MIRROR FOCUS

ಅಡಿಕೆ ಆಮದು ಹೆಚ್ಚಿಸಿಕೊಂಡಿರುವ ಚೀನಾ..? ಕಾರಣ ಏನು..?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಚೀನಾವು ವಿಯೆಟ್ನಾಂನಿಂದ ಅಡಿಕೆ ಆಮದು ಮಾಡುವ ಪ್ರಕ್ರಿಯೆಲ್ಲಿ ಹೆಚ್ಚು ಆಸಕ್ತಿ ತೋರಿಸಿದೆ. ಈ ಬಾರಿ ಅಂದರೆ ಕಳೆದ 9 ತಿಂಗಳಲ್ಲಿ ವಿಯೆಟ್ನಾಂನಿಂದ ಅಧಿಕ ಪ್ರಮಾಣದಲ್ಲಿ ಅಡಿಕೆ ಆಮದು ಮಾಡಿಕೊಂಡಿದೆ. ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದ ಅಡಿಕೆಯ ಪೂರೈಕೆಯಲ್ಲಿನ ವ್ಯತ್ಯಾಸದ  ಕಾರಣದಿಂದ ಆಮದು ಹೆಚ್ಚಿಸಿಕೊಂಡಿದೆ.…..ಮುಂದೆ ಓದಿ….

Advertisement

ಚೀನಾದ ಲ್ಲಿ ಹೆಚ್ಚು ಅಡಿಕೆ ಉತ್ಪಾದಿಸುವ ಹೈಯಾನ್ ದ್ವೀಪ ಪ್ರಾಂತ್ಯವು ಚಂಡಮಾರುತಗಳಿಂದ ಹಾನಿಗೊಳಗಾಗಿತ್ತು, ಹಾಗೂ ಹವಾಮಾನದ ಕಾರಣದಿಂದ ಉತ್ಪಾದನೆಯಲ್ಲಿ ಕೊರತೆಯೂ ಕಂಡುಬಂದಿತ್ತು. ಹೀಗಾಗಿ ಚೀನಾವು ವಿಯೆಟ್ನಾಂ ಮತ್ತು ಇಂಡೋನೇಷ್ಯಾದಂತಹ ಇತರ ದೇಶಗಳಿಂದ ಅಡಿಕೆ ಆಮದು ಮಾಡಿಕೊಳ್ಳುತ್ತಿದೆ. ಚೀನಾ ಆಮದು ಕಾರಣದಿಂದ ವಿಯೆಟ್ನಾಂನಲ್ಲೂ ಅಡಿಕೆ ಧಾರಣೆ ಏರಿಕೆಯಾಗಿದೆ.

ಚೀನಾದಲ್ಲಿ ಅಡಿಕೆಯನ್ನು ಕ್ಯಾಂಡಿ ತಯಾರಿಸಲು ಬಳಕೆ ಮಾಡಲಾಗುತ್ತದೆ. ಅಡಿಕೆಯಲ್ಲಿ ಅರೆಕೋಲಿನ್‌ ಅಂಶಗಳ ಪ್ರಭಾವ ಕಡಿಮೆ ಮಾಡಲು ಮೌಲ್ಯವರ್ಧನೆ ಮಾಡಿ ಎಚ್ಚರಿಕೆಯಿಂದ ಬಳಕೆ ಮಾಡಲಾಗುತ್ತಿದೆ. ಹೀಗಾಗಿ ಚೀನಾದಲ್ಲಿ ಅಡಿಕೆಯ ಮೌಲ್ಯವರ್ಧನೆಯು ವೇಗ ಪಡೆದಿದೆ, ಕ್ಯಾಂಡಿ ಬಳಕೆ ಹೆಚ್ಚಾಗುತ್ತಿದೆ. ಹೀಗಾಗಿ ಅಡಿಕೆ ಆಮದು ಪ್ರಮಾಣವೂ ಏರಿಕೆಯಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ನೀವೀಗ ಕಾಳುಮೆಣಸು ಕೃಷಿ ಆಸಕ್ತರೇ….?, ಹಾಗಿದ್ದರೆ ಗಮನಿಸಿ….| ಕಾಳುಮೆಣಸು ಕೃಷಿಯ ಕಾರ್ಯ ಚಟುವಟಿಕೆಗಳು

ಸಣ್ಣ ಹಿಡುವಳಿದಾರರಿಗೆ ಈಗ ಕಾಳುಮೆಣಸು ಕೃಷಿಯ ಬಗ್ಗೆ ಸಾಕಷ್ಟು ಗೊಂದಲ. ಇಂತಹ ಸಮಯದಲ್ಲಿ…

2 hours ago

ಹವಾಮಾನ ವರದಿ | 09-07-2025 | ಇಂದು ಸಾಮಾನ್ಯ ಮಳೆ | ಜುಲೈ 16 ರಿಂದ ಮುಂಗಾರು ದುರ್ಬಲಗೊಳ್ಳಬಹುದಾ ? |

ಪಶ್ಚಿಮ ಬಂಗಾಳದಲ್ಲಿ ಉಂಟಾಗಿರುವ ಸಣ್ಣ ಪ್ರಮಾಣದ ತಿರುಗುವಿಕೆಯು ಅಷ್ಟೇನು ಪರಿಣಾಮ ಬೀರುವ ಸಾಧ್ಯತೆಗಳು…

3 hours ago

ಜೋಯಿಡಾದ ಗ್ರಾಮದಲ್ಲಿ ಸೇತುವೆ ಕುಸಿತ | ತಾತ್ಕಾಲಿಕ ಕಾಲು ಸಂಕ ನಿರ್ಮಾಣ |

ಜೋಯಿಡಾ ತಾಲೂಕಿನ ಬಜಾರಕುಣಂಗ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೀಸೈ ಗ್ರಾಮದಲ್ಲಿ ಭಾರೀ ಮಳೆಯಿಂದ…

6 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಶಿಖರ್ ಬಿ.ಕೆ.

ಶಿಖರ್ ಬಿ.ಕೆ. 6ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆಸುಬ್ರಹ್ಮಣ್ಯ | - ದ…

9 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕ್ರಿಶನ್ ಎಸ್ ಭಟ್

ಕ್ರಿಶನ್ ಎಸ್ ಭಟ್, ಮೇರಿ ಹಿಲ್, 1ನೇ ತರಗತಿ, ಎಸ್‌ಡಿಎಂ ಶಾಲೆ, ಮಂಗಳೂರು…

9 hours ago