MIRROR FOCUS

ಅಡಿಕೆ ಆಮದು ಹೆಚ್ಚಿಸಿಕೊಂಡಿರುವ ಚೀನಾ..? ಕಾರಣ ಏನು..?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಚೀನಾವು ವಿಯೆಟ್ನಾಂನಿಂದ ಅಡಿಕೆ ಆಮದು ಮಾಡುವ ಪ್ರಕ್ರಿಯೆಲ್ಲಿ ಹೆಚ್ಚು ಆಸಕ್ತಿ ತೋರಿಸಿದೆ. ಈ ಬಾರಿ ಅಂದರೆ ಕಳೆದ 9 ತಿಂಗಳಲ್ಲಿ ವಿಯೆಟ್ನಾಂನಿಂದ ಅಧಿಕ ಪ್ರಮಾಣದಲ್ಲಿ ಅಡಿಕೆ ಆಮದು ಮಾಡಿಕೊಂಡಿದೆ. ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದ ಅಡಿಕೆಯ ಪೂರೈಕೆಯಲ್ಲಿನ ವ್ಯತ್ಯಾಸದ  ಕಾರಣದಿಂದ ಆಮದು ಹೆಚ್ಚಿಸಿಕೊಂಡಿದೆ.…..ಮುಂದೆ ಓದಿ….

Advertisement
Advertisement

ಚೀನಾದ ಲ್ಲಿ ಹೆಚ್ಚು ಅಡಿಕೆ ಉತ್ಪಾದಿಸುವ ಹೈಯಾನ್ ದ್ವೀಪ ಪ್ರಾಂತ್ಯವು ಚಂಡಮಾರುತಗಳಿಂದ ಹಾನಿಗೊಳಗಾಗಿತ್ತು, ಹಾಗೂ ಹವಾಮಾನದ ಕಾರಣದಿಂದ ಉತ್ಪಾದನೆಯಲ್ಲಿ ಕೊರತೆಯೂ ಕಂಡುಬಂದಿತ್ತು. ಹೀಗಾಗಿ ಚೀನಾವು ವಿಯೆಟ್ನಾಂ ಮತ್ತು ಇಂಡೋನೇಷ್ಯಾದಂತಹ ಇತರ ದೇಶಗಳಿಂದ ಅಡಿಕೆ ಆಮದು ಮಾಡಿಕೊಳ್ಳುತ್ತಿದೆ. ಚೀನಾ ಆಮದು ಕಾರಣದಿಂದ ವಿಯೆಟ್ನಾಂನಲ್ಲೂ ಅಡಿಕೆ ಧಾರಣೆ ಏರಿಕೆಯಾಗಿದೆ.

ಚೀನಾದಲ್ಲಿ ಅಡಿಕೆಯನ್ನು ಕ್ಯಾಂಡಿ ತಯಾರಿಸಲು ಬಳಕೆ ಮಾಡಲಾಗುತ್ತದೆ. ಅಡಿಕೆಯಲ್ಲಿ ಅರೆಕೋಲಿನ್‌ ಅಂಶಗಳ ಪ್ರಭಾವ ಕಡಿಮೆ ಮಾಡಲು ಮೌಲ್ಯವರ್ಧನೆ ಮಾಡಿ ಎಚ್ಚರಿಕೆಯಿಂದ ಬಳಕೆ ಮಾಡಲಾಗುತ್ತಿದೆ. ಹೀಗಾಗಿ ಚೀನಾದಲ್ಲಿ ಅಡಿಕೆಯ ಮೌಲ್ಯವರ್ಧನೆಯು ವೇಗ ಪಡೆದಿದೆ, ಕ್ಯಾಂಡಿ ಬಳಕೆ ಹೆಚ್ಚಾಗುತ್ತಿದೆ. ಹೀಗಾಗಿ ಅಡಿಕೆ ಆಮದು ಪ್ರಮಾಣವೂ ಏರಿಕೆಯಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 23.05.2025 | ಮುಂದಿನ 10 ದಿನಗಳವರೆಗೂ ರಾಜ್ಯದಲ್ಲಿ ಉತ್ತಮ ಮಳೆ

24.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

6 hours ago

ತೆಲಿಕೆದ ಬೊಳ್ಳಿ ಅರವಿಂದ್ ಬೋಳಾರ್ ಇವರಿಗೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಕಡೆಯಿಂದ ಸನ್ಮಾನ

ಬೆಳ್ತಂಗಡಿಯ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿನೂತನ ಶೋರೂಮ್ ಉದ್ಘಾಟನೆ ಸಮಾರಂಭದ ಹಿನ್ನೆಲೆಯಲ್ಲಿ…

6 hours ago

ಅಪಾರ ಏಕಾದಶಿಯ ನಾಲ್ಕು ಶುಭಯೋಗ | ಐದು ರಾಶಿಯವರಿಗೆ ವಿಷ್ಣುವಿನ ಅನುಗ್ರಹ ಪ್ರಾಪ್ತಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

14 hours ago

ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ

ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಸಂಪಾಜೆ ಗ್ರಾಮ ಪಂಚಾಯತ್…

23 hours ago

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಲಭ್ಯ

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ 852.6 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ಸಂಗ್ರಹಿಸಲಾಗಿದ್ದು,…

23 hours ago

ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ 4,790 ಕೋಟಿ ಮೊತ್ತದಲ್ಲಿ 33 ಪ್ಯಾಕೇಜ್

ಬೆಂಗಳೂರಿನಲ್ಲಿ  ಈ ಹಿಂದೆ  ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ…

24 hours ago