Advertisement
MIRROR FOCUS

ಅಡಿಕೆ ಆಮದು ಹೆಚ್ಚಿಸಿಕೊಂಡಿರುವ ಚೀನಾ..? ಕಾರಣ ಏನು..?

Share

ಚೀನಾವು ವಿಯೆಟ್ನಾಂನಿಂದ ಅಡಿಕೆ ಆಮದು ಮಾಡುವ ಪ್ರಕ್ರಿಯೆಲ್ಲಿ ಹೆಚ್ಚು ಆಸಕ್ತಿ ತೋರಿಸಿದೆ. ಈ ಬಾರಿ ಅಂದರೆ ಕಳೆದ 9 ತಿಂಗಳಲ್ಲಿ ವಿಯೆಟ್ನಾಂನಿಂದ ಅಧಿಕ ಪ್ರಮಾಣದಲ್ಲಿ ಅಡಿಕೆ ಆಮದು ಮಾಡಿಕೊಂಡಿದೆ. ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದ ಅಡಿಕೆಯ ಪೂರೈಕೆಯಲ್ಲಿನ ವ್ಯತ್ಯಾಸದ  ಕಾರಣದಿಂದ ಆಮದು ಹೆಚ್ಚಿಸಿಕೊಂಡಿದೆ.…..ಮುಂದೆ ಓದಿ….

ಚೀನಾದ ಲ್ಲಿ ಹೆಚ್ಚು ಅಡಿಕೆ ಉತ್ಪಾದಿಸುವ ಹೈಯಾನ್ ದ್ವೀಪ ಪ್ರಾಂತ್ಯವು ಚಂಡಮಾರುತಗಳಿಂದ ಹಾನಿಗೊಳಗಾಗಿತ್ತು, ಹಾಗೂ ಹವಾಮಾನದ ಕಾರಣದಿಂದ ಉತ್ಪಾದನೆಯಲ್ಲಿ ಕೊರತೆಯೂ ಕಂಡುಬಂದಿತ್ತು. ಹೀಗಾಗಿ ಚೀನಾವು ವಿಯೆಟ್ನಾಂ ಮತ್ತು ಇಂಡೋನೇಷ್ಯಾದಂತಹ ಇತರ ದೇಶಗಳಿಂದ ಅಡಿಕೆ ಆಮದು ಮಾಡಿಕೊಳ್ಳುತ್ತಿದೆ. ಚೀನಾ ಆಮದು ಕಾರಣದಿಂದ ವಿಯೆಟ್ನಾಂನಲ್ಲೂ ಅಡಿಕೆ ಧಾರಣೆ ಏರಿಕೆಯಾಗಿದೆ.

ಚೀನಾದಲ್ಲಿ ಅಡಿಕೆಯನ್ನು ಕ್ಯಾಂಡಿ ತಯಾರಿಸಲು ಬಳಕೆ ಮಾಡಲಾಗುತ್ತದೆ. ಅಡಿಕೆಯಲ್ಲಿ ಅರೆಕೋಲಿನ್‌ ಅಂಶಗಳ ಪ್ರಭಾವ ಕಡಿಮೆ ಮಾಡಲು ಮೌಲ್ಯವರ್ಧನೆ ಮಾಡಿ ಎಚ್ಚರಿಕೆಯಿಂದ ಬಳಕೆ ಮಾಡಲಾಗುತ್ತಿದೆ. ಹೀಗಾಗಿ ಚೀನಾದಲ್ಲಿ ಅಡಿಕೆಯ ಮೌಲ್ಯವರ್ಧನೆಯು ವೇಗ ಪಡೆದಿದೆ, ಕ್ಯಾಂಡಿ ಬಳಕೆ ಹೆಚ್ಚಾಗುತ್ತಿದೆ. ಹೀಗಾಗಿ ಅಡಿಕೆ ಆಮದು ಪ್ರಮಾಣವೂ ಏರಿಕೆಯಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ

ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…

5 hours ago

ಎಲ್ ನಿನೋ ಆತಂಕದ ನಡುವೆಯೂ ಖಾರಿಫ್ ಬಿತ್ತನೆ 1,000 ಲಕ್ಷ ಹೆಕ್ಟೇರ್ ದಾಟಿದೆ

ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…

7 hours ago

ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…

12 hours ago

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

18 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

18 hours ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

1 day ago