Advertisement
MIRROR FOCUS

ಅಡಿಕೆ ಆಮದು ಹೆಚ್ಚಿಸಿಕೊಂಡಿರುವ ಚೀನಾ..? ಕಾರಣ ಏನು..?

Share

ಚೀನಾವು ವಿಯೆಟ್ನಾಂನಿಂದ ಅಡಿಕೆ ಆಮದು ಮಾಡುವ ಪ್ರಕ್ರಿಯೆಲ್ಲಿ ಹೆಚ್ಚು ಆಸಕ್ತಿ ತೋರಿಸಿದೆ. ಈ ಬಾರಿ ಅಂದರೆ ಕಳೆದ 9 ತಿಂಗಳಲ್ಲಿ ವಿಯೆಟ್ನಾಂನಿಂದ ಅಧಿಕ ಪ್ರಮಾಣದಲ್ಲಿ ಅಡಿಕೆ ಆಮದು ಮಾಡಿಕೊಂಡಿದೆ. ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದ ಅಡಿಕೆಯ ಪೂರೈಕೆಯಲ್ಲಿನ ವ್ಯತ್ಯಾಸದ  ಕಾರಣದಿಂದ ಆಮದು ಹೆಚ್ಚಿಸಿಕೊಂಡಿದೆ.…..ಮುಂದೆ ಓದಿ….

ಚೀನಾದ ಲ್ಲಿ ಹೆಚ್ಚು ಅಡಿಕೆ ಉತ್ಪಾದಿಸುವ ಹೈಯಾನ್ ದ್ವೀಪ ಪ್ರಾಂತ್ಯವು ಚಂಡಮಾರುತಗಳಿಂದ ಹಾನಿಗೊಳಗಾಗಿತ್ತು, ಹಾಗೂ ಹವಾಮಾನದ ಕಾರಣದಿಂದ ಉತ್ಪಾದನೆಯಲ್ಲಿ ಕೊರತೆಯೂ ಕಂಡುಬಂದಿತ್ತು. ಹೀಗಾಗಿ ಚೀನಾವು ವಿಯೆಟ್ನಾಂ ಮತ್ತು ಇಂಡೋನೇಷ್ಯಾದಂತಹ ಇತರ ದೇಶಗಳಿಂದ ಅಡಿಕೆ ಆಮದು ಮಾಡಿಕೊಳ್ಳುತ್ತಿದೆ. ಚೀನಾ ಆಮದು ಕಾರಣದಿಂದ ವಿಯೆಟ್ನಾಂನಲ್ಲೂ ಅಡಿಕೆ ಧಾರಣೆ ಏರಿಕೆಯಾಗಿದೆ.

ಚೀನಾದಲ್ಲಿ ಅಡಿಕೆಯನ್ನು ಕ್ಯಾಂಡಿ ತಯಾರಿಸಲು ಬಳಕೆ ಮಾಡಲಾಗುತ್ತದೆ. ಅಡಿಕೆಯಲ್ಲಿ ಅರೆಕೋಲಿನ್‌ ಅಂಶಗಳ ಪ್ರಭಾವ ಕಡಿಮೆ ಮಾಡಲು ಮೌಲ್ಯವರ್ಧನೆ ಮಾಡಿ ಎಚ್ಚರಿಕೆಯಿಂದ ಬಳಕೆ ಮಾಡಲಾಗುತ್ತಿದೆ. ಹೀಗಾಗಿ ಚೀನಾದಲ್ಲಿ ಅಡಿಕೆಯ ಮೌಲ್ಯವರ್ಧನೆಯು ವೇಗ ಪಡೆದಿದೆ, ಕ್ಯಾಂಡಿ ಬಳಕೆ ಹೆಚ್ಚಾಗುತ್ತಿದೆ. ಹೀಗಾಗಿ ಅಡಿಕೆ ಆಮದು ಪ್ರಮಾಣವೂ ಏರಿಕೆಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

12 hours ago

ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ

ಬಿದದಿ ಎಐ ಟೌನ್‌ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…

12 hours ago

ಹವಾಮಾನ ವರದಿ | 16-06-2026 | ರಾಜ್ಯದಲ್ಲಿ ಇನ್ನೂ ದುರ್ಬಲ ಮಳೆ ಚಟುವಟಿಕೆ – ಜೂ.22 ರಿಂದ ಕರಾವಳಿಯಲ್ಲಿ ಮುಂಗಾರು ಚೇತರಿಕೆ ಸಾಧ್ಯತೆ

ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…

18 hours ago

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

1 day ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

1 day ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

2 days ago