MIRROR FOCUS

ಅಡಿಕೆ ಆಮದು ಹೆಚ್ಚಿಸಿಕೊಂಡಿರುವ ಚೀನಾ..? ಕಾರಣ ಏನು..?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಚೀನಾವು ವಿಯೆಟ್ನಾಂನಿಂದ ಅಡಿಕೆ ಆಮದು ಮಾಡುವ ಪ್ರಕ್ರಿಯೆಲ್ಲಿ ಹೆಚ್ಚು ಆಸಕ್ತಿ ತೋರಿಸಿದೆ. ಈ ಬಾರಿ ಅಂದರೆ ಕಳೆದ 9 ತಿಂಗಳಲ್ಲಿ ವಿಯೆಟ್ನಾಂನಿಂದ ಅಧಿಕ ಪ್ರಮಾಣದಲ್ಲಿ ಅಡಿಕೆ ಆಮದು ಮಾಡಿಕೊಂಡಿದೆ. ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದ ಅಡಿಕೆಯ ಪೂರೈಕೆಯಲ್ಲಿನ ವ್ಯತ್ಯಾಸದ  ಕಾರಣದಿಂದ ಆಮದು ಹೆಚ್ಚಿಸಿಕೊಂಡಿದೆ.…..ಮುಂದೆ ಓದಿ….

Advertisement

ಚೀನಾದ ಲ್ಲಿ ಹೆಚ್ಚು ಅಡಿಕೆ ಉತ್ಪಾದಿಸುವ ಹೈಯಾನ್ ದ್ವೀಪ ಪ್ರಾಂತ್ಯವು ಚಂಡಮಾರುತಗಳಿಂದ ಹಾನಿಗೊಳಗಾಗಿತ್ತು, ಹಾಗೂ ಹವಾಮಾನದ ಕಾರಣದಿಂದ ಉತ್ಪಾದನೆಯಲ್ಲಿ ಕೊರತೆಯೂ ಕಂಡುಬಂದಿತ್ತು. ಹೀಗಾಗಿ ಚೀನಾವು ವಿಯೆಟ್ನಾಂ ಮತ್ತು ಇಂಡೋನೇಷ್ಯಾದಂತಹ ಇತರ ದೇಶಗಳಿಂದ ಅಡಿಕೆ ಆಮದು ಮಾಡಿಕೊಳ್ಳುತ್ತಿದೆ. ಚೀನಾ ಆಮದು ಕಾರಣದಿಂದ ವಿಯೆಟ್ನಾಂನಲ್ಲೂ ಅಡಿಕೆ ಧಾರಣೆ ಏರಿಕೆಯಾಗಿದೆ.

ಚೀನಾದಲ್ಲಿ ಅಡಿಕೆಯನ್ನು ಕ್ಯಾಂಡಿ ತಯಾರಿಸಲು ಬಳಕೆ ಮಾಡಲಾಗುತ್ತದೆ. ಅಡಿಕೆಯಲ್ಲಿ ಅರೆಕೋಲಿನ್‌ ಅಂಶಗಳ ಪ್ರಭಾವ ಕಡಿಮೆ ಮಾಡಲು ಮೌಲ್ಯವರ್ಧನೆ ಮಾಡಿ ಎಚ್ಚರಿಕೆಯಿಂದ ಬಳಕೆ ಮಾಡಲಾಗುತ್ತಿದೆ. ಹೀಗಾಗಿ ಚೀನಾದಲ್ಲಿ ಅಡಿಕೆಯ ಮೌಲ್ಯವರ್ಧನೆಯು ವೇಗ ಪಡೆದಿದೆ, ಕ್ಯಾಂಡಿ ಬಳಕೆ ಹೆಚ್ಚಾಗುತ್ತಿದೆ. ಹೀಗಾಗಿ ಅಡಿಕೆ ಆಮದು ಪ್ರಮಾಣವೂ ಏರಿಕೆಯಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅನ್ನದ ಪರಿಮಳ ಮನವರಳಿಸ ಬಹುದಲ್ಲವೇ..!

ಅನ್ನದ ಪರಿಮಳ ಎಷ್ಟು ಸೊಗಸು. ಅಡುಗೆ ಮನೆಯ ಭಾಷೆಯೇ ಅಂತಹದ್ದು.

3 hours ago

ಹೆಚ್ಚಿನ ಮೌಲ್ಯದ ಹಣ್ಣಿನ ಬೆಳೆಗಳ ಕುರಿತು ಚರ್ಚೆ | ಹಲಸು , ಡ್ರಾಗನ್‌ಫ್ರುಟ್‌ ಕೃಷಿಯ ಕಡೆಗೆ ಆದ್ಯತೆ |

ಭಾರತದ ವಿವಿಧ ಕಡೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯ ಇರುವ ಡ್ರಾಗನ್‌ ಫ್ರುಟ್(ಕಮಲಂ) ಹಾಗೂ…

3 hours ago

ದೆಹಲಿಯಲ್ಲಿ ಹೀಟ್‌ವೇವ್‌ , ಬಿಹಾರದಲ್ಲಿ ಮಳೆ, ಕರ್ನಾಟಕದಲ್ಲಿ ಬಿಸಿ ಗಾಳಿ ಎಚ್ಚರಿಕೆ |

ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ…

6 hours ago

ಹೊಸರುಚಿ| ಗುಜ್ಜೆ ರೋಲ್

ಗುಜ್ಜೆ ರೋಲ್ ಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಮೊದಲಿಗೆ ಗುಜ್ಜೆ ಕಟ್…

6 hours ago

ಅಮರನಾಥ ಯಾತ್ರೆಗೆ ನೋಂದಣಿ ಪ್ರಕ್ರಿಯೆ ಆರಂಭ | ಜೂನ್‌ 29 ರಿಂದ ಯಾತ್ರೆ ಆರಂಭ |

ಹಿಂದೂಗಳ ಪವಿತ್ರ ಯಾತ್ರಾಸ್ಥಳ, ವಾರ್ಷಿಕ ಪವಿತ್ರ ಅಮರನಾಥ ಯಾತ್ರೆ  ಜೂನ್‌ 29 ರಿಂದ, …

6 hours ago

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ಅನಿರ್ಧಿಷ್ಟಾವದಿ ಲಾರಿ ಮುಷ್ಕರ | ಸಂಧಾನ ಮಾತುಕತೆಯೂ ವಿಫಲ |

ಡೀಸೆಲ್ ದರ ಹೆಚ್ಚಳವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು, ಟೋಲ್ ಶುಲ್ಕ ಕಡಿಮೆ ಮಾಡಬೇಕು,…

6 hours ago