-ಸೆಲ್ಫಿ ಕ್ಯಾಮೆರಾ, ಈಕ್ವಲೈಜರ್ ಮತ್ತು ಬಾಸ್ ಬೂಸ್ಟರ್, ಸೇಲ್ಸ್ ಫೋರ್ಸ್ ಇತ್ಯಾದಿಗಳನ್ನು ರದ್ದುಗೊಳಿಸಲಾಗಿದೆ.

ಈ ಅಪ್ಲಿಕೇಶನ್‌ಗಳು ಹೆಚ್ಚಾಗಿ 2020 ರಿಂದ ದೇಶದಲ್ಲಿ ನಿಷೇಧಿಸಲ್ಪಟ್ಟಿರುವ ಅಪ್ಲಿಕೇಶನ್‌ಗಳ ಮರು ನಾಮಕರಣಗೊಂಡವುಗಳಾಗಿವೆ. ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯ ತನ್ನ ಇತ್ತೀಚಿನ ಆದೇಶದಲ್ಲಿ ಈ ಅಪ್ಲಿಕೇಶನ್‌ಗಳು ಭಾರತೀಯ ಸೂಕ್ಷ್ಮ ಡೇಟಾವನ್ನು ಚೀನಾದಂತಹ ವಿದೇಶಗಳಲ್ಲಿನ ಸರ್ವರ್‌ಗಳಿಗೆ ವರ್ಗಾಯಿಸುತ್ತಿದೆ ಎಂದು ಹೇಳಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

7 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

13 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

21 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago